Subscribe to Updates

    Get the latest creative news from FooBar about art, design and business.

    What's Hot

    ಶಾರದಾ ವಿದ್ಯಾಲಯದ ಧ್ಯಾನ ಮಂದಿರದಲ್ಲಿ ‘ರಿಮ್ಜಿಮ್ ಬೈಠಕ್’ | ಆಗಸ್ಟ್ 24

    August 23, 2025

    ಸುಳ್ಯದ ಕನ್ನಡ ಭವನ ಸಭಾಂಗಣದಲ್ಲಿ ‘ಭೀಮರಾವ್ ವಾಷ್ಠರ್ ಉತ್ಸವ’ | ಆಗಸ್ಟ್ 24

    August 23, 2025

    ಅತ್ತಾವರ ಚಕ್ರಪಾಣಿ ಗೋಪಿನಾಥ ದೇವಸ್ಥಾನದ ಕಲಾ ಮಂಟಪದಲ್ಲಿ ‘ಅಭಿನಂದನಾ ಕಾರ್ಯಕ್ರಮ’ | ಆಗಸ್ಟ್ 24

    August 23, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಮಂಗಳೂರಿನಲ್ಲಿ ಭಾವಚಿತ್ರ ಬಿಡಿಸುವ ಸ್ಪರ್ಧೆ ‘ಚಿತ್ರ ಸಿಂಚನ -2025’ | ಸೆಪ್ಟೆಂಬರ್ 08
    Competition

    ಮಂಗಳೂರಿನಲ್ಲಿ ಭಾವಚಿತ್ರ ಬಿಡಿಸುವ ಸ್ಪರ್ಧೆ ‘ಚಿತ್ರ ಸಿಂಚನ -2025’ | ಸೆಪ್ಟೆಂಬರ್ 08

    August 23, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು : ಎಸ್.ಕೆ. ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ-ಅಪರೇಟಿವ್ ಸೊಸೈಟಿ ಲಿ., ಇದರ ವಜ್ರಮಹೋತ್ಸವ ಮತ್ತು ಸ್ಥಾಪಕರ ದಿನಾಚರಣೆ ಪ್ರಯುಕ್ತ ‘ಚಿತ್ರ ಸಿಂಚನ -2025’ ಭಾವಚಿತ್ರ ಬಿಡಿಸುವ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿದೆ. 8ನೇ ತರಗತಿಯಿಂದ ದ್ವಿತೀಯ ಪಿ.ಯು.ಸಿ.ವರೆಗೆ ಕಿರಿಯರ ವಿಭಾಗ ಮತ್ತು ಹಿರಿಯರ ವಿಭಾಗದಲ್ಲಿ ಸ್ಪರ್ಧೆ ನಡೆಯಲಿದ್ದು, ಹೆಚ್ಚಿನ ಮಾಹಿತಿಗಾಗಿ 0824 2451320, 9972644237 ಮತ್ತು 9845220198 ಸಂಖ್ಯೆಯನ್ನು ಸಂಪರ್ಕಿಸಿರಿ.

    ಸೂಚನೆಗಳು:
    • A3 ಸೈಜ್ ಡ್ರಾಯಿಂಗ್ ಶೀಟ್.
    • ವಾಟರ್ ಕಲರ್ ಅಥವಾ ಅಕ್ರಿಲಿಕ್ ಕಲರ್ ಬಳಸಬಹುದು.
    • ನೈಜವಾಗಿ ಬಿಡಿಸಿದ ಬಹುವರ್ಣದ ಚಿತ್ರಗಳಾಗಿರಬೇಕು.
    • ಸೃಜನಶೀಲತೆ, ಬಣ್ಣ ಸಂಯೋಜನೆ, ಅಚ್ಚುಕಟ್ಟಾಗಿರುವಿಕೆಗೆ ಆದ್ಯತೆ ನೀಡಲಾಗುವುದು.
    • ದಿನಾಂಕ 31-08-2025ರೊಳಗೆ ತಾವು ಬಿಡಿಸಿದ ಚಿತ್ರದಲ್ಲಿ ತಮ್ಮ ಹೆಸರು, ವಿಳಾಸ, ಮೊಬೈಲ್ ಸಂಖ್ಯೆ, ವಿಭಾಗ ನಮೂದಿಸಿ ಈ ಮೇಲೆ ನೀಡಿರುವ ವಿಳಾಸಕ್ಕೆ ಕಳುಹಿಸಿಕೊಡಬೇಕು.
    • ದಿನಾಂಕ 08-09-2025ರಂದು ಸೋಮವಾರಿ ಸಂಸ್ಥಾಪಕರ ಜನ್ಮದಿನದಂದು ಅಂತಿಮ ಸುತ್ತಿಗೆ ಆಯ್ಕೆಯಾದ ಎರಡು ವಿಭಾಗದ ತಲಾ 5 ಮಂದಿಗೆ LIVE ART ನಡೆಸಿ ವಿಜೇತರಿಗೆ ಪ್ರಶಸ್ತಿ ಮತ್ತು ನಗದು ಪುರಸ್ಕಾರ ನೀಡಲಾಗುವುದು.
    • ತೀರ್ಪುಗಾರರ ತೀರ್ಮಾನವೇ ಅಂತಿಮವಾಗಿರುತ್ತದೆ.

    baikady competition drawing roovari
    Share. Facebook Twitter Pinterest LinkedIn Tumblr WhatsApp Email
    Previous Articleಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ‘ಕಾರ್ಯಾಗಾರ ಮತ್ತು ಗಾಯನ ಕಾರ್ಯಕ್ರಮ | ಆಗಸ್ಟ್ 24
    Next Article ಬೆಳಗಾವಿ ಜಿಲ್ಲಾ ಘಟಕದ ಉದ್ಘಾಟನೆ ಮತ್ತು ಚೊಚ್ಚಲ ಕವನ ಸಂಕಲನ ಲೋಕಾರ್ಪಣೆ | ಆಗಸ್ಟ್ 24
    roovari

    Add Comment Cancel Reply


    Related Posts

    ಶಾರದಾ ವಿದ್ಯಾಲಯದ ಧ್ಯಾನ ಮಂದಿರದಲ್ಲಿ ‘ರಿಮ್ಜಿಮ್ ಬೈಠಕ್’ | ಆಗಸ್ಟ್ 24

    August 23, 2025

    ಸುಳ್ಯದ ಕನ್ನಡ ಭವನ ಸಭಾಂಗಣದಲ್ಲಿ ‘ಭೀಮರಾವ್ ವಾಷ್ಠರ್ ಉತ್ಸವ’ | ಆಗಸ್ಟ್ 24

    August 23, 2025

    ಅತ್ತಾವರ ಚಕ್ರಪಾಣಿ ಗೋಪಿನಾಥ ದೇವಸ್ಥಾನದ ಕಲಾ ಮಂಟಪದಲ್ಲಿ ‘ಅಭಿನಂದನಾ ಕಾರ್ಯಕ್ರಮ’ | ಆಗಸ್ಟ್ 24

    August 23, 2025

    ನಾಟಕ ವಿಮರ್ಶೆ | ‘ಕುಹೂ’ ಹಳಿಗಳ ಮೇಲೊಂದು ಕಥಾನಕ

    August 23, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.