Subscribe to Updates

    Get the latest creative news from FooBar about art, design and business.

    What's Hot

    ಮೂಡುಬಿದಿರೆಯಲ್ಲಿ ಸಂಸ್ಕೃತ ಭಾಷಾ ಉಪನ್ಯಾಸಕರ ಒಂದು ದಿನದ ಕಾರ್ಯಾಗಾರ

    August 21, 2025

    ಕುವೆಂಪು ಸಭಾಂಗಣದಲ್ಲಿ ‘ಜಾನಪದ ಕಲೆಗಳ ಕಲಾ ಪ್ರದರ್ಶನ ಮತ್ತು ಉಪನ್ಯಾಸ’ | ಆಗಸ್ಟ್ 22

    August 21, 2025

    ಭಾವಪೂರ್ಣ ಅಭಿನಯದಿಂದ ಪ್ರೇಕ್ಷಕರ ಗಮನ ಸೆಳೆದ ‘ಸ್ಮರಿಸಿ ಬದುಕಿರೋ’ ನಾಟಕ ಪ್ರದರ್ಶನ

    August 21, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ‘ಪರಶುರಾಮ’ ಮತ್ತು ‘ಛತ್ರಪತಿ ಶಿವಾಜಿ’ ಎರಡು ಕನ್ನಡ ನಾಟಕಗಳ ಲೋಕಾರ್ಪಣೆ | ಫೆಬ್ರವರಿ 14
    Book Release

    ‘ಪರಶುರಾಮ’ ಮತ್ತು ‘ಛತ್ರಪತಿ ಶಿವಾಜಿ’ ಎರಡು ಕನ್ನಡ ನಾಟಕಗಳ ಲೋಕಾರ್ಪಣೆ | ಫೆಬ್ರವರಿ 14

    February 13, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು : ರಂಗ ಸಂಗಾತಿ ಸಾಂಸ್ಕೃತಿಕ ಪ್ರತಿಷ್ಠಾನ (ರಿ.) ಮತ್ತು ಸಂತ ಆಲೋಶಿಯಸ್ ರಂಗ ಅಧ್ಯಯನ ಕೇಂದ್ರ ಕನ್ನಡ ವಿಭಾಗ ಸಹಯೋಗದೊಂದಿಗೆ ಶಶಿರಾಜ್ ರಾವ್ ಕಾವೂರು ಬರೆದ ‘ಪರಶುರಾಮ’ ಮತ್ತು ‘ಛತ್ರಪತಿ ಶಿವಾಜಿ’ ಎರಡು ಕನ್ನಡ ನಾಟಕಗಳ ಲೋಕಾರ್ಪಣೆ ಸಮಾರಂಭವು ದಿನಾಂಕ 14-02-2024ರಂದು ಸಂಜೆ 5 ಗಂಟೆಗೆ ಸಂತ ಆಲೋಶಿಯಸ್ ಕಾಲೇಜಿನ ಎಲ್.ಸಿ.ಆರ್.ಐ. ಬ್ಲಾಕ್, ಎಲ್.ಎಫ್. ರಸ್ಕಿನ್ಹ ಸಭಾಂಗಣದಲ್ಲಿ ನಡೆಯಲಿದೆ.

    ಈ ಸಮಾರಂಭದಲ್ಲಿ ಶ್ರೀ ಜಗದ್ಗುರು ದುರದುಂಡೇಶ್ವರ ಮಠ ನಿಡಸೋಸಿಯ ಶ್ರೀ ನಿಜಲಿಂಗೇಶ್ವರ ಸ್ವಾಮೀಜಿ ಅಶೀರ್ವಚನ ನೀಡಲಿದ್ದಾರೆ. ವಿಶ್ರಾಂತ ಕುಲಪತಿ ಡಾ. ಬಿ.ಎ. ವಿವೇಕ ರೈ, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ, ಸಂತ ಅಲೋಶಿಯಸ್ ಕಾಲೇಜಿನ ಪ್ರಾಂಶುಪಾಲ ಡಾ. ಪ್ರವೀಣ್ ಮಾರ್ಟಿಸ್, ನಟ ಡಾ. ದೇವದಾಸ್ ಕಾಪಿಕಾಡ್, ಯಕ್ಷರಂಗಾಯಣದ ನಿಕಟಪೂರ್ವ ನಿರ್ದೇಶಕ ಡಾ. ಜೀವನ್ ರಾಮ್ ಸುಳ್ಯ ಮತ್ತು ಡಾ. ನಾ. ದಾಮೋದರ ಶೆಟ್ಟಿ ಮತ್ತಿತರರು ಭಾಗವಹಿಸಲಿದ್ದಾರೆ.

