ಪುತ್ತೂರು : ಬಹುವಚನಂ ಇದರ ವತಿಯಿಂದ ಶಾಸ್ತ್ರೀಯ ಸಂಗೀತ ಕಛೇರಿ ಕಾರ್ಯಕ್ರಮವನ್ನು ದಿನಾಂಕ 13 ಜುಲೈ 2025ರಂದು ಸಂಜೆ 4-30 ಗಂಟೆಗೆ ಪುತ್ತೂರಿನ ದರ್ಬೆ ವಿದ್ಯಾನಗರದ ಪದ್ಮಿನೀ ಸಭಾಭವನದಲ್ಲಿ ಆಯೋಜಿಸಿಲಾಗಿದೆ.
ಶ್ರೀಮತಿ ನಂದಿನಿ ವಿನಾಯಕ್ ಇವರ ಹಾಡುಗಾರಿಕೆಗೆ ತನ್ಮಯೀ ಉಪ್ಪಂಗಳ ಇವರು ವಯಲಿನ್ ಮತ್ತು ವಿದ್ವಾನ್ ಪನ್ನಗ ಶರ್ಮ ಮೃದಂಗಂನಲ್ಲಿ ಸಹಕರಿಸಲಿದ್ದಾರೆ.