Subscribe to Updates

    Get the latest creative news from FooBar about art, design and business.

    What's Hot

    ವಿಶೇಷ ಲೇಖನ – ವೀಣಾ ವಾದನ ಗಂಧರ್ವ ಆರ್. ಕೆ. ಸೂರ್ಯನಾರಾಯಣ

    June 14, 2025

    ‘ಮಾತೋಶ್ರೀ ಶಂಕರಮ್ಮ ಪ. ಬಳಿಗಾರ್’ ಪ್ರಶಸ್ತಿ ಪ್ರದಾನ ಸಮಾರಂಭ | ಜೂನ್ 22

    June 14, 2025

    ಉದ್ಘಾಟನೆಗೊಂಡ ‘ಯಕ್ಷಾಂತರಂಗ’ದ ಉಚಿತ ಯಕ್ಷಗಾನ ಹೆಜ್ಜೆ ತರಗತಿ

    June 14, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಚಿಣ್ಣರ ಚಿಲುಮೆ ದ್ವಿದಿನ ಸಹವಾಸ ಶಿಬಿರ ಆಮಂತ್ರಣ ಪತ್ರಿಕೆ ಬಿಡುಗಡೆ
    Camp

    ಚಿಣ್ಣರ ಚಿಲುಮೆ ದ್ವಿದಿನ ಸಹವಾಸ ಶಿಬಿರ ಆಮಂತ್ರಣ ಪತ್ರಿಕೆ ಬಿಡುಗಡೆ

    April 26, 2023No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಹೊಸಂಗಡಿ : ಬಾಕುಡ ಸಮಾಜ ಸೇವಾ ಸಮಿತಿ (ರಿ.) ಕೇರಳ – ಕರ್ನಾಟಕ ಕೇಂದ್ರ ಸಮಿತಿಯ ನೇತೃತ್ವದಲ್ಲಿ ಹಾಗೂ ರಂಗಚೇತನ (ರಿ) ಕಾಸರಗೋಡು ಇದರ ಸಹಬಾಗಿತ್ವದಲ್ಲಿ ಮೇ ತಿಂಗಳ 13 ಮತ್ತು 14ರಂದು ಮಂಜೇಶ್ವರ ವೆಲ್ಪೇರ್ ಶಾಲೆಯಲ್ಲಿ ಜರಗಲಿರುವ ದ್ವಿದಿನ ಸಹವಾಸ ಶಿಬಿರದ ಆಮಂತ್ರಣ ಪತ್ರಿಕೆಯ ಬಿಡುಗಡೆ ಅಂಗಡಿಪದವು ನಿತ್ಯಾನಂದ ಭಜನಾ ಮಂದಿರದಲ್ಲಿ ಜರಗಿತು.

    ನಿತ್ಯಾನಂದ ಭಜನಾ ಮಂದಿರದ ಕೋಶಾಧಿಕಾರಿ ಹಿರಿಯ ಧಾರ್ಮಿಕ ಮುಂದಾಳು ಚಂದ್ರಶೇಖರ ಬಿ.ಎಸ್.ಎನ್.ಎಲ್. ಅಂಗಡಿಪದವು ಬಿಡುಗಡೆ ಮಾಡಿದರು. ಕೇಂದ್ರ ಸಮಿತಿಯ ಅಧ್ಯಕ್ಷರಾದ ವಿಜಯ್ ಪಂಡಿತ್ ಮಂಗಲ್ಪಾಡಿ ಅಧ್ಯಕ್ಷತೆ ವಹಿಸಿ ಮಾತನಾಡಿ ,”ಶಿಬಿರಗಳು ಮಕ್ಕಳ ನೈಜ ಪ್ರತಿಭೆಯ ಅನಾವರಣದ ವೇದಿಕೆಯಾಗಿದ್ದು ಇದರ ಪ್ರಯೋಜನವನ್ನು ಎಲ್ಲರೂ ಉಪಯೋಗಿಸಿಕೊಳ್ಳಬೇಕೆಂದು” ತಿಳಿಸಿದರು.

