Subscribe to Updates

    Get the latest creative news from FooBar about art, design and business.

    What's Hot

    ವಿಶೇಷ ಲೇಖನ – ಶತಾಯುಷಿ, ಕನ್ನಡದ ಖ್ಯಾತ ಬರಹಗಾರ ಡಾ. ಎ. ಎನ್. ಮೂರ್ತಿರಾವ್

    June 16, 2025

    ಭರತಾಂಜಲಿಯಿಂದ ಕಣ್ಮನ ತಣಿಸಿದ ರಂಗಪ್ರವೇಶ…ಗುರು ನಮನ..

    June 16, 2025

    ಪುಸ್ತಕ ಬಹುಮಾನಕ್ಕಾಗಿ ಜಾನಪದ ಕೃತಿ ಆಹ್ವಾನ | ಕೊನೆಯ ದಿನಾಂಕ ಜೂನ್ 30

    June 16, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಪುತ್ತೂರಿನಲ್ಲಿ ಯುವಕವಿ ನಾರಾಯಣ ಕುಂಬ್ರರವರ ಕೃತಿ ಲೋಕಾರ್ಪಣೆ ಹಾಗೂ ಕವಿಗೋಷ್ಠಿ
    Book Release

    ಪುತ್ತೂರಿನಲ್ಲಿ ಯುವಕವಿ ನಾರಾಯಣ ಕುಂಬ್ರರವರ ಕೃತಿ ಲೋಕಾರ್ಪಣೆ ಹಾಗೂ ಕವಿಗೋಷ್ಠಿ

    March 10, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಪುತ್ತೂರು : ಕನ್ನಡ ಸಾಹಿತ್ಯ ಪರಿಷತ್ತು ಪುತ್ತೂರು ತಾಲೂಕು ಘಟಕ ನೇತೃತ್ವದಲ್ಲಿ ಸಾಹಿತ್ಯದ ನಡಿಗೆ ಗ್ರಾಮದ ಕಡೆಗೆ ಗ್ರಾಮ ಸಾಹಿತ್ಯ ಸಂಭ್ರಮದ ಸಂಚಾಲಕರಾದ ಯುವಕವಿ ನಾರಾಯಣ ಕುಂಬ್ರ ಇವರ ‘ಹನಿದನಿ’ : ಇದು ಬರಹಗಳ ಮಣಿ ಎಂಬ ಕೃತಿ ದಿನಾಂಕ 08 ಮಾರ್ಚ್ 2025ರಂದು ಪುತ್ತೂರು ಅನುರಾಗ ವಠಾರದ ಅಟ್ಟದಲ್ಲಿ ಲೋಕಾರ್ಪಣೆಗೊಂಡಿತು.

    ಪುತ್ತೂರು ಕರ್ನಾಟಕ ಸಂಘದ ಅಧ್ಯಕ್ಷರು ಹಿರಿಯರಾದ ಬಿ. ಪುರಂದರ ಭಟ್ ಇವರ ಆಶೀರ್ವಾದದೊಂದಿಗೆ ಪುತ್ತೂರು ತಾಲೂಕು ಘಟಕದ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಪುತ್ತೂರು ಉಮೇಶ್ ನಾಯಕ್ ಇವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸುದಾನ ಶಿಕ್ಷಣ ಸಂಸ್ಥೆಗಳು ನೆಹರು ನಗರ ಇಲ್ಲಿನ ಸಂಚಾಲಕರು ರೆ. ವಿಜಯ ಹಾರ್ವಿನ್ ಇವರ ಅಮೃತ ಹಸ್ತದಿಂದ ಬಿಡುಗಡೆಗೊಂಡಿತು. ಮಂಗಳೂರು ಕೆನರಾ ಕಾಲೇಜಿನ ರಘು ಇಡ್ಕಿದು ಕೃತಿ ಪರಿಚಯ ಮಾಡಿದರು. ಇದೇ ಸಂದರ್ಭದಲ್ಲಿ ಸಾಧಕರಿಗೆ ಗೌರವಾಭಿನಂದನೆ ನೀಡಲಾಯಿತು. ಸಭಾ ಕಾರ್ಯಕ್ರಮದ ಬಳಿಕ ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ಇದರ ಜಿಲ್ಲಾ ಉಪಾಧ್ಯಕ್ಷರಾದ ಶ್ರೀಮತಿ ವಿಂಧ್ಯಾ ಎಸ್. ರೈ ಇವರ ಅಧ್ಯಕ್ಷತೆಯಲ್ಲಿ ಕವಿಗೋಷ್ಠಿ ನಡೆಯಿತು.

    Book release Literature
    Share. Facebook Twitter Pinterest LinkedIn Tumblr WhatsApp Email
    Previous Articleಸೀತಮ್ಮ ಪುರುಷನಾಯಕ ಸ್ಮಾರಕ ಕನ್ನಡ ಭವನದಲ್ಲಿ ಮಲಯಾಳಂ – ಕನ್ನಡ ಅನುವಾದ ಕಾರ್ಯಾಗಾರ
    Next Article ಬೆಂಗಳೂರಿನಲ್ಲಿ ವೈದ್ಯರ ಸಾಹಿತ್ಯ ಸಮ್ಮೇಳನದ -2025 | ಮಾರ್ಚ್ 15
    roovari

    Add Comment Cancel Reply


    Related Posts

    ವಿಶೇಷ ಲೇಖನ – ಶತಾಯುಷಿ, ಕನ್ನಡದ ಖ್ಯಾತ ಬರಹಗಾರ ಡಾ. ಎ. ಎನ್. ಮೂರ್ತಿರಾವ್

    June 16, 2025

    ಪುಸ್ತಕ ಬಹುಮಾನಕ್ಕಾಗಿ ಜಾನಪದ ಕೃತಿ ಆಹ್ವಾನ | ಕೊನೆಯ ದಿನಾಂಕ ಜೂನ್ 30

    June 16, 2025

    “ನುಡಿಮುತ್ತು” ಕೃತಿಲೋಕಾರ್ಪಣೆ | ಜೂನ್ 18

    June 16, 2025

    ಪುಸ್ತಕ ವಿಮರ್ಶೆ | ನಿರಂಜನರ ‘ಚಿರಸ್ಮರಣೆ’

    June 16, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.