Subscribe to Updates

    Get the latest creative news from FooBar about art, design and business.

    What's Hot

    ವಿಶೇಷ ಲೇಖನ – ಚಿಂತನಶೀಲ ಬರಹಗಾರ ಎಂ. ಎಸ್. ಕೆ. ಪ್ರಭು

    July 15, 2025

    ಪುಸ್ತಕ ವಿಮರ್ಶೆ – ಪೀಳಿಗೆಯ ಯೋಚನೆಗಳನ್ನು ಬದಲು ಮಾಡಬಲ್ಲ ಕೃತಿ – ‘ಮಾತು ಎಂಬ ವಿಸ್ಮಯ’

    July 15, 2025

    ನಟನದಲ್ಲಿ ‘ಸುಬ್ಬಣ್ಣ ಸ್ಮರಣೆ 2025’ | ಜುಲೈ 16

    July 15, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಮಹಾಲಸ ಕಾಲೇಜಿನಲ್ಲಿ ಉದ್ಘಾಟನೆಗೊಂಡ ‘ಮಂಡಲ ಮತ್ತು ಕೊಲಾಜ್ ಆರ್ಟ್’ ಚಿತ್ರಕಲಾ ಪ್ರದರ್ಶನ
    Drawing

    ಮಹಾಲಸ ಕಾಲೇಜಿನಲ್ಲಿ ಉದ್ಘಾಟನೆಗೊಂಡ ‘ಮಂಡಲ ಮತ್ತು ಕೊಲಾಜ್ ಆರ್ಟ್’ ಚಿತ್ರಕಲಾ ಪ್ರದರ್ಶನ

    January 2, 2025Updated:January 7, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು : ಮಹಾಲಸ ಕಾಲೇಜ್ ಆಫ್ ವಿಷುವಲ್ ಆರ್ಟ್ ಆಯೋಜಿಸಿದ ‘ಮಂಡಲ ಮತ್ತು ಕೊಲಾಜ್ ಆರ್ಟ್’ ಚಿತ್ರಕಲಾ ಪ್ರದರ್ಶನದ ಉದ್ಘಾಟನಾ ಸಮಾರಂಭವು ದಿನಾಂಕ 27 ಡಿಸೆಂಬರ್ 2024ರ ಶುಕ್ರವಾರದಂದು ಕಾಲೇಜಿನಲ್ಲಿ ನಡೆಯಿತು.

    ಸರಳವಾಗಿ ನಡೆದ ಉದ್ಘಾಟನಾ ಸಮಾರಂಭದಲ್ಲಿ ದ.ಕ. ಜಿಲ್ಲಾ ಚಿತ್ರಕಲಾ ಶಿಕ್ಷಕರ ಸಂಘದ ಅಧ್ಯಕ್ಷರಾದ ಬಾಲಕೃಷ್ಣ ಶೆಟ್ಟಿ, ಮಹಾಲಸ ಶಿಕ್ಷಣ ಸಮಿತಿ ನಿರ್ದೇಶಕ ಬಾಬು ರಾವ್, ಕಾಲೇಜಿನ ಸ್ಥಾಪಕ ತಾರಾನಾಥ ಪೈ, ಹಿರಿಯ ಚಿತ್ರಕಲಾವಿದ ಗಣೇಶ್ ಸೋಮಯಾಜಿ, ಪ್ರದರ್ಶನದ ನಿರ್ದೇಶಕ ಸೈಯದ್ ಆಸಿಫ್ ಅಲಿ ಹಾಗೂ ಕಾಲೇಜಿನ ಪ್ರಾಂಶುಪಾಲ ಮೋಹನ್ ಕುಮಾ‌ರ್ ಉಪಸ್ಥಿತರಿದ್ದರು.

    ಪ್ರದರ್ಶನದಲ್ಲಿ ನಿರುಪಯುಕ್ತ ಪೇಪರ್, ಮ್ಯಾಗಝಿನ್ ಚೂರುಗಳಿಂದ ಮೂಡಿ ಬಂದ ಪ್ರಧಾನಿ ನರೇಂದ್ರ ಮೋದಿ, ಅಬ್ದುಲ್ ಕಲಾಂ, ಎಸ್. ಪಿ. ಬಾಲಸುಬ್ರಹ್ಮಣ್ಯಂ, ಹಂಪಿ ಕಲ್ಲಿನರಥ, ವಿವಿಧ ಪ್ರಾಣಿಗಳು ಸಹಿತ ಸುಮಾರು 35ಕ್ಕೂ ಹೆಚ್ಚಿನ ಕಲಾಕೃತಿಗಳು ಆಕರ್ಷಿಸುತ್ತಿವೆ. ಅದೇ ರೀತಿ, ಸಾಂಪ್ರದಾಯಿಕ ಮಂಡಲ ಕಲೆಯ ಸುಮಾರು 50ರಷ್ಟು ಚಿತ್ರಕಲೆಗಳು ಇಲ್ಲಿದೆ. ಲ್ಯಾಂಡ್‌ಸ್ಕೇಪ್, ಪ್ರಾಣಿಗಳು, ಹೂವುಗಳು ಸಹಿತ ಡಾಟ್ ಪೈಂಟಿಂಗ್ ನೋಡುಗರನ್ನು ಸೆಳೆಯುವಂತೆ ಶಿಕ್ಷಕರ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳೇ ಈ ಚಿತ್ರಕಲೆಯನ್ನು ರಚಿಸಿದ್ದಾರೆ.

    collage exhibition mandala art
    Share. Facebook Twitter Pinterest LinkedIn Tumblr WhatsApp Email
    Previous Articleಉಡುಪಿಯ ಎಂ.ಜಿ.ಎಂ. ಕಾಲೇಜಿನ ಮುದ್ದಣ ಮಂಟಪದಲ್ಲಿ ‘ತುಳು ನಾಟಕ ಹಬ್ಬ’ | ಜನವರಿ 05ರಿಂದ 10
    Next Article ಹಾಸನದ ಸಂಸ್ಕೃತ ಭವನದಲ್ಲಿ ಪುಸ್ತಕ ಬಿಡುಗಡೆ ಸಮಾರಂಭ | ಜನವರಿ 05
    roovari

    Add Comment Cancel Reply


    Related Posts

    ವಿಶ್ವದಾಖಲೆ ಮೂಡಿಸಿರುವ ಗಾಯಕನಿಗೆ ‘ಯಶೋಭಿನಂದನೆ’ ಸನ್ಮಾನ ಸಮಾರಂಭ

    July 15, 2025

    ತೆಕ್ಕಟ್ಟೆಯಲ್ಲಿ ಗುರುಗಳಿಗೆ ಗೌರವ ಅಭಿನಂದನೆ

    July 15, 2025

    ಮೇಘಮೈತ್ರಿ ರಾಷ್ಟ್ರೀಯ ಚಿತ್ರಕಲಾ ಸಮ್ಮೇಳನ ಸರ್ವಾಧ್ಯಕ್ಷರಾಗಿ ಡಾ. ಬಸವರಾಜ ಗವಿಮಠರವರು ಆಯ್ಕೆ

    July 15, 2025

    ಬಾಲ ಪ್ರತಿಭೆ ಸಂಜಿತ್ ಎಂ. ದೇವಾಡಿಗ ಇವರಿಗೆ ಸನ್ಮಾನ

    July 12, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.