Subscribe to Updates

    Get the latest creative news from FooBar about art, design and business.

    What's Hot

    ಬೆಂಗಳೂರಿನಲ್ಲಿ ಕ್ಲೇ ಮಾಡೆಲಿಂಗ್ ಪ್ರದರ್ಶನ | ಮೇ 24

    May 21, 2025

    ಬಾನು ಮುಷ್ತಾಕ್‌ ಕೃತಿಗೆ ಪ್ರತಿಷ್ಠಿತ ಅಂತರರಾಷ್ಚ್ರೀಯ ‘ಬೂಕರ್ ಪ್ರಶಸ್ತಿ’

    May 21, 2025

    ಹರಿಹರಪುರದಲ್ಲಿ ‘ಭಾಗವತರ ಸಂಸ್ಮರಣೆ ಗಾನಾರಾಧನೆ’ | ಮೇ 25

    May 21, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ‘ನಲಿ–ಕುಣಿ 2025’ ಯಕ್ಷಗಾನ ತರಬೇತಿ ಶಿಬಿರದ ಸಮಾರೋಪ ಸಮಾರಂಭ | ಮೇ 03
    Camp

    ‘ನಲಿ–ಕುಣಿ 2025’ ಯಕ್ಷಗಾನ ತರಬೇತಿ ಶಿಬಿರದ ಸಮಾರೋಪ ಸಮಾರಂಭ | ಮೇ 03

    April 30, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಕುಂದಾಪುರ :ಯಕ್ಷಗಾನ ಕಲಾಕೇಂದ್ರ ಹಂಗಾರಕಟ್ಟೆ-ಐರೋಡಿ ಆಯೋಜಿಸಿದ ಇಪ್ಪತ್ತು ದಿನಗಳ ಯಕ್ಷಗಾನ ತರಬೇತಿ ಶಿಬಿರ ‘ನಲಿ–ಕುಣಿ 2025’ ಇದರ ಸಮಾರೋಪ ಸಮಾರಂಭ ಹಾಗೂ ಪ್ರತಿಭಾ ಪ್ರದರ್ಶನ ಕಾರ್ಯಕ್ರಮವು ದಿನಾಂಕ 03 ಮೇ 2025ರ ಶನಿವಾರ ಸಂಜೆ ಗಂಟೆ 4.30ರಿಂದ ಗುಂಡ್ಮಿ-ಸಾಲಿಗ್ರಾಮದ ಸದಾನಂದ ರಂಗ ಮಂಟಪದಲ್ಲಿ ನಡೆಯಲಿದೆ.
    ಶ್ರೀ ಶ್ರೀ ಶ್ರೀ ವಾಸುದೇವ ಸದಾಶಿವಾಶ್ರಮ ಸ್ವಾಮಿಗಳು ಬಾಳ್ಳುದ್ರು ಮಠ ಇವರ ದಿವ್ಯ ಉಪಸ್ಥಿತಿಯಲ್ಲಿ ನಡೆಯಲಿರುವ ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಯಕ್ಷಗಾನ ಕಲಾಕೇಂದ್ರ ಹಂಗಾರಕಟ್ಟೆ-ಐರೋಡಿ ಇದರ ಅಧ್ಯಕ್ಷರಾದ ಶ್ರೀ ಆನಂದ ಸಿ. ಕುಂದರ್ ವಹಿಸಲಿರುವರು. ಸಮಾರಂಭದಲ್ಲಿ ಅತಿಥಿಗಳಾಗಿ ಕುಂದಾಪುರ ಕ್ಷೇತ್ರದ ಶಾಸಕರಾದ ಶ್ರೀ ಕಿರಣ್ ಕುಮಾರ್ ಕೊಡ್ಗಿ, ಬೈಂದೂರು ಕ್ಷೇತ್ರದ ಶಾಸಕರಾದ ಶ್ರೀ ಗುರುರಾಜ ಗಂಟಹೊಳೆ, ಓ. ಎನ್‌. ಜಿ. ಸಿ ಗೋವಾ ಇದರ ನಿವೃತ್ತ ಮಹಾ ಪ್ರಬಂಧಕರಾದ ಶ್ರೀ ಬನ್ನಾಡಿ ನಾರಾಯಣ ಆಚಾರ್, ಲೆಕ್ಕಪತ್ರ ಪರಿಶೋಧಕರಾದ ಶ್ರೀ ಜತೀಂದ್ರ ಮರವಂತೆ ಹಾಗೂ “ನಲಿ–ಕುಣಿ” ಶಿಬಿರದ ನಿರ್ದೇಶಕರಾದ ಪ್ರಾಚಾರ್ಯ ಶ್ರೀ ಕೆ. ಸದಾನಂದ ಐತಾಳ ಭಾಗವಹಿಸಲಿದ್ದಾರೆ.
    ಸಭಾ ಕಾರ್ಯಕ್ರಮದ ಮೊದಲು ಹಾಗೂ ನಂತರದಲ್ಲಿ ಶಿಬಿರಾರ್ಥಿಗಳ ಕಲಿಕಾ ಪ್ರದರ್ಶನ ನಡೆಯಲಿದೆ.

    baikady camp roovari yakshagana
    Share. Facebook Twitter Pinterest LinkedIn Tumblr WhatsApp Email
    Previous Articleವಿಟ್ಲ ಗಾರ್ಡನ್ ಆಡಿಟೋರಿಯಂ ನಲ್ಲಿ ರಂಗಪ್ರವೇಶಗೈದ ಸಿಂಚನ ಲಕ್ಷ್ಮೀ ಕೋಡಂದೂರು
    Next Article ನಿಟ್ಟೆ (ಪರಿಗಣಿತ ವಿಶ್ವವಿದ್ಯಾಲಯ)ದಲ್ಲಿ ಯಶಸ್ವಿಯಾಗಿ ನಡೆದ ‘ಯಕ್ಷಗವಿಷ್ಟಿ’
    roovari

    Add Comment Cancel Reply


    Related Posts

    ಬೆಂಗಳೂರಿನಲ್ಲಿ ಕ್ಲೇ ಮಾಡೆಲಿಂಗ್ ಪ್ರದರ್ಶನ | ಮೇ 24

    May 21, 2025

    ಬಾನು ಮುಷ್ತಾಕ್‌ ಕೃತಿಗೆ ಪ್ರತಿಷ್ಠಿತ ಅಂತರರಾಷ್ಚ್ರೀಯ ‘ಬೂಕರ್ ಪ್ರಶಸ್ತಿ’

    May 21, 2025

    ಹರಿಹರಪುರದಲ್ಲಿ ‘ಭಾಗವತರ ಸಂಸ್ಮರಣೆ ಗಾನಾರಾಧನೆ’ | ಮೇ 25

    May 21, 2025

    ಡಾ. ನಳಿನಿ ಮೂರ್ತಿ ದತ್ತಿ ಪ್ರಶಸ್ತಿಗೆ ಕೃತಿಗಳ ಆಹ್ವಾನ | ಕೊನೆಯ ದಿನಾಂಕ ಮೇ 31

    May 21, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.