Subscribe to Updates

    Get the latest creative news from FooBar about art, design and business.

    What's Hot

    ಮಂಗಳೂರಿನ ಡಾನ್ ಬೋಸ್ಕೋ ಹಾಲ್ ನಲ್ಲಿ ‘ಆರೋಹಣ’ ಭರತನಾಟ್ಯ ಪ್ರದರ್ಶನ | ಸೆಪ್ಟೆಂಬರ್ 07

    September 3, 2025

    ಅನ್ವೇಷಣೆ ಸಾಂಸ್ಕೃತಿಕ ಅಕಾಡೆಮಿಯಿಂದ ‘ರಾಜ್ಯೋತ್ಸವ ಪ್ರಶಸ್ತಿ’ಗೆ ಅರ್ಜಿ ಆಹ್ವಾನ | ಕೊನೆಯ ದಿನಾಂಕ ಸೆಪ್ಟೆಂಬರ್ 30

    September 3, 2025

    ಸಂತ ಅಲೋಶಿಯಸ್ ಕಾಲೇಜಿನಲ್ಲಿ ‘ಕೀಮೋ’ ಅನುಭವ ಕಥನ ಪುಸ್ತಕ ಬಿಡುಗಡೆ | ಸೆಪ್ಟೆಂಬರ್ 07

    September 3, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಬೆಂಗಳೂರಿನ ರಂಗಶಂಕರದಲ್ಲಿ ‘ಚಿತ್ರಪಟ’ ನಾಟಕ ಪ್ರದರ್ಶನ | ಸೆಪ್ಟೆಂಬರ್ 04
    Drama

    ಬೆಂಗಳೂರಿನ ರಂಗಶಂಕರದಲ್ಲಿ ‘ಚಿತ್ರಪಟ’ ನಾಟಕ ಪ್ರದರ್ಶನ | ಸೆಪ್ಟೆಂಬರ್ 04

    September 3, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಬೆಂಗಳೂರು : ‘ಸಮಷ್ಟಿ’ ಅಭಿನಯಿಸುವ 3 ಮೆಟಾ ಪ್ರಶಸ್ತಿ ವಿಜೇತ ‘ಚಿತ್ರಪಟ’ ನಾಟಕ ಪ್ರದರ್ಶನವನ್ನು ದಿನಾಂಕ 04 ಸೆಪ್ಟೆಂಬರ್ 2025ರಂದು ಸಂಜೆ 7-30 ಗಂಟೆಗೆ ಬೆಂಗಳೂರಿನ ರಂಗಶಂಕರದಲ್ಲಿ ಹಮ್ಮಿಕೊಳ್ಳಲಾಗಿದೆ.

    ರಚನೆ : ಡಾ. ಎಚ್.ಎಸ್. ವೆಂಕಟೇಶ ಮೂರ್ತಿ
    ಸಂಗೀತ ಸಂಯೋಜನೆ : ಗಜಾನನ ಹೆಗಡೆ
    ವಸ್ತ್ರ ವಿನ್ಯಾಸ ಹಾಗೂ ನೃತ್ಯ ಸಂಯೋಜನೆ : ಶ್ವೇತಾ ಶ್ರೀನಿವಾಸ್
    ಬೆಳಕು : ರವೀಂದ್ರ ಪೂಜಾರಿ
    ವಿನ್ಯಾಸ ಹಾಗೂ ನಿರ್ದೇಶನ : ಮಂಜುನಾಥ ಎಲ್. ಬಡಿಗೇರ

    2015ಕ್ಕೆ ‘ಚಿತ್ರಪಟ’ ನಾಟಕ ಕಟ್ಟಿದ್ದು, 2025ಕ್ಕೆ ಸತತ 10 ವರ್ಷಗಳು. ಈ ನಾಟಕದ ಪ್ರದರ್ಶನವನ್ನು ನಿರಂತರವಾಗಿ ಸಮಷ್ಟಿ ರಂಗತಂಡದಿಂದ ಮಾಡುತ್ತಾ ಬಂದಿದ್ದು, ಈ ನಾಟಕಕ್ಕೆ 2015ರಲ್ಲಿ ರಾಷ್ಟ್ರೀಯ ಮಟ್ಟದಲ್ಲಿ ಮೆಟಾ ಪ್ರಶಸ್ತಿ – ಉತ್ತಮ ನಟಿ ಹಾಗೂ ಉತ್ತಮ ವಸ್ತ್ರ ವಿನ್ಯಾಸಕಿ ವಿಭಾಗಕ್ಕೆ ದೊರೆತಿದೆ.

