Subscribe to Updates

    Get the latest creative news from FooBar about art, design and business.

    What's Hot

    ಮಂಗಳೂರಿನ ಪುರಭವನದಲ್ಲಿ ಪ್ರಶಸ್ತಿ ಪ್ರದಾನ, ನಾಟಕ ಪ್ರದರ್ಶನ ಮತ್ತು ವಿಚಾರ ಮಂಥನ ಕಾರ್ಯಕ್ರಮ | ಮೇ 11 

    May 10, 2025

    ಬೆಂಗಳೂರಿನ ಶ್ರೀ ವಿನಾಯಕ ದೇವಸ್ಥಾನದಲ್ಲಿ ‘ಸುದರ್ಶನ ಗರ್ವಭಂಗ’ ಮತ್ತು ‘ಕುಶ ಲವ ಕಾಳಗ’ ಪ್ರದರ್ಶನ | ಮೇ 17

    May 10, 2025

    ಕಟೀಲಿನಲ್ಲಿ ‘ತುಳುನಾಡು ಮತ್ತು ಕಳರಿ’ ವಿಚಾರಗೋಷ್ಠಿ ಮತ್ತು ಚರ್ಚಾಗೋಷ್ಠಿ | ಮೇ 24

    May 10, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಜನಪ್ರಿಯ ವೈಜ್ಞಾನಿಕ ಪುಸ್ತಕಗಳ ಪ್ರಕಟಣೆಗೆ ಅಪ್ರಕಟಿತ ಕೃತಿಗಳ ಆಹ್ವಾನ
    Literature

    ಜನಪ್ರಿಯ ವೈಜ್ಞಾನಿಕ ಪುಸ್ತಕಗಳ ಪ್ರಕಟಣೆಗೆ ಅಪ್ರಕಟಿತ ಕೃತಿಗಳ ಆಹ್ವಾನ

    August 8, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಧಾರವಾಡ : ಸಾಹಿತ್ಯ ಗಂಗಾ ಧಾರವಾಡ ಸಂಸ್ಥೆಯು ಕನ್ನಡದ ಕೆಲವು ಉತ್ಸಾಹಿ ಪ್ರಕಾಶಕರ ನೆರವಿನೊಂದಿಗೆ ಕನ್ನಡದಲ್ಲಿ ಜನಪ್ರಿಯ ವೈಜ್ಞಾನಿಕ ಕೃತಿಗಳನ್ನು ಬರೆಯಬಲ್ಲ ಉದಯೋನ್ಮುಖ ಬರಹಗಾರರ ಕೃತಿಗಳನ್ನು ಪ್ರಕಟಿಸುವ ಯೋಜನೆ ಹಾಕಿಕೊಂಡಿದೆ. ವಿಜ್ಞಾನದಲ್ಲಿ ಪದವಿ ಪಡೆದ ಮತ್ತು ಇತ್ತೀಚೆಗೆ ಬರೆಯಲಾರಂಭಿಸಿರುವ ಯುವ ಮತ್ತು ಮಧ್ಯವಯಸ್ಕ ಬರಹಗಾರರಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು. ಆಯ್ಕೆಯಾದ ಪುಸ್ತಕಗಳು 2025ರ ಆರಂಭದಲ್ಲಿ ಪ್ರಕಟವಾಗಲಿವೆ.

