Subscribe to Updates

    Get the latest creative news from FooBar about art, design and business.

    What's Hot

    ಲೋಕಾರ್ಪಣೆಗೊಂಡ “ನದಿ ತಟದ ವೃಕ್ಷ” ಕವನ ಸಂಕಲನ

    June 25, 2025

    ಮಂಗಳೂರು ವಿ. ವಿ. ಯಲ್ಲಿ ‘ಯಕ್ಷಮಂಗಳ ಪ್ರಶಸ್ತಿ’ ಪ್ರದಾನ ಸಮಾರಂಭ | ಜೂನ್ 27

    June 25, 2025

    ಉದ್ಘಾಟನೆಗೊಂಡ ತುಳು ನಾಟಕ ಕಾರ್ಯಾಗಾರ

    June 25, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಉಡುಪಿಯ ನೂತನ ರವೀಂದ್ರ ಮಂಟಪದಲ್ಲಿ ತೆಕ್ಕುಂಜ ಗೋಪಾಲಕೃಷ್ಣ ಭಟ್ಟರ ಕೃತಿಗಳ ಲೋಕಾರ್ಪಣೆ | ಜನವರಿ 24
    Book Release

    ಉಡುಪಿಯ ನೂತನ ರವೀಂದ್ರ ಮಂಟಪದಲ್ಲಿ ತೆಕ್ಕುಂಜ ಗೋಪಾಲಕೃಷ್ಣ ಭಟ್ಟರ ಕೃತಿಗಳ ಲೋಕಾರ್ಪಣೆ | ಜನವರಿ 24

    January 22, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಉಡುಪಿ : ಮುದ್ದಣ 155ನೇ ಜನ್ಮದಿನ ಸಂಭ್ರಮದ ಪ್ರಯುಕ್ತವಾಗಿ ದಿನಾಂಕ 24 ಜನವರಿ 2025ರಂದು ಉಡುಪಿಯ ಎಂ.ಜಿ.ಎಂ. ಕಾಲೇಜಿನ ಆವರಣದಲ್ಲಿರುವ ನೂತನ ರವೀಂದ್ರ ಮಂಟಪದಲ್ಲಿ ರಾಷ್ಟ್ರಕವಿ ಗೋವಿಂದ ಪೈ ಸಂಶೋಧನ ಕೇಂದ್ರ ಉಡುಪಿ, ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಶನ್ ಮಣಿಪಾಲ, ಮಹಾತ್ಮ ಗಾಂಧಿ ಮೆಮೋರಿಯಲ್ ಕಾಲೇಜು ಉಡುಪಿ ಮತ್ತು ಮುದ್ದಣ ಪ್ರಕಾಶನ ನಂದಳಿಕೆ ಇವರ ಜಂಟಿ ಆಶ್ರಯದಲ್ಲಿ ತೆಕ್ಕುಂಜ ಗೋಪಾಲಕೃಷ್ಣ ಭಟ್ಟರ ಮುದ್ದಣ ಕವಿ ರಚಿತಂ (ಪರಿಷ್ಕೃತ ತೃತೀಯ ಮುದ್ರಣ-ಟಿಪ್ಪಣಿ ಸಾರ ಸಮೇತ) ಡಾ. ಪಾದೇಕಲ್ಲು ವಿಷ್ಣು ಭಟ್ಟರ ಸಂಪಾದಕತ್ವದಲ್ಲಿ ‘ಶ್ರೀರಾಮಾಶ್ವಮೇಧಂ’ ಹಾಗೂ ಕೆ.ಎಲ್. ಕುಂಡಂತಾಯ ಮತ್ತು ನಂದಳಿಕೆ ಬಾಲಚಂದ್ರ ರಾವ್ ಇವರ ಸಂಪಾದಕತ್ವದಲ್ಲಿ ‘ನಂದಳಿಕೆ ಐಸಿರಿ ದರ್ಶನ’ ಕೃತಿಗಳ ಲೋಕಾರ್ಪಣೆ ಕಾರ್ಯಕ್ರಮ ನಡೆಯಲಿದೆ.

    ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಾಹೆ ಸಹಕುಲಾಧಿಪತಿಗಳಾದ ಡಾ. ಎಚ್.ಎಸ್. ಬಲ್ಲಾಳ್ ವಹಿಸಲಿದ್ದು, ಖ್ಯಾತ ವಿದ್ವಾಂಸರಾದ ಡಾ. ಬಿ.ಎ. ವಿವೇಕ ರೈ ಇವರು ಕೃತಿಗಳನ್ನು ಅನಾವರಣಗೊಳಿಸಲಿದ್ದಾರೆ. ಬಹುಭಾಷಾ ವಿದ್ವಾಂಸರಾದ ಡಾ. ಕಬ್ಬಿನಾಲೆ ವಸಂತ ಭಾರದ್ವಾಜ ಕೃತಿ ಪರಿಚಯ ಮಾಡಲಿದ್ದು, ವೇದಿಕೆಯಲ್ಲಿ ಎಂ.ಜಿ.ಎಂ. ಕಾಲೇಜು ಪ್ರಾಂಶುಪಾಲರಾದ ಪ್ರೊ. ಲಕ್ಷ್ಮೀನಾರಾಯಣ ಕಾರಂತ, ಜಾನಪದ ವಿದ್ವಾಂಸ ಕೆ.ಎಲ್. ಕುಂಡಂತಾಯ, ನಂದಳಿಕೆ ಚಾವಡಿ ಅರಮನೆಯ ಶ್ರೀ ಎನ್. ಸುಹಾಸ್ ಹೆಗ್ಡೆ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಶ್ರೀಮತಿ ಪೂರ್ಣಿಮಾ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿರುವರು.

    Book release Literature
    Share. Facebook Twitter Pinterest LinkedIn Tumblr WhatsApp Email
    Previous Articleಬಿ.ಸಿ. ರೋಡಿನಲ್ಲಿ ‘ಉದಯ ಗಾನ’ ಹಿಂದೂಸ್ತಾನಿ ಶಾಸ್ತ್ರೀಯ ಗಾಯನ | ಜನವರಿ 26 
    Next Article ಕ.ಸಾ.ಪ.ದಿಂದ ‘ಡಾ. ಇರುವೈಲು ರಘುರಾಮ ಅಸ್ರಣ್ಣ ಮತ್ತು ಶ್ರೀಮತಿ ಲೀಲಾ ಅಸ್ರಣ್ಣ’ ನೆನಪಿನ ದತ್ತಿನಿಧಿ ಉಪನ್ಯಾಸ
    roovari

    Add Comment Cancel Reply


    Related Posts

    ಲೋಕಾರ್ಪಣೆಗೊಂಡ “ನದಿ ತಟದ ವೃಕ್ಷ” ಕವನ ಸಂಕಲನ

    June 25, 2025

    ಕಾಳಿದಾಸಕಾವ್ಯ – ಕಥಾಸಪ್ತಾಹಃ | ಜೂನ್ 26

    June 25, 2025

    Book Review | ‘The Aquarium’

    June 25, 2025

    ಕಾಸರಗೋಡಿನ ಕನ್ನಡ ಭವನದಲ್ಲಿ ‘ವಾಚನ ವಾರಾಚರಣೆ ಸಮಾರಂಭ’ | ಜೂನ್ 27

    June 25, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.