Subscribe to Updates

    Get the latest creative news from FooBar about art, design and business.

    What's Hot

    ರಂಗಸಂಗಾತಿ ಸಾಂಸ್ಕೃತಿಕ ಪ್ರತಿಷ್ಠಾನದ 17ನೇ ವಾರ್ಷಿಕೋತ್ಸವ | ಜುಲೈ 07

    June 30, 2025

    ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ‘ಯಕ್ಷಮಂಗಳ ಪ್ರಶಸ್ತಿ’ ಮತ್ತು ‘ಯಕ್ಷಮಂಗಳ ಕೃತಿ ಪ್ರಶಸ್ತಿ’ ಪ್ರದಾನ

    June 30, 2025

    ಉಪ್ಪಿನಂಗಡಿಯ ಶ್ರೀರಾಮ ಶಾಲೆಯಲ್ಲಿ ‘ಯಕ್ಷ ಶಿಕ್ಷಣ’ ಉಚಿತ ಯಕ್ಷಗಾನ ತರಬೇತಿ ಉದ್ಘಾಟನೆ

    June 30, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ರಾಜ್ಯ ಮಟ್ಟದ ‘ಮಕ್ಕಳ ಕಥಾ ಸ್ಪರ್ಧೆ’ | ಜೂನ್ 30, 2023 ಕೊನೆಯ ದಿನಾಂಕ
    Competition

    ರಾಜ್ಯ ಮಟ್ಟದ ‘ಮಕ್ಕಳ ಕಥಾ ಸ್ಪರ್ಧೆ’ | ಜೂನ್ 30, 2023 ಕೊನೆಯ ದಿನಾಂಕ

    June 20, 2023Updated:August 19, 2023No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು : ಶಾಂತಿ ಪ್ರಕಾಶನ ಏರ್ಪಡಿಸುವ ರಾಜ್ಯ ಮಟ್ಟದ ‘ಮಕ್ಕಳ ಕಥಾ ಸ್ಪರ್ಧೆ’ – ಬರವಣಿಗೆ ನಿಮ್ಮದು. ಪ್ರೋತ್ಸಾಹ ನಮ್ಮದು.

