Subscribe to Updates

    Get the latest creative news from FooBar about art, design and business.

    What's Hot

    ಸಾಂಸ್ಕೃತಿಕ ವೇದಿಕೆಯ ಶ್ರಾವಣ ಸಂಭ್ರಮ : ಕವನ-ವೃಂದಗಾನಕ್ಕೆ ಆಹ್ವಾನ

    August 21, 2026

    ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ಉಪನ್ಯಾಸ ಕಾರ್ಯಕ್ರಮ

    August 21, 2026

    ಶ್ರೀ ಪೇರಿಯಂಡ ಪಿ. ಪೆಮ್ಮಯ್ಯ ಮತ್ತು ಶ್ರೀಮತಿ ಜಿ.ಕೆ. ದೇವಕಿ ಪೆಮ್ಮಯ್ಯ ದತ್ತಿ ಪ್ರಶಸ್ತಿಗೆ ಕೃತಿಗಳ ಆಹ್ವಾನ

    August 21, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    ‘ಋಣಮುಕ್ತಿ ಮತ್ತು ಅಮೃತತ್ವದೆಡೆಗೆ’ ಕೃತಿ ಬಿಡುಗಡೆ | ಆಗಸ್ಟ್ 22
    Book Release

    ‘ಋಣಮುಕ್ತಿ ಮತ್ತು ಅಮೃತತ್ವದೆಡೆಗೆ’ ಕೃತಿ ಬಿಡುಗಡೆ | ಆಗಸ್ಟ್ 22

    August 21, 2026No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಪುತ್ತೂರು : ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ), ವಿವೇಕಾನಂದ ಸಂಶೋಧನ ಕೇಂದ್ರ, ಡಾ. ಕೆ. ಶಿವರಾಮ ಕಾರಂತ ಅಧ್ಯಯನ ಕೇಂದ್ರ, ಸೌರಭ ಪ್ರಸಾರಾಂಗ ಮತ್ತು ಐಕ್ಯೂಎಸಿ ಹಾಗೂ ಶ್ರೀ ಮಹಾಲಿಂಗೇಶ್ವರ ದೇವಾಲಯ ಬೆಟ್ಟಂಪಾಡಿ ಇದರ ಸಹಯೋಗದಲ್ಲಿ ಡಾ. ಡಿ. ಸದಾಶಿವ ಭಟ್ಟ ಪಳ್ಳುಮನೆ ನಿಡಳ್ಳಿ ಇವರ ಕೃತಿ ‘ಋಣಮುಕ್ತಿ ಮತ್ತು ಅಮೃತತ್ವದೆಡೆಗೆ ಗೀತ ರೂಪಕಗಳು’ ಬಿಡುಗಡೆ ಸಮಾರಂಭವು ದಿನಾಂಕ 22 ಆಗಸ್ಟ್ 2026ರ ಶನಿವಾರದಂದು ಬೆಟ್ಟಂಪಾಡಿಯ ಶ್ರೀ ಮಹಾಲಿಂಗೇಶ್ವರ ದೇವಾಲಯದ ಬಿಲ್ವಶ್ರೀ ಸಭಾಂಗಣದಲ್ಲಿ ಜರಗಲಿದೆ.

    ವಿಶ್ರಾಂತ ಪ್ರಾಂಶುಪಾಲ ಡಾ. ವರದರಾಜ ಚಂದ್ರಗಿರಿ ಈ ಕೃತಿ ಬಿಡುಗಡೆ ಮಾಡಲಿದ್ದು, ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ವಿವೇಕಾನಂದ ಮಹಾವಿದ್ಯಾಲಯದ ಆಡಳಿತ ಮಂಡಳಿಯ ಸಂಚಾಲಕ, ನ್ಯಾಯವಾದಿ, ಕ್ಯಾಂಪ್ಕೋ ಲಿ. ನಿರ್ದೇಶಕ, ಮುರಳಿಕೃಷ್ಣ ಕೆ.ಎನ್. ಭಾಗವಹಿಸಲಿದ್ದಾರೆ. ಕಾಲೇಜು ಆಡಳಿತ ಮಂಡಳಿ ಅಧ್ಯಕ್ಷ ಪ್ರೊ. ಶ್ರೀಪತಿ ಕಲ್ಲೂರಾಯ ಅಧ್ಯಕ್ಷತೆ ವಹಿಸಲಿದ್ದಾರೆ. ದೇವಸ್ಥಾನದ ಅನುವಂಶಿಕ ಮೊಕ್ತೇಸರ ವಿನೋದ್ ಕುಮಾರ್ ಬಲ್ಲಾಳ್, ಮೊಕ್ತೇಸರ ವಿನೋದ್ ಕುಮಾರ್ ರೈ ಗೌರವ ಉಪಸ್ಥಿತಿ ವಹಿಸಲಿದ್ದಾರೆ.

    baikady Book release Literature roovari
    Share. Facebook Twitter Pinterest LinkedIn Tumblr WhatsApp Email
    Previous Articleಮಂಜುನಾಥ್ ಎನ್. ಪುತ್ತೂರು ಇವರಿಂದ ಭರತನಾಟ್ಯ ಕಾರ್ಯಾಗಾರ | ಆಗಸ್ಟ್ 22
    Next Article ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ‘ನೃತ್ಯ ಮಿಲನ’ ವಾರ್ಷಿಕೋತ್ಸವ | ಆಗಸ್ಟ್ 22
    roovari

    Add Comment Cancel Reply


    Related Posts

    ಸಾಂಸ್ಕೃತಿಕ ವೇದಿಕೆಯ ಶ್ರಾವಣ ಸಂಭ್ರಮ : ಕವನ-ವೃಂದಗಾನಕ್ಕೆ ಆಹ್ವಾನ

    August 21, 2026

    ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ಉಪನ್ಯಾಸ ಕಾರ್ಯಕ್ರಮ

    August 21, 2026

    ಶ್ರೀ ಪೇರಿಯಂಡ ಪಿ. ಪೆಮ್ಮಯ್ಯ ಮತ್ತು ಶ್ರೀಮತಿ ಜಿ.ಕೆ. ದೇವಕಿ ಪೆಮ್ಮಯ್ಯ ದತ್ತಿ ಪ್ರಶಸ್ತಿಗೆ ಕೃತಿಗಳ ಆಹ್ವಾನ

    August 21, 2026

    ಹಂಪನಕಟ್ಟೆ ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ‘ಹಿಂದುಸ್ತಾನಿ ಶಾಸ್ತ್ರೀಯ ಸಂಗೀತೋತ್ಸವ’ | ಆಗಸ್ಟ್ 23

    August 21, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.