Subscribe to Updates

    Get the latest creative news from FooBar about art, design and business.

    What's Hot

    ಕಾರ್ಕಳದಲ್ಲಿ ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆ | ಜುಲೈ 24

    July 23, 2025

    ಲೇಖನ – ಯಕ್ಷಗಾನದ ವಿವಿಧ ಆಯಾಮಗಳಲ್ಲಿ ವಿಜ್ರಂಭಿಸಿದ ರಂಗಪ್ರತಿಭೆ – ಕೀರಿಕ್ಕಾಡು ಗಣೇಶ ಶರ್ಮ

    July 23, 2025

    ಉಡುಪಿಯ ಶ್ರೀ ಕೃಷ್ಣ ಮಠದ ‘ಶ್ರೀ ಗೋವಿಂದ ನಮನ 90’ | ಆಗಸ್ಟ್ 02

    July 23, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಚಿಟಗೇರಿ ಕೊಟ್ರೇಶಿ ವಿಜಯಪುರ ಜಿಲ್ಲೆಯ ಕನ್ನಡ ಭವನ ಘಟಕದ ಜಿಲ್ಲಾಧ್ಯಕ್ಷರಾಗಿ ಆಯ್ಕೆ
    Literature

    ಚಿಟಗೇರಿ ಕೊಟ್ರೇಶಿ ವಿಜಯಪುರ ಜಿಲ್ಲೆಯ ಕನ್ನಡ ಭವನ ಘಟಕದ ಜಿಲ್ಲಾಧ್ಯಕ್ಷರಾಗಿ ಆಯ್ಕೆ

    December 11, 2024Updated:January 7, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಕಾಸರಗೋಡು : ಪತ್ರಕರ್ತ, ಸಂಘಟಕ ಹಾಗೂ ಕಲ್ಪತರು ಕಲಾ ಟ್ರಸ್ಟ್ (ರಿ.) ಇದರ ಅಧ್ಯಕ್ಷರಾದ ಚಿಟಗೇರಿ ಕೊಟ್ರೇಶಿ ಇವರನ್ನು ಕೇರಳ ರಾಜ್ಯದ ಕಾಸರಗೋಡು ಕನ್ನಡ ಭವನದ, ಕರ್ನಾಟಕ ರಾಜ್ಯ ವಿಜಯಪುರ ಜಿಲ್ಲೆಯ ಕನ್ನಡ ಭವನ ಘಟಕದ ಜಿಲ್ಲಾಧ್ಯಕ್ಷರನ್ನಾಗಿ ಕನ್ನಡ ಭವನದ ‘ರಜತ ಸಂಭ್ರಮ ಸಮಿತಿ’ ದಿನಾಂಕ 05 ಡಿಸೆಂಬರ್ 2024ರಂದು ನಡೆದ ಸಭೆಯಲ್ಲಿ ಆಯ್ಕೆ ಮಾಡಿದೆ. ಕಾಸರಗೋಡು ಕನ್ನಡ ಭವನದ ನಿರ್ದೇಶಕರಾದ ಪತ್ರಕರ್ತ ಸಿ. ವೈ. ಮೆಣಶಿನಕಾಯಿ ಇವರು ಕೊಟ್ರೇಶಿಯವರನ್ನು ನಾಮನಿರ್ದೇಶನ ಮಾಡಿ, ಕನ್ನಡ ಭವನದ ಕರ್ನಾಟಕ ರಾಜ್ಯ ಸಂಚಾಲಕರಾದ ಡಾ. ಟಿ. ತ್ಯಾಗರಾಜ್ ಮೈಸೂರು ಅನುಮೋದಿಸಿದರು.
    ರಜತ ಸಂಭ್ರಮ ವರ್ಷವಾದ 2025ರಲ್ಲಿ ಕರ್ನಾಟಕ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಕನ್ನಡ ಪರ ಕಾರ್ಯಕ್ರಮವನ್ನು ಹಮ್ಮಿಕೊಳ್ಳುವ ಸದುದ್ದೇಶದಿಂದ ಎಲ್ಲಾ ಜಿಲ್ಲೆಗಳಲ್ಲಿ ಘಟಕಗಳನ್ನು ಸ್ಥಾಪಿಸಲಾಗುತ್ತಿದೆ. ಸರ್ವಾನುಮತದಿಂದ ಆಯ್ಕೆಯಾದ ಚಿಟಗೇರಿ ಕೊಟ್ರೇಶಿ ಇವರು, ಕನ್ನಡ ಭವನ ಮತ್ತು ಗ್ರಂಥಾಲಯ (ರಿ.), ಕನ್ನಡ ಭವನ ಪ್ರಕಾಶನ, ಕನ್ನಡ ಭವನ ಸಾರ್ವಜನಿಕ ವಾಚನಾಲಯ, ಕನ್ನಡ ಭವನ ಉಚಿತ ವಸತಿ ಸೌಕರ್ಯ, ಕರ್ನಾಟಕ ದಿಂದ ಕಾಸರಗೋಡು ಪ್ರದೇಶಕ್ಕೆ ಆಗಮಿಸುವ ಸಾಹಿತ್ಯ, ಸಾಂಸ್ಕೃತಿಕ ರಾಯಭಾರಿಗಳಿಗೆ ಕನ್ನಡ ಭವನ ರಜತ ಸಂಭ್ರಮ ವಿಶೇಷ ಕಾರ್ಯಕ್ರಮ ಸಂಘಟನೆ, ಸಂಯೋಜನೆಯ, ಜವಾಬ್ದಾರಿ ಸ್ವೀಕರಿಸಿ ಜಿಲ್ಲಾ ಘಟಕವನ್ನು ವಿಸ್ತರಿಸಿ ಕಾರ್ಯ ಪ್ರವೃತರಾಗಬೇಕೆಂದು ಸಂಸ್ಥಾಪಕ ಅಧ್ಯಕ್ಷರಾದ ಡಾ. ವಾಮನ್ ರಾವ್ ಬೇಕಲ್ ತಿಳಿಸಿದ್ದಾರೆ

