Subscribe to Updates

    Get the latest creative news from FooBar about art, design and business.

    What's Hot

    ಕರ್ನಾಟಕ ಸಾಹಿತ್ಯ ಅಕಾಡೆಮಿಯ ‘ಗೌರವ’ ಮತ್ತು ’ಸಾಹಿತ್ಯಶ್ರೀ’ ಪ್ರಶಸ್ತಿ ಪ್ರಕಟ

    October 13, 2025

    ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನಲ್ಲಿ ನುಡಿನಮನ ಮತ್ತು ವಿಚಾರ ಸಂಕಿರಣ | ಅಕ್ಟೋಬರ್ 16

    October 13, 2025

    ಬೆಂಗಳೂರಿನ ಸಮುಚ್ಚಯ ರಂಗಮಂದಿರದಲ್ಲಿ ಮಾಸದ ನೆನಪು ಸರಣಿ ಕಾರ್ಯಕ್ರಮ -05 | ಅಕ್ಟೋಬರ್ 14

    October 13, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಯಕ್ಷಗಾನ ಕಲಾರಂಗದಲ್ಲಿ ಸಂಸ್ಮರಣೆ, ಪ್ರಶಸ್ತಿ ಪುರಸ್ಕಾರ ಪ್ರದಾನ ಮತ್ತು ಯಕ್ಷಗಾನ ಪ್ರದರ್ಶನ
    Awards

    ಯಕ್ಷಗಾನ ಕಲಾರಂಗದಲ್ಲಿ ಸಂಸ್ಮರಣೆ, ಪ್ರಶಸ್ತಿ ಪುರಸ್ಕಾರ ಪ್ರದಾನ ಮತ್ತು ಯಕ್ಷಗಾನ ಪ್ರದರ್ಶನ

    October 13, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಉಡುಪಿ : ಜೀವವಿಮ ನಿಗಮದ ನಿವೃತ್ತ ಅಧಿಕಾರಿ, ಕಲಾಪೋಷಕರು ಆಗಿದ್ದ, ಸರ್ಪಂಗಳ ಸುಬ್ರಮಣ್ಯ ಭಟ್ ಇವರ ನೆನಪಿನಲ್ಲಿ 14ನೇ ವರ್ಷದ ಪ್ರಶಸ್ತಿ ಪ್ರದಾನ ಸಮಾರಂಭವು ದಿನಾಂಕ 11 ಅಕ್ಟೋಬರ್ 2025ರಂದು ಉಡುಪಿಯ ಯಕ್ಷಗಾನ ಕಲಾರಂಗದ ಐವೖಸಿ ಸಭಾಂಗಣದಲ್ಲಿ ಜರಗಿತು.

    ಸುರತ್ಕಲ್, ಹನುಮಗಿರಿ ಮುಂತಾದ ವಿವಿಧ ಮೇಳಗಳಲ್ಲಿ 54 ವರ್ಷ ತಿರುಗಾಟ ಮಾಡಿದ ಹಿರಿಯ ಕಲಾವಿದರಾದ ವೇಣೂರು ಸದಾಶಿವ ಕುಲಾಲ್ ಇವರಿಗೆ ‘ಸರ್ಪಂಗಳ ಪ್ರಶಸ್ತಿ’ಯನ್ನು ನೀಡಿ ಗೌರವಿಸಲಾಯಿತು. ಇದೇ ಸಂದರ್ಭದಲ್ಲಿ ಮೂರು ದಶಕಗಳ ಕಾಲ ಚಕ್ರತಾಳ ಕಲಾವಿದರಾಗಿ ಸೇವೆ ಸಲ್ಲಿಸಿದ ಸುರತ್ಕಲ್ಲಿನ ಪಿ. ಸುರೇಶ್ ಕಾಮತ್ ಇವರಿಗೆ ಸರ್ಪಂಗಳ ಪುರಸ್ಕಾರ ನೀಡಿ ಗೌರವಿಸಲಾಯಿತು. ಯಕ್ಷಗಾನ ಕಲಾರಂಗದ ಅಧ್ಯಕ್ಷರಾದ ಎಂ. ಗಂಗಾಧರ ರಾವ್ ಪ್ರಶಸ್ತಿ ಪ್ರದಾನ ನೆರವೇರಿಸಿದರು. ಶ್ರೀಮತಿ ನಳಿನಿ ಸುಬ್ರಹ್ಮಣ್ಯ ಭಟ್ ಮತ್ತು ಮಕ್ಕಳು ಪ್ರಾಯೋಜಿಸಿದ ಈ ಕಾರ್ಯಕ್ರಮದಲ್ಲಿ ಡಾ. ಶೈಲಜಾ ಭಟ್, ಡಾ. ನರೇಂದ್ರ ಶೆಣೈ, ಅವಂತಿಕಾ, ಅನಿರುದ್ಧ ಉಪಸ್ಥಿತರಿದ್ದರು. ಯಕ್ಷಗಾನ ಕಲಾರಂಗದ ಕಾರ್ಯದರ್ಶಿ ಮುರಲಿ ಕಡೆಕಾರ್ ನಿರೂಪಿಸಿದ ಸಭಾ ಕಾರ್ಯಕ್ರಮದ ಬಳಿಕ ಪ್ರಸಿದ್ಧ ಕಲಾವಿದರಿಂದ ‘ಉಷಾ ಪರಿಣಯ’ ಯಕ್ಷಗಾನ ಪ್ರದರ್ಶನಗೊಂಡಿತು.

    award baikady commemoration felicitation roovari yakshagana
    Share. Facebook Twitter Pinterest LinkedIn Tumblr WhatsApp Email
    Previous Articleದೀಪಾವಳಿ ಸಂಗೀತ ಉತ್ಸವಕ್ಕೆ ಸಜ್ಜಾದ ಗೋಕುಲಂ ಗೋಶಾಲೆ | ಅಕ್ಟೋಬರ್ 20ರಿಂದ ನವೆಂಬರ್ 01
    Next Article ಬೆಂಗಳೂರಿನ ಸಮುಚ್ಚಯ ರಂಗಮಂದಿರದಲ್ಲಿ ಮಾಸದ ನೆನಪು ಸರಣಿ ಕಾರ್ಯಕ್ರಮ -05 | ಅಕ್ಟೋಬರ್ 14
    roovari

    Add Comment Cancel Reply


    Related Posts

    ಕರ್ನಾಟಕ ಸಾಹಿತ್ಯ ಅಕಾಡೆಮಿಯ ‘ಗೌರವ’ ಮತ್ತು ’ಸಾಹಿತ್ಯಶ್ರೀ’ ಪ್ರಶಸ್ತಿ ಪ್ರಕಟ

    October 13, 2025

    ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನಲ್ಲಿ ನುಡಿನಮನ ಮತ್ತು ವಿಚಾರ ಸಂಕಿರಣ | ಅಕ್ಟೋಬರ್ 16

    October 13, 2025

    ಬೆಂಗಳೂರಿನ ಸಮುಚ್ಚಯ ರಂಗಮಂದಿರದಲ್ಲಿ ಮಾಸದ ನೆನಪು ಸರಣಿ ಕಾರ್ಯಕ್ರಮ -05 | ಅಕ್ಟೋಬರ್ 14

    October 13, 2025

    ದೀಪಾವಳಿ ಸಂಗೀತ ಉತ್ಸವಕ್ಕೆ ಸಜ್ಜಾದ ಗೋಕುಲಂ ಗೋಶಾಲೆ | ಅಕ್ಟೋಬರ್ 20ರಿಂದ ನವೆಂಬರ್ 01

    October 13, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.