    ಕಥಾ ಸ್ಪರ್ಧೆ ನಿಯಮಗಳು :
    1. ಕಥೆಯು ಸ್ವಂತ ರಚನೆಯಾಗಿರಬೇಕು. ಕೃತಿಚೌರ್ಯ ಮತ್ತು ಅನುವಾದಿತ ಕಥೆಗಳನ್ನು ಪರಿಗಣಿಸಲಾಗುವುದಿಲ್ಲ.
    2. ಕಥೆಯು ಕನ್ನಡದಲ್ಲೇ ಬರೆಯಬೇಕು.
    3. ಒಬ್ಬರಿಗೆ ಒಂದೇ ಕಥೆ ಕಳುಹಿಸಲು ಅವಕಾಶ ಹಾಗೂ ಯಾವುದೇ ಕಾವ್ಯನಾಮದಿಂದ (Pen Name) ಕಥೆಯನ್ನು ಬರೆದಿರಬಾರದು.
    4. ಕಥೆಯು 600-800 ಪದಗಳ ಮಿತಿಯಲ್ಲಿರಬೇಕು.
    5. ಕಥೆಯಲ್ಲಿ ಮಕ್ಕಳಿಗೆ ಅನುಕೂಲವಾಗುವ ಭಾಷೆ, ಶೈಲಿ ಮತ್ತು ಮೌಲ್ಯಗಳಿಗೆ ಆದ್ಯತೆ ಪ್ರಾಶಸ್ತ್ಯ ನೀಡಬೇಕು.
    6. ಕಥೆಗಾರರಿಗೆ ಯಾವುದೇ ವಯೋಮಿತಿಯ ನಿರ್ಬಂಧ ಇರುವುದಿಲ್ಲ.
    7. ಕಥೆಯು ಹೊಸದಾಗಿರಬೇಕು. ಮಕ್ಕಳ ಕಥೆಯಾಗಿರಬೇಕು. ಯಾವುದೇ ಪತ್ರಿಕೆ, ಪುಸ್ತಕ ಅಥವಾ ಸಾಮಾಜಿಕ ಜಾಲತಾಣದಲ್ಲಿ ಪ್ರಕಟವಾಗಿರಬಾರದು.
    8. ತೀರ್ಪುಗಾರರ ತೀರ್ಮಾನವೇ ಅಂತಿಮವಾಗಿರುವುದು.
    9. ಕಳುಹಿಸಿಕೊಟ್ಟಿರುವ ಕಥೆಗಳ ಪೂರ್ತಿ ಹಕ್ಕು ಸ್ವಾಮ್ಯ ಆಯೋಜಕರಿಗೆ ಇರುವುದು.
    10. ಕಥೆ ಕಳುಹಿಸಲು ಕೊನೆಯ ದಿನಾಂಕ : 2023 ಜೂನ್ 30, ನಂತರ ಬಂದ ಕಥೆಯನ್ನು ಸ್ಪರ್ಧೆಗೆ ಸ್ವೀಕರಿಸಲಾಗುವುದಿಲ್ಲ.
    11. ಪ್ರಥಮ ಬಹುಮಾನ ರೂ.5,000/-, ದ್ವಿತೀಯ ಬಹುಮಾನ ರೂ.3,000/- ತೃತೀಯ ಬಹುಮಾನ ರೂ.2,000/- 10 ಪ್ರೋತ್ಸಾಹಕರ ಬಹುಮಾನ ರೂ.1,000/- ಹಾಗೂ ಪ್ರಮಾಣ ಪತ್ರವನ್ನು ಒಳಗೊಂಡಿರುತ್ತದೆ.
    12. ಕಥೆಗಳನ್ನು [email protected] ಗೆ ಮೈಲ್ ಮಾಡಬಹುದು (ಈಮೈಲ್ ನ subject ನಲ್ಲಿ ‘ಮಕ್ಕಳ ಕಥಾ ಸ್ಪರ್ಧೆ’ ಎಂದು ನಮೂದಿಸಿ) ಅಥವಾ ಕೆಳಗಿನ ವಿಳಾಸಕ್ಕೆ ಅಂಚೆಯ ಮೂಲಕ ಕಳುಹಿಸಿ ಕೊಡಬಹುದು.
    13. ಕಥೆಗಳನ್ನು ಕಳಿಸಲು ಯಾವುದೇ ಶುಲ್ಕವಿಲ್ಲ. ಕಥೆಯ ಜೊತೆಗೆ ನಿಮ್ಮ ಹೆಸರು, ಊರು ಮತ್ತು ಮೊಬೈಲ್‌ ಸಂಖ್ಯೆಯನ್ನು ನಮೂದಿಸಬೇಕು.
    ಕಥೆಗಳನ್ನು ಕಳುಹಿಸಬೇಕಾದ ವಿಳಾಸ : ಬಾಲ ಸಾಹಿತ್ಯ ವಿಭಾಗ, ಶಾಂತಿ ಪ್ರಕಾಶನ, ಸಹಕಾರಿ ಸದನ, ಮಿಷನ್ ಸ್ಟ್ರೀಟ್, ಮಂಗಳೂರು -575001. ಹೆಚ್ಚಿನ ವಿವರಗಳಿಗಾಗಿ ಸಂಪರ್ಕಿಸಿ : 8867468444 ಮತ್ತು 9449333496

    Share. Facebook Twitter Pinterest LinkedIn Tumblr WhatsApp Email
    Previous Articleರಂಗಸಿರಿ ಸಾಂಸ್ಕೃತಿಕ ವೇದಿಕೆಯಲ್ಲಿ ‘ಸಾಮಾಜಿಕ ನೆಲೆಯಲ್ಲಿ ಕನ್ನಡ’ – ಉಪನ್ಯಾಸ ಕಾರ್ಯಕ್ರಮ
    Next Article ನಮ್ಮ ಕುಡ್ಲ – ವಿದ್ಯಾರ್ಥಿಗಳಿಗೆ ‘ನೃತ್ಯ ಭಜನೆ’ ಸ್ಪರ್ಧೆ | ಜುಲೈ 1 ಮತ್ತು 2ರಂದು
    roovari

    Add Comment Cancel Reply


    Related Posts

    ಚೆನ್ನವೀರ ಕಣವಿ ಕಾವ್ಯ ಸ್ಪರ್ಧೆ ಮತ್ತು ಶಾಂತಾದೇವಿ ಕಣವಿ ಕಥಾ ಸ್ಪರ್ಧೆಯ ಬಹುಮಾನ ಪ್ರದಾನ ಸಮಾರಂಭ | ಜೂನ್ 28

    June 27, 2025

    ವಿದ್ಯಾರ್ಥಿಗಳಿಗೆ ಪ್ರಬಂಧ ಹಾಗೂ ಚಿತ್ರಕಲಾ ಸ್ಪರ್ಧೆ

    June 26, 2025

    ಕಣವಿ ಕಾವ್ಯ – ಕಥಾ ಸ್ಪರ್ಧೆಯಲ್ಲಿ ಮಧು ಕಾರಗಿ – ದಿವ್ಯಶ್ರೀಗೆ ಬಹುಮಾನ

    June 26, 2025

    ‘ರಕ್ತದಾನದ ಮಹತ್ವ’ ಕಥಾ ಸ್ಪರ್ಧೆ | ಜುಲೈ30

    June 25, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.