Subscribe to Updates

    Get the latest creative news from FooBar about art, design and business.

    What's Hot

    ಚಿತ್ರದುರ್ಗದಲ್ಲಿ ಮಧ್ಯ ಕರ್ನಾಟಕ-ಕಾವ್ಯ ಸಂಭ್ರಮ | 27 ಜುಲೈ

    July 26, 2025

    ಕುರುಡಪದವು ಶಾಲೆಯಲ್ಲಿ ವಿದ್ಯಾರಂಗ ಕಲಾ ಸಾಹಿತ್ಯ ವೇದಿಕೆಯ ಔಚಿತ್ಯ ಪೂರ್ಣ ಉದ್ಘಾಟನೆ

    July 26, 2025

    ಯಶಸ್ವಿಯಾಗಿ ನಡೆದ 110ನೇಯ ‘ಸಾಹಿತ್ಯ ಅಭಿರುಚಿ’ ಕಾರ್ಯಕ್ರಮ

    July 26, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಸುರತ್ಕಲ್ಲಿನ ಅನುಪಲ್ಲವಿಯಲ್ಲಿ ‘ಕರ್ನಾಟಕ ಶಾಸ್ತ್ರೀಯ ಸಂಗೀತ ಕಛೇರಿ’ | ಜನವರಿ 26
    Music

    ಸುರತ್ಕಲ್ಲಿನ ಅನುಪಲ್ಲವಿಯಲ್ಲಿ ‘ಕರ್ನಾಟಕ ಶಾಸ್ತ್ರೀಯ ಸಂಗೀತ ಕಛೇರಿ’ | ಜನವರಿ 26

    January 24, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಸುರತ್ಕಲ್ : ಮಣಿ ಕೃಷ್ಣಸ್ವಾಮಿ ಅಕಾಡೆಮಿ (ರಿ.) ಮತ್ತು ನಾಗರಿಕ ಸಲಹಾ ಸಮಿತಿ (ರಿ.) ಸುರತ್ಕಲ್ ಈ ಸಂಸ್ಥೆಗಳು ಜಂಟಿಯಾಗಿ ಕರ್ನಾಟಕ ಸರ್ಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಕಾರದೊಂದಿಗೆ ಪ್ರಸ್ತುತ ಪಡಿಸುವ ‘ಕರ್ನಾಟಕ ಶಾಸ್ತ್ರೀಯ ಸಂಗೀತ ಕಛೇರಿ’ಯನ್ನು ದಿನಾಂಕ 26 ಜನವರಿ 2025ರಂದು ಸಂಜೆ 5-30 ಗಂಟೆಗೆ ಸುರತ್ಕಲ್ಲಿನ ಅನುಪಲ್ಲವಿಯ ಶ್ರೀ ವಿಶ್ವೇಶ ತೀರ್ಥ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.

    ಮಂಗಳೂರಿನ ಕೃಷ್ಣಶ್ರೀ ಇವರ ಪ್ರಾರ್ಥನೆಯೊಂದಿಗೆ ಪ್ರಾರಂಭವಾಗುವ ಈ ಸಂಗೀತ ಕಛೇರಿಯಲ್ಲಿ ಯುವ ಕಲಾ ಮಣಿ ವಿದ್ವಾನ್ ಅನೀಶ್ ವಿ. ಭಟ್ ಇವ ಶಿಷ್ಯ ಬೆಂಗಳೂರಿನ ಪ್ರದ್ಯುಮ್ನ ಭಟ್ ಇವರ ಹಾಡುಗಾರಿಕೆಗೆ ಪುತ್ತೂರಿನ ತನ್ಮಯೀ ಉಪ್ಪಂಗಳ ಮಯಲಿನ್ ಮತ್ತು ಮಂಗಳೂರಿನ ಯುವ ಕಲಾ ಮಣಿ ಕೃಷ್ಣ ಪವನ್ ಕುಮಾರ್ ಮೃದಂಗದಲ್ಲಿ ಸಾಥ್ ನೀಡಲಿದ್ದಾರೆ.

    ಮಣಿ ಕೃಷ್ಣಸ್ವಾಮಿ ಆಕಾಡೆಮಿಯ ಕಾರ್ಯದರ್ಶಿಯಾದ ಪಿ. ನಿತ್ಯಾನಂದ ರಾವ್ ಹಾಗೂ ಸುರತ್ಕಲ್ ನಾಗರಿಕ ಸಲಹಾ ಸಮಿತಿ ಅಧ್ಯಕ್ಷರಾದ ಡಾ. ಕೆ. ರಾಜಮೋಹನ್ ರಾವ್ ತಮಗೆಲ್ಲರಿಗೂ ಆದರದ ಸ್ವಾಗತ ಬಯಸಿದ್ದಾರೆ.

    Share. Facebook Twitter Pinterest LinkedIn Tumblr WhatsApp Email
    Previous Articleಶ್ರೀಮತಿ ವಿಜಯ ವಿಷ್ಣು ಭಟ್ ದತ್ತಿ ಪ್ರಶಸ್ತಿಗೆ ಕೃತಿಗಳ ಆಹ್ವಾನ | ಕೊನೆಯ ದಿನಾಂಕ ಜನವರಿ 30
    Next Article ಉಡುಪಿಯ ಯಕ್ಷಗಾನ ಕಲಾರಂಗದ ಐ.ವೈ.ಸಿ. ಸಭಾಂಗಣದಲ್ಲಿ ‘ನಾಯಿಮರಿ’ ನಾಟಕ ಪ್ರದರ್ಶನ | ಜನವರಿ 30
    roovari

    Add Comment Cancel Reply


    Related Posts

    ಕಾಸರಗೋಡಿನಲ್ಲಿ ಮಂದಾರ ರಾಮಾಯಣ ಸುಗಿಪು ದುನಿಪು | ಆಗಸ್ಟ್ 01

    July 26, 2025

    ಪುತ್ತೂರಿನ ಶಶಿಶಂಕರ ಸಭಾಂಗಣದಲ್ಲಿ ‘ನೃತ್ಯಾಂತರಂಗ 133’ | ಜುಲೈ 28

    July 25, 2025

    ಬೆಂಗಳೂರಿನಲ್ಲಿ ‘ಕುಂದಾಪ್ರ ಕನ್ನಡ ಹಬ್ಬ 2025’ | ಜುಲೈ 26 ಮತ್ತು 27

    July 25, 2025

    ಅನ್ವೇಷಣೆ ಸಾಂಸ್ಕೃತಿಕ ಅಕಾಡೆಮಿಯಿಂದ ‘ರಾಜ್ಯೋತ್ಸವ ಪ್ರಶಸ್ತಿ’ಗೆ ಅರ್ಜಿ ಆಹ್ವಾನ

    July 25, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.