Subscribe to Updates

    Get the latest creative news from FooBar about art, design and business.

    What's Hot

    ಮಂಗಳೂರಿನ ಪುರಭವನದಲ್ಲಿ ಪ್ರಶಸ್ತಿ ಪ್ರದಾನ, ನಾಟಕ ಪ್ರದರ್ಶನ ಮತ್ತು ವಿಚಾರ ಮಂಥನ ಕಾರ್ಯಕ್ರಮ | ಮೇ 11 

    May 10, 2025

    ಬೆಂಗಳೂರಿನ ಶ್ರೀ ವಿನಾಯಕ ದೇವಸ್ಥಾನದಲ್ಲಿ ‘ಸುದರ್ಶನ ಗರ್ವಭಂಗ’ ಮತ್ತು ‘ಕುಶ ಲವ ಕಾಳಗ’ ಪ್ರದರ್ಶನ | ಮೇ 17

    May 10, 2025

    ಕಟೀಲಿನಲ್ಲಿ ‘ತುಳುನಾಡು ಮತ್ತು ಕಳರಿ’ ವಿಚಾರಗೋಷ್ಠಿ ಮತ್ತು ಚರ್ಚಾಗೋಷ್ಠಿ | ಮೇ 24

    May 10, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಚಿತ್ರಕಲಾಮಂದಿರ ಕಲಾ ವಿದ್ಯಾಲಯ – ‘ಚಿತ್ರಕಲೆಯಲ್ಲಿ ಪದವಿ’
    Visual Arts

    ಚಿತ್ರಕಲಾಮಂದಿರ ಕಲಾ ವಿದ್ಯಾಲಯ – ‘ಚಿತ್ರಕಲೆಯಲ್ಲಿ ಪದವಿ’

    May 27, 2023Updated:August 19, 2023No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಉಡುಪಿ : ಉಡುಪಿಯ ಚಿತ್ರಕಲಾಮಂದಿರ ಕಲಾ ವಿದ್ಯಾಲಯವು ಕನ್ನಡ ವಿಶ್ವವಿದ್ಯಾಲಯ, ಹಂಪಿ ಸಂಯೋಜನೆಯೊಂದಿಗೆ ‘ಚಿತ್ರಕಲೆಯಲ್ಲಿ ಪದವಿ’ ಪಡೆಯುವ ಅವಕಾಶ ಒದಗಿಸಿದೆ.

    ಇದಕ್ಕೆ ಅಗತ್ಯವಿರುವ ವಿದ್ಯಾರ್ಹತೆ : ‘ಬ್ಯಾಚುಲರ್ ಇನ್ ವಿಜುವಲ್ ಆರ್ಟ್’ (BVA) ಪದವಿಗೆ ದ್ವಿತೀಯ ಪಿಯುಸಿ ತೇರ್ಗಡೆ ಹೊಂದಿರಬೇಕು ಹಾಗೂ ‘ಕಲಾಮೂಲ’ (PUC ತತ್ಸಮಾನ)ಕ್ಕೆ ಎಸ್.ಎಸ್.ಎಲ್.ಸಿ. ತೇರ್ಗಡೆ ಹೊಂದಿರಬೇಕು.
    ಕಿವುಡ ಮತ್ತು ಮೂಗರಿಗೂ ಪ್ರವೇಶಕ್ಕೆ ಅವಕಾಶವಿದೆ. ಹಾಸ್ಟೆಲ್‌, ವಿದ್ಯಾರ್ಥಿ ವೇತನ, ಮಧ್ಯಾಹ್ನದ ಊಟ, 1000 ಪುಸ್ತಕಗಳ ಗ್ರಂಥಾಲಯಗಳ ಸೌಲಭ್ಯವಿದೆ.

    ಬೋಧನಾ ವಿಷಯಗಳು – ನಿಸರ್ಗ, ಭಾವಚಿತ್ರ, ಶಿಲ್ಪ, ಮ್ಯೂರಲ್, ಕರಕುಶಲ ಕಲೆ, ಫೋಟೋಗ್ರಾಫಿ, ಸ್ಕ್ರೀನ್ ಪ್ರಿಂಟ್ ಇತ್ಯಾದಿ.

