Subscribe to Updates

    Get the latest creative news from FooBar about art, design and business.

    What's Hot

    ಯೋಗೀಶ ಶರ್ಮಾ ಬಳ್ಳಪದವು ಇವರಿಗೆ ‘ಸಂಗೀತ ಜ್ಯೋತಿಶ್ರೀ ಪ್ರಶಸ್ತಿ’ಯ ಗೌರವ

    May 19, 2025

    ಸಮಾರೋಪಗೊಂಡ ‘ನಾದ ಮಾಧುರಿ’ ಸಂಗೀತ ಕಾರ್ಯಾಗಾರ

    May 17, 2025

    ಉಡುಪಿಯ ಬ್ರಾಹ್ಮಿ ಸಭಾಭವನದಲ್ಲಿ ಜಾನಪದ ನೃತ್ಯ ಸ್ಪರ್ಧೆ ‘ನೃತ್ಯ ಸಂಭ್ರಮ-2025’ | ಮೇ 18

    May 17, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಸುರತ್ಕಲ್ ನಲ್ಲಿ ಮಕ್ಕಳ ಸಾಹಿತ್ಯಿಕ, ಸಾಂಸ್ಕೃತಿಕ ಸಮ್ಮೇಳನ – ‘ಮಕ್ಕಳ ಧ್ವನಿ 2024’ | ಸೆಪ್ಟೆಂಬರ್ 14
    Kannada

    ಸುರತ್ಕಲ್ ನಲ್ಲಿ ಮಕ್ಕಳ ಸಾಹಿತ್ಯಿಕ, ಸಾಂಸ್ಕೃತಿಕ ಸಮ್ಮೇಳನ – ‘ಮಕ್ಕಳ ಧ್ವನಿ 2024’ | ಸೆಪ್ಟೆಂಬರ್ 14

    September 13, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು : ಉಡುಪಿ, ಕಾಸರಗೋಡು ಜಿಲ್ಲೆ ಸಹಿತ ದಕ್ಷಿಣ ಕನ್ನಡ ಜಿಲ್ಲಾ ಮಕ್ಕಳ ಸಾಹಿತ್ಯ ಸಂಗಮ ಮಂಗಳೂರು ಇದರ ವತಿಯಿಂದ ಅನುದಾನಿತ ವಿದ್ಯಾದಾಯಿನೀ ಪ್ರೌಢ ಶಾಲೆ ಸುರತ್ಕಲ್ ಸಹಯೋಗದಲ್ಲಿ 31ನೇ ವರ್ಷದ ‘ಮಕ್ಕಳ ಧ್ವನಿ 2024’ – ಮಕ್ಕಳ ಸಾಹಿತ್ಯಿಕ, ಸಾಂಸ್ಕೃತಿಕ ಸಮ್ಮೇಳನವು ದಿನಾಂಕ 14 ಸೆಪ್ಟೆಂಬರ್ 2024ರಂದು ಸುರತ್ಕಲ್ ಅನುದಾನಿತ ವಿದ್ಯಾದಾಯಿನೀ ಪ್ರೌಢ ಶಾಲೆಯ ವಜ್ರ ಮಹೋತ್ಸವ ಸಭಾಂಗಣದಲ್ಲಿ ನಡೆಯಲಿದೆ.

    ಈ ಸಮ್ಮೇಳನದ ಸಮ್ಮೇಳನಾಧ್ಯಕ್ಷತೆಯನ್ನು ಮೂಡುಬಿದಿರೆಯ ಆಳ್ವಾಸ್ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿ.ಯು.ಸಿ. ವಿದ್ಯಾರ್ಥಿ ಪ್ರಹ್ಲಾದ ಮೂರ್ತಿ ಕಡಂದಲೆ ಇವರು ವಹಿಸಲಿದ್ದು, ಮಂಗಳೂರಿನ ವಾಗೀಶ್ವರೀ ಪ್ರಕಾಶನದ ಶ್ರೀ ವಾಗೀಶ್ವರೀ ಶಿವರಾಂ ಇವರು ಸಮ್ಮೇಳನ ಉದ್ಘಾಟಿಸಲಿದ್ದಾರೆ. ಹಿಂದು ವಿದ್ಯಾದಾಯಿನೀ ಸಂಘ ಸುರತ್ಕಲ್‌ನ ಅಧ್ಯಕ್ಷ ಜಯಚಂದ್ರ ಹತ್ವಾರ್, ಧರ್ಮದರ್ಶಿ ಹರಿಕೃಷ್ಣ ಪುನರೂರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿರುವರು.

    ಈ ಕಾರ್ಯಕ್ರಮದಲ್ಲಿ ಅಭಿನಯ ಗೀತೆಗೋಷ್ಠಿ, ವಿವೇಕ ಬಾಲಕಿಯರ ಪ್ರೌಢ ಶಾಲೆಯ ಕುಮಾರಿ ಮಾನಸ ಜಿ. ಇವರ ಅಧ್ಯಕ್ಷತೆಯಲ್ಲಿ ಕವಿಗೋಷ್ಠಿ, ಹೆಮ್ಮಾಡಿಯ ಜನತಾ ಪದವಿ ಪೂರ್ವ ಕಾಲೇಜಿನ ಕುಮಾರಿ ತನ್ವಿತಾ ವಿ. ಇವರ ಅಧ್ಯಕ್ಷತೆಯಲ್ಲಿ ಕಥಾಗೋಷ್ಠಿ ಪ್ರಸ್ತುತಗೊಳ್ಳಲಿದೆ. ಅಪರಾಹ್ನ 3-00 ಗಂಟೆಗೆ ಸಮಾರೋಪ ಸಮಾರಂಭ ನಡೆಯಲಿದೆ.

    Share. Facebook Twitter Pinterest LinkedIn Tumblr WhatsApp Email
    Previous Articleಸಂಶೋಧನೆಗೆ ಅರ್ಜಿ ಆಹ್ವಾನ
    Next Article ‘ಗಮಕ ಶ್ರಾವಣ’ ಸರಣಿ ಕಾರ್ಯಕ್ರಮದ ಸಮಾರೋಪ ಸಮಾರಂಭ
    roovari

    Comments are closed.

    Related Posts

    ಯೋಗೀಶ ಶರ್ಮಾ ಬಳ್ಳಪದವು ಇವರಿಗೆ ‘ಸಂಗೀತ ಜ್ಯೋತಿಶ್ರೀ ಪ್ರಶಸ್ತಿ’ಯ ಗೌರವ

    May 19, 2025

    ಸಮಾರೋಪಗೊಂಡ ‘ನಾದ ಮಾಧುರಿ’ ಸಂಗೀತ ಕಾರ್ಯಾಗಾರ

    May 17, 2025

    ಡಾ. ಹಂಪನಾ ‘ನಾಲ್ವಡಿ ಶ್ರೀ ಕೃಷ್ಣರಾಜ ಒಡೆಯರ್ ಪ್ರಶಸ್ತಿ’ಗೆ ಆಯ್ಕೆ

    May 17, 2025

    ಡಿ.ಎಸ್. ಕರ್ಕಿ ‘ಕಾವ್ಯ ಪ್ರಶಸ್ತಿ’ಗೆ ಕವನ ಸಂಕಲನ ಆಹ್ವಾನ

    May 17, 2025

    Comments are closed.

    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.