    ಸೀತೆಯಾಗಿ ನಾನು ಪ್ರತಿ ಪ್ರದರ್ಶನದಿಂದ ಪ್ರದರ್ಶನಕ್ಕೆ ಹೊಸ ಹೊಸ ಹೊಳಹುಗಳನ್ನು ಕಂಡುಕೊಳ್ಳುತ್ತ, ಪಾತ್ರದ ಅಂತರಾಳವನ್ನು ಅನ್ವೇಷಿಸಲು, ನಟನಾಭ್ಯಾಸಿಯಾಗಿ ನನ್ನನ್ನು ಇನ್ನಷ್ಟು ಹುರಿಗೊಳಿಸಿಕೊಳ್ಳಲು, ಸ್ಫೂರ್ತಿ ಪಡೆದುಕೊಳ್ಳಲು, ಈ ಚಿತ್ರಪಟ ನಾಟಕ ನನಗೆ ಸಹಕಾರಿಯಾಗಿದೆ, ಹುಮ್ಮಸ್ಸನ್ನ ನೀಡುತ್ತಲೇ ಇರುತ್ತದೆ. ನಾಟಕ ಪ್ರದರ್ಶನಗಳನ್ನು ಕಾಣಬೇಕಾದರೆ ಆಯೋಜಕರ ಸಹಕಾರ ಹಾಗೂ ಪ್ರೇಕ್ಷಕರ ಉಪಸ್ಥಿತಿ ಮುಖ್ಯ. ಹಾಗಾಗಿ ಈ ಮೂಲಕ ನಿಮ್ಮೆಲ್ಲರನ್ನು ವೈಯಕ್ತಿಕವಾಗಿ ಆಹ್ವಾನಿಸುತ್ತಿದ್ದೇನೆ. ದಯಮಾಡಿ ನಾಳೆ ಸಂಜೆಯ ಪ್ರದರ್ಶನಕ್ಕೆ ಬನ್ನಿ – ನಟಿ ಶ್ವೇತಾ ಶ್ರೀನಿವಾಸ್

    baikady drama roovari
    Share. Facebook Twitter Pinterest LinkedIn Tumblr WhatsApp Email
    Previous Article‘ವಿ.ಕೃ.ಗೋಕಾಕ್ ಪ್ರಶಸ್ತಿ’ಗೆ ಆನಂದ ಪಾಟೀಲ ಆಯ್ಕೆ
    Next Article ಸಂತ ಅಲೋಶಿಯಸ್ ಕಾಲೇಜಿನಲ್ಲಿ ‘ಕೀಮೋ’ ಅನುಭವ ಕಥನ ಪುಸ್ತಕ ಬಿಡುಗಡೆ | ಸೆಪ್ಟೆಂಬರ್ 07
    roovari

    Add Comment Cancel Reply


    Related Posts

    ಮಂಗಳೂರಿನ ಡಾನ್ ಬೋಸ್ಕೋ ಹಾಲ್ ನಲ್ಲಿ ‘ಆರೋಹಣ’ ಭರತನಾಟ್ಯ ಪ್ರದರ್ಶನ | ಸೆಪ್ಟೆಂಬರ್ 07

    September 3, 2025

    ಅನ್ವೇಷಣೆ ಸಾಂಸ್ಕೃತಿಕ ಅಕಾಡೆಮಿಯಿಂದ ‘ರಾಜ್ಯೋತ್ಸವ ಪ್ರಶಸ್ತಿ’ಗೆ ಅರ್ಜಿ ಆಹ್ವಾನ | ಕೊನೆಯ ದಿನಾಂಕ ಸೆಪ್ಟೆಂಬರ್ 30

    September 3, 2025

    ಸಂತ ಅಲೋಶಿಯಸ್ ಕಾಲೇಜಿನಲ್ಲಿ ‘ಕೀಮೋ’ ಅನುಭವ ಕಥನ ಪುಸ್ತಕ ಬಿಡುಗಡೆ | ಸೆಪ್ಟೆಂಬರ್ 07

    September 3, 2025

    ‘ವಿ.ಕೃ.ಗೋಕಾಕ್ ಪ್ರಶಸ್ತಿ’ಗೆ ಆನಂದ ಪಾಟೀಲ ಆಯ್ಕೆ

    September 3, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.