Subscribe to Updates

    Get the latest creative news from FooBar about art, design and business.

    What's Hot

    ‘ದಾಸವಾಣಿ’ ಹವಲ್ದಾರ್ ತಂಡದವರಿಂದ ದಾಸರ ಕೃತಿಗಳ ಅಮೋಘ ಗಾಯನ ಕಾರ್ಯಕ್ರಮ | ಜೂನ್ 01

    May 31, 2025

    ನಟನ ರಂಗಶಾಲೆಯಲ್ಲಿ ಮಕ್ಕಳ ‘ಅಭಿನಯ ಮತ್ತು ರಂಗ ತರಬೇತಿ’ | ಜೂನ್ 08

    May 31, 2025

    ಶಿರಸಿಯ ರಂಗಧಾಮದಲ್ಲಿ ಸನ್ಮಾನ, ಪ್ರತಿಭಾ ಪುರಸ್ಕಾರ ಮತ್ತು ಯಕ್ಷಗಾನ ಪ್ರದರ್ಶನ | ಜೂನ್ 01

    May 31, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಪುಸ್ತಕ ಬಹುಮಾನಕ್ಕಾಗಿ ಲಲಿತಕಲಾ ಅಕಾಡೆಮಿಯಿಂದ ಕೃತಿಗಳ ಆಹ್ವಾನ
    Uncategorized

    ಪುಸ್ತಕ ಬಹುಮಾನಕ್ಕಾಗಿ ಲಲಿತಕಲಾ ಅಕಾಡೆಮಿಯಿಂದ ಕೃತಿಗಳ ಆಹ್ವಾನ

    September 24, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಬೆಂಗಳೂರು: ಕರ್ನಾಟಕ ಲಲಿತಕಲಾ ಅಕಾಡೆಮಿ ಕೊಡಮಾಡುವ ವಾರ್ಷಿಕ ಪುಸ್ತಕ ಬಹುಮಾನಕ್ಕಾಗಿ ಪುಸ್ತಕಗಳನ್ನು ಆಹ್ವಾನಿಸಿದೆ.
    ಅಕಾಡೆಮಿಯು ಪ್ರತಿ ವರ್ಷ ಆಯಾ ವರ್ಷ ಪ್ರಕಟಗೊಂಡ ದೃಶ್ಯಕಲೆಗೆ ಸಂಬಂಧಿಸಿದ ಅತ್ಯುತ್ತಮ ಪುಸ್ತಕಗಳಿಗೆ ಬಹುಮಾನ ನೀಡುತ್ತಿದ್ದು 2024-25ನೇ ಸಾಲಿನ ಬಹುಮಾನಕ್ಕಾಗಿ ಇದೀಗ ಕೃತಿಗಳನ್ನು ಆಹ್ವಾನಿಸಲಾಗಿದೆ.
    1 ಜನವರಿ 2023ರಿಂದ 31 ಡಿಸೆಂಬ‌ರ್ 2023ರ ಒಳಗಿನ ಪ್ರಥಮ ಆವೃತ್ತಿಯಾಗಿ ಪ್ರಕಟಗೊಂಡ ಪುಸ್ತಕಗಳು ಬಹುಮಾನಕ್ಕೆ ಅರ್ಹವಾಗಿದ್ದು, ಆಯ್ಕೆಗೊಂಡ ಪುಸ್ತಕಕ್ಕೆ ರೂಪಾಯಿ 25 ಸಾವಿರ ನಗದು ಬಹುಮಾನ ದೊರೆಯಲಿದೆ. ಪುಸ್ತಕವು ಯಾವುದೇ ತರಗತಿ ಇಲ್ಲವೆ ವಿಶ್ವವಿದ್ಯಾಲಯಗಳಿಗೆ ಪಠ್ಯವಾಗಿರಬಾರದು, ಲೇಖಕರ ಸ್ವಂತ ರಚನೆಯಾಗಿರಬೇಕು, ಸಂಪಾದಿತ ಕೃತಿಯಾಗಿರಬಾರದು, ಪಿ. ಎಚ್‌. ಡಿ. ಹಾಗೂ ಡಿ. ಲಿಟ್ ಮತ್ತಿತರ ಅಧ್ಯಯನಕ್ಕಾಗಿ ಬರೆದ ಪುಸ್ತಕವಾಗಿರಬಾರದು ಎಂಬುದು ಸೇರಿದಂತೆ ಹಲವು ನಿಬಂಧನೆಗಳನ್ನು ವಿಧಿಸಲಾಗಿದೆ.
    ಲೇಖಕರು ಪುಸ್ತಕದ ನಾಲ್ಕು ಪ್ರತಿಗಳನ್ನು ಬಹುಮಾನಕ್ಕಾಗಿ ಅರ್ಜಿಯೊಂದಿಗೆ ಸಲ್ಲಿಸಬೇಕು. ಪುಸ್ತಕಗಳು 30 ಅಕ್ಟೋಬರ್ 2024ರ ಒಳಗಾಗಿ ತಲುಪಬೇಕು. ಪುಸ್ತಕವನ್ನು ಕರ್ನಾಟಕ ಲಲಿತಕಲಾ ಅಕಾಡೆಮಿ, ಕನ್ನಡ ಭವನ, 2ನೇ ಮಹಡಿ, ಜೆ. ಸಿ. ರಸ್ತೆ, ಬೆಂಗಳೂರು-560002. ಈ ವಿಳಾಸಕ್ಕೆ ಅಂಚೆಯ ಮೂಲಕ ಅಥವಾ ಖುದ್ದು ತಲುಪಿಸಬೇಕಿದ್ದು ಹೆಚ್ಚಿನ ಮಾಹಿತಿಗಾಗಿ ಅಕಾಡೆಮಿಯ ರಿಜಿಸ್ಟ್ರಾ‌ರ್ ಅವರನ್ನು ಸಂಪರ್ಕಿಸಬಹುದು.
    ಹೆಚ್ಚಿನ ಮಾಹಿತಿಗಾಗಿ – [email protected] ಅಥವಾ 080 2248 0297 ಈ ಸಂಖ್ಯೆಯನ್ನು ಸಂಪರ್ಕಿಸಬಹುದು.

