Subscribe to Updates

    Get the latest creative news from FooBar about art, design and business.

    What's Hot

    ಮಣಿ ಕೃಷ್ಣಸ್ವಾಮಿ ಅಕಾಡೆಮಿಯಿಂದ ಸಂಗೀತ ಕಾರ್ಯಾಗಾರ | ಮೇ 24 ಮತ್ತು 25

    May 12, 2025

    ಡಾ. ಸುಷ್ಮಾ ಎಸ್.ವಿ.ಯವರಿಗೆ ‘ಗೌರಿ ಸುಂದರ್’ ವಾರ್ಷಿಕ ಪ್ರಶಸ್ತಿ ಪ್ರದಾನ

    May 12, 2025

    ‘ಬಾಲ ಸಾಹಿತ್ಯ ಚಿಗುರು ಪುರಸ್ಕಾರ’ಕ್ಕಾಗಿ ‘ನಕ್ಷತ್ರ ಪಟಲ’ ಕೃತಿ ಆಯ್ಕೆ

    May 12, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಸ್ಪರ್ಧೆಗಾಗಿ ಸಾಹಿತ್ಯ ಕೃತಿಗಳ ಆಹ್ವಾನ : ಕೊನೆಯ ದಿನಾಂಕ ಫೆಬ್ರವರಿ 15 
    Competition

    ಸ್ಪರ್ಧೆಗಾಗಿ ಸಾಹಿತ್ಯ ಕೃತಿಗಳ ಆಹ್ವಾನ : ಕೊನೆಯ ದಿನಾಂಕ ಫೆಬ್ರವರಿ 15 

    December 17, 2024Updated:January 7, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email
    ಮಂಗಳೂರು : ಕರಾವಳಿ ಲೇಖಕಿಯರ – ವಾಚಕಿಯರ ಸಂಘ (ರಿ.)ವು ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು ಜಿಲ್ಲೆಗಳ ಲೇಖಕಿಯರಿಗಾಗಿ ಸಾಹಿತ್ಯ ಸ್ಪರ್ಧೆಗಳನ್ನು ನಡೆಸುತ್ತಿದೆ.
    ಸಣ್ಣ ಕತೆಗಳ ಸಂಕಲನ – 2024 ಜನವರಿಯಿಂದ ದಶಂಬರ್ ತಿಂಗಳ ಕೊನೆಯ ಒಳಗೆ ಪ್ರಕಟಿತವಾದ ಸಣ್ಣ ಕಥಾ ಸಂಕಲನ. ಅತ್ಯುತ್ತಮ ಕಥಾಸಂಕಲನಕ್ಕೆ ಬಹುಮಾನ : ಪ್ರಾಯೋಜಕರು – ಶ್ರೀಮತಿ ಯಶೋದಾ ಜೆನ್ನಿ ಸ್ಮೃತಿ ಸಂಚಯ, ಹಿರಿಯಡ್ಕ, ಉಡುಪಿ ತಾಲೂಕು.
    ಏಕಾಂಕ ನಾಟಕ ರಚನಾ ಹಸ್ತಪ್ರತಿ ಸ್ಪರ್ಧೆ : ಸುಮಾರು ಒಂದು ಗಂಟೆ ಅವಧಿಯಲ್ಲಿ ಅಭಿನಯಿಸಬಹುದಾದ (ಫುಲ್ ಸ್ಕೇಪ್ ಹಾಳೆಯಲ್ಲಿ ಡಿ.ಟಿ.ಪಿ. ಮಾಡಿದ 30ರಿಂದ 35 ಪುಟ) ಸಾಮಾಜಿಕ, ಚಾರಿತ್ರಿಕ ಅಥವಾ ಪೌರಾಣಿಕ ನಾಟಕ ಕೃತಿ. ಅತ್ಯುತ್ತಮ ಕೃತಿಗೆ ಬಹುಮಾನ : ಪ್ರಾಯೋಜಕರು – ಸಂದೀಪ ಸಾಹಿತ್ಯ ಪ್ರಕಾಶನ, ಆತ್ರಾಡಿ, ಉಡುಪಿ- 576107.
    ಸ್ಪರ್ಧಿಗಳು ತಮ್ಮ ಕೃತಿಗಳನ್ನು ಎರಡೆರಡು ಪ್ರತಿಗಳಂತೆ ದಿನಾಂಕ 15 ಫೆಬ್ರವರಿ 2025ರ ಮೊದಲು ತಲುಪುವಂತೆ ಈ ಕೆಳಗಿನ ವಿಳಾಸಕ್ಕೆ ಕಳುಹಿಸಬೇಕು. ಮಾರ್ಚ್ ತಿಂಗಳಲ್ಲಿ ಸ್ಪರ್ಧೆಯ ಫಲಿತಾಂಶ, ಬಹುಮಾನ ವಿತರಣೆಯ ಕಾರ್ಯಕ್ರಮವು ನಡೆಯಲಿರುವುದು. ಕೃತಿಗಳನ್ನು ಕಳುಹಿಸಬೇಕಾದ ವಿಳಾಸ : ಕರಾವಳಿ ಲೇಖಕಿಯರ -ವಾಚಕಿಯರ ಸಂಘ (ರಿ.), ‘ಸಾಹಿತ್ಯ ಸದನ’, ಉರ್ವ ಸ್ಟೋರ್ಸ್, ಅಶೋಕನಗರ ಅಂಚೆ ಕಚೇರಿ ಬಳಿ, ಮಂಗಳೂರು -6. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಬಹುದಾದ ದೂರವಾಣಿ 9480655247

    Share. Facebook Twitter Pinterest LinkedIn Tumblr WhatsApp Email
    Previous Articleಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಕವಿಗೋಷ್ಠಿಯಲ್ಲಿ ಕವನ ವಾಚನ ಮಾಡಲಿರುವ ಶ್ರೀಮತಿ ರಮ್ಯ ಕೆ.ಜಿ.
    Next Article ಕುಂದಾಪುರದ ಕುಂದೇಶ್ವರ ದೇಗುಲದಲ್ಲಿ ದಿ. ರಾಮಚಂದ್ರ ತೌಳ ಬೀಜಾಡಿ ಸಂಸ್ಮರಣೆ  
    roovari

    Add Comment Cancel Reply


    Related Posts

    ಡಾ. ಸುಷ್ಮಾ ಎಸ್.ವಿ.ಯವರಿಗೆ ‘ಗೌರಿ ಸುಂದರ್’ ವಾರ್ಷಿಕ ಪ್ರಶಸ್ತಿ ಪ್ರದಾನ

    May 12, 2025

    ‘ಬಾಲ ಸಾಹಿತ್ಯ ಚಿಗುರು ಪುರಸ್ಕಾರ’ಕ್ಕಾಗಿ ‘ನಕ್ಷತ್ರ ಪಟಲ’ ಕೃತಿ ಆಯ್ಕೆ

    May 12, 2025

    ಡಾ. ಮಾಲತಿ ಶೆಟ್ಟಿ ಮಾಣೂರು ಇವರಿಗೆ ‘ಕರುನಾಡ ಕಾಯಕ ಯೋಗಿ ಸದ್ಭಾವನ’ ರಾಜ್ಯಪ್ರಶಸ್ತಿ ಪ್ರಧಾನ

    May 12, 2025

    ಕೇರಳ ರಾಜ್ಯ ಕನ್ನಡ ಚುಟುಕು ಸಾಹಿತ್ಯ ಪರಿಷತ್ತಿನ ‘ಅರಿವು’ ಯೋಜನೆಗೆ ಚಾಲನೆ

    May 12, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.