    Share. Facebook Twitter Pinterest LinkedIn Tumblr WhatsApp Email
    Previous Articleಯಕ್ಷಾವಾಸ್ಯಮ್ ಕಾರಿಂಜ ಇದರ ಚತುರ್ಥ ವಾರ್ಷಿಕೋತ್ಸವ
    Next Article ಸ್ವರ ಚಿನ್ನಾರಿಯಿಂದ ‘ರಾಗಾಲಾಪ’ ರಾಗಸಂಯೋಜನಾ ಶಿಬಿರ | ಡಿಸೆಂಬರ್ 14
    roovari

    Add Comment Cancel Reply


    Related Posts

    ಉಡುಪಿಯ ಶ್ರೀ ಕೃಷ್ಣ ಮಠದ ‘ಶ್ರೀ ಗೋವಿಂದ ನಮನ 90’ | ಆಗಸ್ಟ್ 02

    July 23, 2025

    ಪ್ರಬಂಧ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಣೆ ಸಮಾರಂಭ | ಜುಲೈ 26

    July 23, 2025

    ‘ಕಾವ್ಯ ಸಂಸ್ಕೃತಿ ಯಾನ’ ಬಹುಭಾಷೆಗಳ ಗಡಿನಾಡು ಕಾಸರಗೋಡಿನಲ್ಲಿ ಜನರೆಡೆಗೆ ಕಾವ್ಯ ಹನ್ನೊಂದನೆಯ ಕವಿಗೋಷ್ಠಿ | ಜುಲೈ 27

    July 23, 2025

    ಕೇರಳ – ಕರ್ನಾಟಕ ಕನ್ನಡ ನುಡಿ ಸಂಭ್ರಮದಲ್ಲಿ ಪ್ರಶಸ್ತಿ ಪ್ರದಾನ

    July 23, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.