Subscribe to Updates

    Get the latest creative news from FooBar about art, design and business.

    What's Hot

    ಮೈಸೂರು ನಟನ ರಂಗಶಾಲೆಯಲ್ಲಿ ‘ಸಂಜೆ ಹಾಡು’ ನಾಟಕ | ಜೂನ್ 14

    June 12, 2026

    ಆದಿಮ ಸಾಂಸ್ಕೃತಿಕ ಕೇಂದ್ರದಿಂದ ಯುಜಿ ಡಿಪ್ಲೋಮಾ – ಡ್ರಾಮಾ ಕೋರ್ಸ್

    June 12, 2026

    ನಾಟಕ ವಿಮರ್ಶೆ | ‘ಸ್ವಾತಂತ್ರ್ಯದ ಓಟ’ ಇತಿಹಾಸ, ಮಾನವೀಯತೆ ಮತ್ತು ರಂಗಸೌಂದರ್ಯದ ಅಪೂರ್ವ ಸಂಗಮ

    June 12, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    ಧರ್ಮಸ್ಥಳದಲ್ಲಿ ನುಡಿನಮನ
    Yakshagana

    ಧರ್ಮಸ್ಥಳದಲ್ಲಿ ನುಡಿನಮನ

    November 12, 2024Updated:January 7, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಧರ್ಮಸ್ಥಳ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕೃಪಾಪೋಷಿತ ಯಕ್ಷಗಾನ ಮಂಡಳಿಯ ಸೇವೆ ಆಟದ ಸಂಧರ್ಭದಲ್ಲಿ ಮೇಳದಲ್ಲಿ ದೀರ್ಘಕಾಲ ಸೇವೆ ಸಲ್ಲಿಸುವುದರ ಮೂಲಕ ಮೇಳದ ಕೀರ್ತಿಗೆ ಭಾಜನರಾಗಿ ಇತ್ತೀಚಿಗಷ್ಟೇ ಕಲಾ ಮಾತೆಯ ಮಡಿಲನ್ನು ಸೇರಿದ ಹಿರಿಯ ಕಲಾವಿದರಾದ ಕುಂಬ್ಳೆ ಶ್ರೀಧರ್ ರಾವ್ ಹಾಗೂ ಗಂಗಾಧರ ಪುತ್ತೂರು ಇವರಿಗೆ ನುಡಿನಮನ ಸಲ್ಲಿಸುವ ಕಾರ್ಯಕ್ರಮ ದಿನಾಂಕ 08 ನವೆಂಬರ್ 2024 ರಂದು ಧರ್ಮಸ್ಥಳದಲ್ಲಿ ಜರುಗಿತು. ಇದೇ ಸಂದರ್ಭದಲ್ಲಿ ಮೇಳದಲ್ಲಿ ನಾಲ್ಕು ದಶಕಗಳ ಕಾಲ ಶ್ರೀ ಮಹಾಗಣಪತಿ ದೇವರ ಅರ್ಚಕರಾಗಿದ್ದ ಬೆಳ್ಳಿಬೆಟ್ಟು ಬಾಲಕೃಷ್ಣ ಭಟ್ ಹಾಗೂ ತೆಂಕುತಿಟ್ಟಿನ ಹಿರಿಯ ಹಾಸ್ಯಗಾರ ಬಂಟ್ವಾಳ ಜಯರಾಮ ಆಚಾರ್ಯರಿಗೂ ನುಡಿನಮನ ಸಲ್ಲಿಸಲಾಯಿತು.
    ಮೇಳದ ಪ್ರಧಾನ ಭಾಗವತರಾದ ಸಿರಿಬಾಗಿಲು ರಾಮಕೃಷ್ಣ ಮಯ್ಯ ಹಾಗೂ ಹಿರಿಯ ಕಲಾವಿದ ವಸಂತ ಗೌಡ ಕಾಯರ್ತಡ್ಕ ಗತಿಸಿದ ಮಹನೀಯರೀಗೆ ನುಡಿನಮನದ ಮೂಲಕ ಸ್ಮರಣಾಂಜಲಿ ಸಲ್ಲಿಸಿದರು. ಮೇಳದ ಸಹ ಪ್ರಬಂಧಕ ಪುಷ್ಪರಾಜ್ ಶೆಟ್ಟಿ, ಕಲಾವಿದರಾದ ಕರುಣಾಕರ ಶೆಟ್ಟಿಗಾರ್, ಚಂದ್ರಶೇಖರ ಸರಪಾಡಿ, ಶಂಭಯ್ಯ ಕಂಜರ್ಪಣೆ, ಚಂದ್ರಶೇಖರ ಧರ್ಮಸ್ಥಳ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು. ಕೀರ್ತಿಶೇಷರ ಭಾವಚಿತ್ರಗಳಿಗೆ ಪುಷ್ಪಾಂಜಲಿ ಅರ್ಪಿಸುವುದರ ಮೂಲಕ ಗೌರವ ಸಲ್ಲಿಸಲಾಯಿತು.
    ಮೇಳದ ಯಜಮಾನರ ಸಮಕ್ಷಮ ನಡೆದ ಈ ಕಾರ್ಯಕ್ರಮವನ್ನು ಮೇಳದ ಮೇನೇಜರ್ ಗಿರೀಶ್ ಹೆಗ್ಡೆ ನಿರೂಪಿಸಿದರು.

    Share. Facebook Twitter Pinterest LinkedIn Tumblr WhatsApp Email
    Previous Articleಮಣಿ ಕೃಷ್ಣಸ್ವಾಮಿ ಅಕಾಡೆಮಿಯಿಂದ ‘ರಾಗ ಸುಧಾ ರಸ’ ಸಂಗೀತೋತ್ಸವ | ನವೆಂಬರ್ 14ರಿಂದ 25
    Next Article ಉದ್ಘಾಟನೆಗೊಂಡ ‘ಕಾವಿ ಕೆಲಿಡೋಸ್ಕೋಪ್’ ಕಾವಿ ಭಿತ್ತಿಚಿತ್ರಗಳ ಕಲಾ ಪ್ರದರ್ಶನ
    roovari

    Add Comment Cancel Reply


    Related Posts

    ಮಂಗಳಾದೇವಿ ದೇವಸ್ಥಾನದಲ್ಲಿ ಸನ್ಮಾನ ಮತ್ತು ಯಕ್ಷಗಾನ ಪ್ರದರ್ಶನ | ಜೂನ್ 14

    June 12, 2026

    ಶ್ರೀ ವಿನಾಯಕ ದೇವಸ್ಥಾನದಲ್ಲಿ ‘ಅರ್ಥಾಂಕುರ-20’ ಸರಣಿ ತಾಳಮದ್ದಳೆ

    June 11, 2026

    ತೆಕ್ಕಟ್ಟೆ ಯಶಸ್ವಿ ಯಕ್ಷಗಾನ ಕೇಂದ್ರದ ತರಗತಿ ಶುಭಾರಂಭ

    June 11, 2026

    ಅಧಿಕ ಮಾಸದ ಪುಣ್ಯಪರ್ವದಲ್ಲಿ ಶ್ರೀಹರಿಯ ಮಹಿಮೆಯ ತ್ರಿವಳಿ ಯಕ್ಷಗಾನ ಅಖ್ಯಾನಗಳ ಅನಾವರಣ

    June 9, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.