Subscribe to Updates

    Get the latest creative news from FooBar about art, design and business.

    What's Hot

    ನೃತ್ಯ ವಿಮರ್ಶೆ | ವೇದಿಕೆಯ ಮೇಲೆ ಝೇಂಕಾರ ಸೃಷ್ಟಿಸಿದ ‘ಕಲಾಂಗನ್’

    December 13, 2025

    ಅಂತರಾಷ್ಟ್ರೀಯ ಕಲಾವಿದ ಪಂಡಿತ್‌ ರಾಹುಲ್‌ ಆಚಾರ್ಯ ಇವರಿಂದ ಒಡಿಸ್ಸಿ ನೃತ್ಯ ವೈಭವ

    December 13, 2025

    ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ‘ಯಕ್ಷ ಭಾವ ಸಂಗಮ’ | ಡಿಸೆಂಬರ್ 13

    December 13, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಮೂಡುಬಿದಿರೆಯಲ್ಲಿ ‘ವಿಶ್ವಸಂಸ್ಕೃತಿಯ ಮಹಾಯಾನ’ ಸಂಪುಟ 2 ಗದ್ಯ ಮಹಾಕಾವ್ಯ ಬಿಡುಗಡೆ ಸಮಾರಂಭ | ಜನವರಿ 12
    Book Release

    ಮೂಡುಬಿದಿರೆಯಲ್ಲಿ ‘ವಿಶ್ವಸಂಸ್ಕೃತಿಯ ಮಹಾಯಾನ’ ಸಂಪುಟ 2 ಗದ್ಯ ಮಹಾಕಾವ್ಯ ಬಿಡುಗಡೆ ಸಮಾರಂಭ | ಜನವರಿ 12

    January 11, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮೂಡುಬಿದಿರೆ : ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ (ರಿ.) ಮೂಡುಬಿದಿರೆ ಮತ್ತು ಸಪ್ನ ಬುಕ್ ಹೌಸ್ ಬೆಂಗಳೂರು ಇವರ ಸಹಯೋಗದಲ್ಲಿ “ವಿಶ್ವಸಂಸ್ಕೃತಿಯ ಮಹಾಯಾನ” ಸಂಪುಟ 2 ಗದ್ಯ ಮಹಾಕಾವ್ಯ ಬಿಡುಗಡೆ ಸಮಾರಂಭವು ದಿನಾಂಕ 12 ಜನವರಿ 2025ರಂದು ಬೆಳಿಗ್ಗೆ 11-00 ಗಂಟೆಗೆ ಮೂಡುಬಿದಿರೆಯ ವಿದ್ಯಾಗಿರಿ ಆಳ್ವಾಸ್ ಶಿಕ್ಷಣ ಸಂಸ್ಥೆ ಆವರಣದಲ್ಲಿರುವ ಡಾ. ವಿ.ಎಸ್. ಆಚಾರ್ಯ ಸಭಾಭವನದಲ್ಲಿ ನಡೆಯಲಿದೆ.

    ಮೂಡುಬಿದಿರೆ ಜೈನ ಮಠದ ಪರಮಪೂಜ್ಯ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಮಹಾಸ್ವಾಮೀಜಿ ಇವರ ದಿವ್ಯ ಸಾನ್ನಿಧ್ಯದಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷರಾದ ಡಾ. ಎಂ. ಮೋಹನ ಆಳ್ವ ಇವರು ಈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿರುವರು. ನಿವೃತ್ತ ಆಂಗ್ಲ ಪ್ರಾಧ್ಯಾಪಕರಾದ ಪ್ರೊ. ಸಿ. ನಾಗಣ್ಣ ಇವರು ಗ್ರಂಥ ಬಿಡುಗಡೆ ಮಾಡಲಿದ್ದು, ಗ್ರಂಥದ ಕುರಿತು ಖ್ಯಾತ ಸಾಹಿತಿ ಡಾ. ಕಬ್ಬಿನಾಲೆ ವಸಂತ ಭಾರಧ್ವಾಜ ಇವರು ಮಾತನಾಡಲಿದ್ದಾರೆ.

    Share. Facebook Twitter Pinterest LinkedIn Tumblr WhatsApp Email
    Previous Articleನೃತ್ಯ ವಿಮರ್ಶೆ | ಮನಮೋಹಕ ಇಷಿತಾ ಭಾರಧ್ವಾಜ್ ರಂಗೋಲ್ಲಾಸ
    Next Article ಮೈಸೂರಿನ ಕಿರುರಂಗಮಂದಿರದಲ್ಲಿ ‘ಇದ್ದಾಗ ನಿಮ್ದು ಕದ್ದಾಗ ನಮ್ದು’ ಕನ್ನಡ ಹಾಸ್ಯ ನಾಟಕ | ಜನವರಿ 12
    roovari

    Add Comment Cancel Reply


    Related Posts

    ಬೆಂಗಳೂರಿನ ನಯನ ರಂಗಮಂದಿರದಲ್ಲಿ ಅನುವಾದ ಕವಿಗೋಷ್ಠಿ ಮತ್ತು ಪ್ರಶಸ್ತಿ ಪ್ರದಾನ ಸಮಾರಂಭ | ಡಿಸೆಂಬರ್ 14

    December 13, 2025

    ರಂಗಮನೆಯ ಮನುಜ ನೇಹಿಗ ರಾಜ್ಯಮಟ್ಟಕ್ಕೆ ಆಯ್ಕೆ

    December 13, 2025

    ಶ್ರೀ ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಭವನದಲ್ಲಿ ‘ನಾಡ ದೇವಿಗೆ ನಮನ’ | ಡಿಸೆಂಬರ್ 14

    December 13, 2025

    ಕೊಂಕಣಿ ಸಾಹಿತ್ಯ ಅಕಾಡೆಮಿಯ ಪುಸ್ತಕ ಪುರಸ್ಕಾರಕ್ಕೆ ಫೆಲ್ಸಿ ಲೋಬೊರವರ ಕೃತಿ ಆಯ್ಕೆ

    December 12, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.