    ನಿಯಮಗಳು :
    1) ವಿಜ್ಞಾನದ ಯಾವುದೇ ಪ್ರಕಾರದಲ್ಲಿ ಲೇಖನ, ಪ್ರಬಂಧ ಮತ್ತು ಕಥೆಗಳನ್ನು ಬರೆಯಬಹುದು.
    2) ಬರಹಗಳು ಸಾಮಾನ್ಯ ಓದುಗರಿಗೆ ಅರ್ಥವಾಗುವಂತೆ ಸರಳ ಮತ್ತು ಜನಪ್ರಿಯ ಶೈಲಿಯಲ್ಲಿರಬೇಕು.
    3) ಸ್ವತಂತ್ರ, ಅನುವಾದ, ಅನುಸೃಷ್ಟಿ ಮತ್ತು ರೂಪಾಂತರ ಮಾಡಿದ ಗುಣಮಟ್ಟದ ಲೇಖನಗಳಿಗೂ ಅವಕಾಶವಿದೆ.
    4) ಕೃತಿಯಲ್ಲಿ ಕನಿಷ್ಠ 20 ಲೇಖನಗಳು, ಗರಿಷ್ಠ 30 ಲೇಖನಗಳಿರಬೇಕು.
    5) ಕೃತಿಯಲ್ಲಿ ಕನಿಷ್ಠ 25000, ಗರಿಷ್ಠ 35000 ಪದಗಳಿರಬೇಕು.
    6) ತಪ್ಪಿಲ್ಲದಂತೆ ಟೈಪಿಸಿದ ಸಾಫ್ಟ್ ಕಾಪಿಯನ್ನು ಕಳಿಸಬೇಕು. ಕೈ ಬರಹದ ಹಸ್ತಪ್ರತಿ ಸ್ವೀಕರಿಸಲಾಗುವುದಿಲ್ಲ.
    7) ಒಬ್ಬ ಬರಹಗಾರರು ಒಂದು ಕೃತಿಯನ್ನು ಮಾತ್ರ ಕಳಿಸಬಹುದು.
    8) ಸ್ಪರ್ಧೆಗೆ ಮುಕ್ತ ಪ್ರವೇಶವಿದ್ದು, ಯಾವುದೇ ಪ್ರವೇಶ ಶುಲ್ಕವಿರುವುದಿಲ್ಲ.
    9) ಗುಣಮಟ್ಟವೊಂದೇ ಆಯ್ಕೆಯ ಏಕೈಕ ಮಾನದಂಡ.
    10) ಕೃತಿ ಕಳಿಸಲು ಕೊನೆಯ ದಿನಾಂಕ 31 ಡಿಸೆಂಬರ್ 2024.
    ಹೆಚ್ಚಿನ ಮಾಹಿತಿ ಸಂಪರ್ಕಿಸಿ : ವಿಕಾಸ ಹೊಸಮನಿ – 9110687473 ಮತ್ತು ಡಾ. ಸುಭಾಷ್ ಪಟ್ಟಾಜೆ – 9645081966

    Share. Facebook Twitter Pinterest LinkedIn Tumblr WhatsApp Email
    Previous Articleಕುಮಟಾದಲ್ಲಿ ‘ಶ್ರಾವಣ ಯಕ್ಷ ಸಂಭ್ರಮ’ | ಆಗಸ್ಟ್ 10
    Next Article ಡಾ. ಬಿ.ಆರ್. ಅಂಬೇಡ್ಕರ್ ಸಭಾಭವನದಲ್ಲಿ ‘ಸಿದ್ಧಿ ದಶಯಾನ’ | ಆಗಸ್ಟ್ 10 ಮತ್ತು 11
    roovari

    Comments are closed.

    Related Posts

    ಮಂಗಳೂರಿನ ಪುರಭವನದಲ್ಲಿ ಪ್ರಶಸ್ತಿ ಪ್ರದಾನ, ನಾಟಕ ಪ್ರದರ್ಶನ ಮತ್ತು ವಿಚಾರ ಮಂಥನ ಕಾರ್ಯಕ್ರಮ | ಮೇ 11 

    May 10, 2025

    ಕಟೀಲಿನಲ್ಲಿ ‘ತುಳುನಾಡು ಮತ್ತು ಕಳರಿ’ ವಿಚಾರಗೋಷ್ಠಿ ಮತ್ತು ಚರ್ಚಾಗೋಷ್ಠಿ | ಮೇ 24

    May 10, 2025

    ಮಾಣಿಕ್ಯ ಪ್ರಕಾಶನದ 2025ನೇ ಸಾಲಿನ ರಾಜ್ಯಮಟ್ಟದ ವಿವಿಧ ದತ್ತಿ ಪ್ರಶಸ್ತಿಗಳಿಗೆ ಕೃತಿಗಳ ಆಹ್ವಾನ

    May 10, 2025

    ಡಾ. ಮಾಲತಿ ಶೆಟ್ಟಿ ಮಾಣೂರು ಇವರು ‘ಕರುನಾಡ ಕಾಯಕ ಯೋಗಿ ಸದ್ಭಾವನ’ ರಾಜ್ಯಪ್ರಶಸ್ತಿಗೆ ಆಯ್ಕೆ

    May 8, 2025

    Comments are closed.

    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.