    ಕಾರ್ಯಕ್ರಮದಲ್ಲಿ ಕೇಂದ್ರ ಸಮಿತಿಯ ಕೋಶಾಧಿಕಾರಿ ರಾಮ ಕುಳೂರು, ಚಿಣ್ಣರ ಚಿಲುಮೆ ಸಂಘಟಕ ಸಮಿತಿಯ ಕೋಶಾಧಿಕಾರಿ ಕೃಷ್ಣ ಶಕ್ತಿನಗರ, ಮಹಿಳಾ ಸಮಿತಿಯ ಅಧ್ಯಕ್ಷರಾದ ಸುಮಂಗಳ ಪೊಸೋಟ್, ಸೀತಾರಾಮ ಅಂಗಡಿಪದವು, ಏಕಾನಂದ ಮಂಗಳೂರು, ಹರೀಶ್ ಮಾಸ್ತರ್ ಅಂಗಡಿಪದವು, ಬೇಬಿ ತಚ್ಚನಿ, ಪ್ರಿಜ್ಜು ಬಳ್ಳಾರ್, ಸುರೇಶ್ ಮಂಗಲ್ಪಾಡಿ, ಮುರುಗೇಶ್ ಪಚ್ಲಂಪಾರೆ, ಪ್ರವೀಣ್ ಎಸ್ ಕೊಡೆಂಚಿರಿ, ಜಯ ಪ್ರಕಾಶ್ ಉದ್ಯಾವರ ಗುತ್ತು, ಬಾಲಕೃಷ್ಣ ಅಡ್ಕ, ನವೀನ್ ಸೋಂಕಾಲ್, ರಘು ರಾಮ್ ಛತ್ರಂಪಳ್ಳ ಮೊದಲಾದವರು ಉಪಸ್ಥಿತರಿದ್ದರು. ಶಿಬಿರದ ನಿರ್ದೇಶಕರಾದ ಅಶೋಕ್ ಕೊಡ್ಲಮೊಗರು ಶಿಬಿರದ ಬಗ್ಗೆ ಮಾಹಿತಿಯನ್ನು ನೀಡಿದರು. ಕೇಂದ್ರ ಸಮಿತಿಯ ಪ್ರದಾನ ಕಾರ್ಯದರ್ಶಿ ಪವನ್ ಹೊಸಂಗಡಿ ಸ್ವಾಗತಿಸಿ, ಚಿಣ್ಣರ ಚಿಲುಮೆ ಸಂಘಟಕ ಸಮಿತಿಯ ಕಾರ್ಯದರ್ಶಿ ರಾಜೇಶ್ ಕೊಡ್ಲಮೊಗರು ವಂದಿಸಿದರು.

    Share. Facebook Twitter Pinterest LinkedIn Tumblr WhatsApp Email
    Previous Articleಅರೆಹೊಳೆಯಲ್ಲಿ ದ್ವಿದಿನ ರಂಗ ಹಬ್ಬದ ಸಂಭ್ರಮ | ಏಪ್ರಿಲ್ 30 ಮತ್ತು ಮೇ 1
    Next Article ಬೆಳ್ಳಾರೆಯಲ್ಲಿ ಮಕ್ಕಳ ಬೇಸಿಗೆ ಶಿಬಿರ ಉದ್ಘಾಟನೆ
    roovari

    Add Comment Cancel Reply


    Related Posts

    ಸಮಾರೋಪಗೊಂಡ ‘ವಸಂತ ಚಿಟ್ಟೆಗಳು – 2025’ ಮಕ್ಕಳ ಬೇಸಿಗೆ ಶಿಬಿರ

    May 30, 2025

    ಕರುಂಬಿತ್ತಿಲ್ ಸಂಗೀತ ಶಿಬಿರದ ಸಮಾರೋಪ ಸಮಾರಂಭ

    May 30, 2025

    ರಾಷ್ಟ್ರೀಯ ನಾಟ್ಯ ವಿದ್ಯಾಲಯದ ವಿದ್ಯಾರ್ಥಿಗಳಿಗೆ ಯಕ್ಷಗಾನ ತರಬೇತಿ ಶಿಬಿರ

    May 27, 2025

    ಉದ್ಘಾಟನೆಗೊಂಡ ‘ಚಿಗುರು’ ಮಕ್ಕಳ ವೃತ್ತಿಪರ ರಂಗಭೂಮಿ ಕಾರ್ಯಗಾರ

    May 27, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.