    ಉದ್ಯೋಗ ಅವಕಾಶಗಳು – ಸಿನೇಮಾ, ಎನಿಮೇಶನ್, ಜಾಹೀರಾತು, ಡ್ರಾಯಿಂಗ್/ಕಾಫ್ಟ್ ಟೀಚರ್, ಗ್ರಾಫಿಕ್‌ ಡಿಸೈನ್, ಇಂಟಿರಿಯರ್ ಡೆಕೊರೇಶನ್.

    ಸಂಪರ್ಕ ವಿಳಾಸ : ಚಿತ್ರಕಲಾ ಮಂದಿರ ಕಲಾ ವಿದ್ಯಾಲಯ, ರಾಜ್ ಟವರ್ಸ್ ಬಲಕ್ಕೆ, ಸಿಟಿ ಬಸ್‌ ಸ್ಟಾಂಡ್, ಉಡುಪಿ -576 101.
    ದೂರವಾಣಿ ಸಂಖ್ಯೆ : 97392 49951, 7204144673, 8202522342 ಇಮೈಲ್ : ckmprincipal@gmail.com

    ಸೂಚನೆ : ಈ ಶೈಕ್ಷಣಿಕ ವರ್ಷದಿಂದ ಎಸ್.ಎಸ್.ಎಲ್.ಸಿ. ಪಾಸಾದ ವಿದ್ಯಾರ್ಥಿಗಳಿಗೆ ಕಲಾಮೂಲ (PUC ತತ್ಸಮಾನ) ತರಗತಿಗೆ ಪ್ರವೇಶ ನೀಡಲಾಗುವುದು.

    ಬ್ಯಾಚುಲರ್ ಇನ್ ವಿಜುವಲ್ ಆರ್ಟ್ (ಬಿವಿಎ) ಹಾಗೂ ಕಲಾಮೂಲ (PUC ತತ್ಸಮಾನ)

    ಅರ್ಹತೆ: ಬ್ಯಾಚುಲರ್ ಇನ್ ವಿಜುವಲ್ ಆರ್ಟ್ (ಬಿವಿಎ)ಗೆ ದ್ವಿತೀಯ ಪಿಯುಸಿ ಹಾಗೂ ಕಲಾಮೂಲಕ್ಕೆ ಎಸ್.ಎಸ್.ಎಲ್.ಸಿ. ಪಾಸ್ ಆಗಿರಬೇಕು.

    Share. Facebook Twitter Pinterest LinkedIn Tumblr WhatsApp Email
    Previous Articleಅಲೆವೂರಾಯರ ನೂತನ ಪ್ರಸಂಗ ಕೃತಿ ‘ಇಳಾ ರಜತ’ ಲೋಕಾರ್ಪಣೆ
    Next Article ‘ರಜಾರಂಗು-ರಂಗ ಮಂಚ’ ಶಿಬಿರದ ಸಮಾರೋಪ ಸಮಾರಂಭ – ಮೇ 27 ಮತ್ತು 28ರಂದು
    roovari

    Add Comment Cancel Reply


    Related Posts

    ದೃಶ್ಯಕಲೆ ಪದವಿ ಪ್ರವೇಶಕ್ಕೆ ಅರ್ಜಿ ಆಹ್ವಾನ

    April 29, 2025

    ಮಂಗಳೂರಿನ ಶ್ರೀ ಕಾಳಿಕಾಂಬಾ ವಿನಾಯಕ ದೇವಸ್ಥಾನದಲ್ಲಿ ‘ಸಮರ್ಪಣಂ ಕಲೋತ್ಸವ 2025’ | ಏಪ್ರಿಲ್ 03

    March 27, 2025

    ಕಾಸರಗೋಡು ಕನ್ನಡ ಗ್ರಾಮದ ಸಾಂಸ್ಕೃತಿಕ ಭವನದಲ್ಲಿ ಸಾಹಿತ್ಯ, ಸಾಂಸ್ಕೃತಿಕ ಕಾರ್ಯಕ್ರಮಗಳ ಸಂಯೋಜನೆಗೆ ಆಹ್ವಾನ

    February 10, 2025

    30ನೇ ವರ್ಷದ ಆಳ್ವಾಸ್ ವಿರಾಸತ್‌ಗೆ ಅದ್ಧೂರಿಯ ಚಾಲನೆ, ಮೇಳೈಸಿದ ವೈಭವ

    December 11, 2024

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.

    Notifications