Subscribe to Updates

    Get the latest creative news from FooBar about art, design and business.

    What's Hot

    ಸುಪ್ರಸಿದ್ಧ ಕಲಾವಿದರ ಕೂಡುವಿಕೆಯಲ್ಲಿ ಅಮೋಘ ಯಕ್ಷಗಾನ ಬಯಲಾಟ | ನವೆಂಬರ್ 07

    November 5, 2025

    ಸಾಲಿಗ್ರಾಮದಲ್ಲಿ ದಿವಂಗತ ವೈಕುಂಠ ಹೆಬ್ಬಾರ್ ಸಂಸ್ಮರಣೆ ಮತ್ತು ಪ್ರಶಸ್ತಿ ಪ್ರದಾನ

    November 5, 2025

    ‘ಬಹುರೂಪಿ ರಾಷ್ಟ್ರೀಯ ನಾಟಕೋತ್ಸವ -2026’ಕ್ಕೆ ರಾಷ್ಟ್ರೀಯ ರಂಗತಂಡಗಳ ನಾಟಕಗಳಿಗೆ ಆಹ್ವಾನ | ಕೊನೆಯ ದಿನಾಂಕ ನವೆಂಬರ್ 25

    November 5, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಮಡಿಕೇರಿ ಪತ್ರಿಕಾ ಭವನದಲ್ಲಿ ಪುಸ್ತಕ ಬಿಡುಗಡೆ ಕಾರ್ಯಕ್ರಮ | ನವೆಂಬರ್ 09
    Book Release

    ಮಡಿಕೇರಿ ಪತ್ರಿಕಾ ಭವನದಲ್ಲಿ ಪುಸ್ತಕ ಬಿಡುಗಡೆ ಕಾರ್ಯಕ್ರಮ | ನವೆಂಬರ್ 09

    November 5, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಡಿಕೇರಿ : ಕನ್ನಡ ಭವನ ಕೊಡಗು ಜಿಲ್ಲಾ ಘಟಕ ಇವರ ವತಿಯಿಂದ ಕನ್ನಡ ರಾಜ್ಯೋತ್ಸವ ಪ್ರಯುಕ್ತ ‘ಕಣ್ಣಾ ಮುಚ್ಚಾಲೆ..!!’ ಪುಸ್ತಕ ಬಿಡುಗಡೆ ಕಾರ್ಯಕ್ರಮವನ್ನು ದಿನಾಂಕ 09 ನವೆಂಬರ್ 2025ರಂದು ಬೆಳಿಗ್ಗೆ 10-30 ಗಂಟೆಗೆ ಮಡಿಕೇರಿ ಪತ್ರಿಕಾ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ.

    ಕೊಡಗು ಕನ್ನಡ ಭವನದ ಅಧ್ಯಕ್ಷರಾದ ಬೊಳ್ಳಜಿರ ಬಿ. ಅಯ್ಯಪ್ಪ ಇವರ ಅಧ್ಯಕ್ಷತೆಯಲ್ಲಿ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ. ಮಂತರ್ ಗೌಡ ಇವರು ಈ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಲಿದ್ದಾರೆ. ಕೊಡಗು ಜಿಲ್ಲಾ ಜಾನಪದ ಪರಿಷತ್ತು ಅಧ್ಯಕ್ಷರಾದ ಅನಂತಶಯನ ಬಿ.ಜಿ., ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಶ್ರೀಮತಿ ಬಿ.ಆರ್. ಸವಿತಾ ರೈ, ಕೇಂದ್ರ ಸಮಿತಿ ಕನ್ನಡ ಭವನದ ಸ್ಥಾಪಕ ಸಂಚಾಲಕರಾದ ಡಾ. ವಾಮನ್ ರಾವ್ ಬೇಕಲ್, ಹಿರಿಯ ಸಾಹಿತಿಗಳಾದ ಭಾರದ್ವಾಜ್ ಕೆ. ಆನಂದತೀರ್ಥ, ‘ಕಣ್ಣಾ ಮುಚ್ಚಾಲೆ’ ಪುಸ್ತಕದ ಬರಹಗಾರರಾದ ಶ್ರೀಮತಿ ರುಬೀನಾ ಎಂ.ಎ. ಮತ್ತು ಮರ್ಕರ ಪೋಸ್ಟ್ ಪತ್ರಿಕೆಯ ಸಂಪಾದಕರಾದ ಜೈರೋಸ್ ಧೋಮಸ್ ಅಲೆಕ್ಸಾಂಡರ್ ಇವರುಗಳು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

    baikady Book release Literature roovari
    Share. Facebook Twitter Pinterest LinkedIn Tumblr WhatsApp Email
    Previous Articleಹೃಷೀಕೇಶದ ವಾನಪ್ರಸ್ಥ ಆಶ್ರಮದಲ್ಲಿ ‘ಬನ್ನಂಜೆ 90ರ ವಿಶ್ವನಮನ’ | ನವೆಂಬರ್ 5ರಿಂದ 11
    Next Article ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ತಿಂಗಳ ಸರಣಿ ತಾಳಮದ್ದಳೆ
    roovari

    Add Comment Cancel Reply


    Related Posts

    ಸುಪ್ರಸಿದ್ಧ ಕಲಾವಿದರ ಕೂಡುವಿಕೆಯಲ್ಲಿ ಅಮೋಘ ಯಕ್ಷಗಾನ ಬಯಲಾಟ | ನವೆಂಬರ್ 07

    November 5, 2025

    ಸಾಲಿಗ್ರಾಮದಲ್ಲಿ ದಿವಂಗತ ವೈಕುಂಠ ಹೆಬ್ಬಾರ್ ಸಂಸ್ಮರಣೆ ಮತ್ತು ಪ್ರಶಸ್ತಿ ಪ್ರದಾನ

    November 5, 2025

    ‘ಬಹುರೂಪಿ ರಾಷ್ಟ್ರೀಯ ನಾಟಕೋತ್ಸವ -2026’ಕ್ಕೆ ರಾಷ್ಟ್ರೀಯ ರಂಗತಂಡಗಳ ನಾಟಕಗಳಿಗೆ ಆಹ್ವಾನ | ಕೊನೆಯ ದಿನಾಂಕ ನವೆಂಬರ್ 25

    November 5, 2025

    ಚುಟುಕು ಸಾಹಿತ್ಯ ಪರಿಷತ್ತಿನ ವತಿಯಿಂದ ಶಿವರಾಮ ಕಾಸರಗೋಡು ಅಭಿನಂದನೆ

    November 5, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.