    ಕಾರ್ಯಕ್ರಮದ ನಂತರ ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಮೆಗಾಮ್ಯಾಜಿಕ್ ಸ್ಟಾರ್ ಕುದ್ರೋಳಿ ಗಣೇಶ್ ಇವರಿಂದ ಮೈಂಡ್ ಮ್ಯಾಜಿಕ್ ಮತ್ತು ಮೂಡಬಿದಿರೆ ಆಳ್ವಾಸ್ ರಂಗ ಅಧ್ಯಯನ ಕೇಂದ್ರ ಅಭಿನಯದ ಡಾ. ಜೀವನ್‌ರಾಮ್ ಸುಳ್ಯ ನಿರ್ದೇಶನದಲ್ಲಿ ‘ಏಕಾದಶಾನನ’ ಎಂಬ ಕಿರು ನಾಟಕ ಪ್ರದರ್ಶನ ಹಾಗೂ ಪುಸ್ತಕ ಪ್ರದರ್ಶನ, ವಾಚನ ಇನ್ನಿತರ ಕಾರ್ಯಕ್ರಮಗಳು ನಡೆಯಲಿದೆ. ಬನ್ನಿ ಪುಸ್ತಕಪ್ರೇಮಿಗಳ ದಿನಾಚರಣೆ ಆಚರಿಸಿ ಸಂಭ್ರಮಿಸೋಣ.

    Share. Facebook Twitter Pinterest LinkedIn Tumblr WhatsApp Email
    Previous Articleಮಂಗಳೂರಿನ ಪುರಭವನದಲ್ಲಿ ‘ರಾಗ ಸುಧಾ ರಸ’ ಸಂಗೀತೋತ್ಸವ | ಫೆಬ್ರವರಿ 15ರಿಂದ 18
    Next Article ಬೊಂಡಾಲದ ಆಟ – ಚಿನ್ನದ ನೋಟ | ಫೆಬ್ರವರಿ 14ರಿಂದ 16ರವರೆಗೆ
    roovari

    Add Comment Cancel Reply


    Related Posts

    ಮೂಡುಬಿದಿರೆಯಲ್ಲಿ ಸಂಸ್ಕೃತ ಭಾಷಾ ಉಪನ್ಯಾಸಕರ ಒಂದು ದಿನದ ಕಾರ್ಯಾಗಾರ

    August 21, 2025

    ಕುವೆಂಪು ಸಭಾಂಗಣದಲ್ಲಿ ‘ಜಾನಪದ ಕಲೆಗಳ ಕಲಾ ಪ್ರದರ್ಶನ ಮತ್ತು ಉಪನ್ಯಾಸ’ | ಆಗಸ್ಟ್ 22

    August 21, 2025

    ಭಾವಪೂರ್ಣ ಅಭಿನಯದಿಂದ ಪ್ರೇಕ್ಷಕರ ಗಮನ ಸೆಳೆದ ‘ಸ್ಮರಿಸಿ ಬದುಕಿರೋ’ ನಾಟಕ ಪ್ರದರ್ಶನ

    August 21, 2025

    ಕುಂದಾಪುರ ತ್ರಿವರ್ಣ ಆರ್ಟ್ ಗ್ಯಾಲರಿ ಆಶ್ರಯದಲ್ಲಿ ‘ನಮ್‌ ಕುಂದಾಪ್ರ’ ಚಿತ್ರಕಲಾ ಪ್ರದರ್ಶನ

    August 21, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.