    Share. Facebook Twitter Pinterest LinkedIn Tumblr WhatsApp Email
    Previous Articleಬೆಂಗಳೂರಿನ ವ್ಯೋಮ ಆರ್ಟ್ ಸ್ಪೇಸ್ ಆ್ಯಂಡ್ ಸ್ಟುಡಿಯೋ ಥಿಯೇಟರ್ ನಲ್ಲಿ ‘ಅಪರಾಧಿ ನಾನಲ್ಲ’ | ಅಕ್ಟೋಬರ್ 05
    Next Article  ಕಲ್ಕೂರ ಪ್ರತಿಷ್ಠಾನದಿಂದ ಹಿರಿಯ ಸಾಹಿತಿ ಶ್ರೀಮತಿ ಮನೋರಮಾ ಎಂ. ಭಟ್ ಇವರಿಗೆ ನುಡಿನಮನ
    roovari

    Comments are closed.

    Related Posts

    ಸಂಭ್ರಮದಿಂದ ನಡೆದ ‘ಸಮರ್ಪಣಂ ಕಲೋತ್ಸವ – 2025’

    April 4, 2025

    ಸುಲೋಚನಾ ಪಿ. ಕೆ. ಇವರ ‘ಸತ್ಯದರ್ಶನ’ ಕೃತಿಗೆ ‘ಜಿ. ಪಿ. ರಾಜರತ್ನಂ ಸಂಸ್ಮರಣ ದತ್ತಿ ಪ್ರಶಸ್ತಿ’

    March 22, 2025

    ಜಾಗೃತಿ ಟ್ರಸ್ಟ್ ವತಿಯಿಂದ ‘ಯೋಗಪಥ’ ಕಾದಂಬರಿ ಲೋಕಾರ್ಪಣೆ ಮತ್ತು ಡಾ. ರಾಜಕುಮಾರ್ ಪ್ರಶಸ್ತಿ ಪ್ರದಾನ | ಫೆಬ್ರವರಿ 25

    February 22, 2025

    ಬೆಂಗಳೂರಿನ ಬಿ.ಎಂ.ಶ್ರೀ ಕಲಾಭವನದಲ್ಲಿ ‘ವಾಣಿ ಸ್ಮರಣೆ’ ಒಂದು ಸ್ಮರಣೀಯ ಕಾರ್ಯಕ್ರಮ | ಫೆಬ್ರವರಿ 25

    February 21, 2025

    Comments are closed.

    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.