Subscribe to Updates

    Get the latest creative news from FooBar about art, design and business.

    What's Hot

    ಶಿರಸಿಯಲ್ಲಿ ಕದಂಬ ಕಲಾರಾಧಕ ರಾಜ್ಯಮಟ್ಟದ ಪ್ರಶಸ್ತಿ ಪ್ರದಾನ

    October 16, 2025

    ಮುಂಬಯಿ ವಿಶ್ವವಿದ್ಯಾಲಯದಲ್ಲಿ ಕುಸುಮೋತ್ಸವ 2025 ಹಾಗೂ ಕೃತಿ ಬಿಡುಗಡೆ ಕಾರ್ಯಕ್ರಮ

    October 16, 2025

    ಹಂಪನ್‌ಕಟ್ಟಾ ಎಂ.ಸಿ.ಸಿ. ಬ್ಯಾಂಕ್‌ ಸಭಾಂಗಣದಲ್ಲಿ ‘ಸಾಹಿತ್ಯ ಭಂಡಾರ’ | ಅಕ್ಟೋಬರ್ 19

    October 16, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಸಮರ್ಥ ಕನ್ನಡಿಗರು ಸಂಸ್ಥೆಯಿಂದ ಸಾಂಸ್ಕೃತಿಕ ಸ್ಪರ್ಧಾ ಕಾರ್ಯಕ್ರಮ
    Competition

    ಸಮರ್ಥ ಕನ್ನಡಿಗರು ಸಂಸ್ಥೆಯಿಂದ ಸಾಂಸ್ಕೃತಿಕ ಸ್ಪರ್ಧಾ ಕಾರ್ಯಕ್ರಮ

    October 16, 2025No Comments2 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಡಿಕೇರಿ : ಸಮರ್ಥ ಕನ್ನಡಿಗರು ಸಂಸ್ಥೆ ವತಿಯಿಂದ ದಿನಾಂಕ 09 ನವೆಂಬರ್ 2025ರಂದು ಮಡಿಕೇರಿಯ ಓಂಕಾರ ಸದನದಲ್ಲಿ ‘ನಿಮ್ಮ ಪ್ರತಿಭೆ- ನಮ್ಮ ವೇದಿಕೆ ಹಿಮವನ ಸಾಂಸ್ಕೃತಿಕ ಸಂಗಮ’ ಎಂಬ ಸಾಂಸ್ಕೃತಿಕ ಸ್ಪರ್ಧಾ ಕಾರ್ಯಕ್ರಮಗಳನ್ನು ಮಹಿಳೆಯರು ಹಾಗೂ ಮಕ್ಕಳಿಗಾಗಿ ಆಯೋಜಿಸಲಾಗಿದೆ ಎಂದು ಸಂಸ್ಥೆಯ ಜಿಲ್ಲಾ ಸಂಚಾಲಕಿ ಕೆ. ಜಯಲಕ್ಷ್ಮಿ ತಿಳಿಸಿದ್ದಾರೆ.

    ಸ್ಪರ್ಧೆಗಳ ವಿವರಗಳು : ಛದ್ಮವೇಷ ಸ್ಪರ್ಧೆ : 1ರಿಂದ 3 ವರ್ಷದ ಮಕ್ಕಳಿಗೆ ಮತ್ತು 4ರಿಂದ 7 ವರ್ಷದ ಮಕ್ಕಳಿಗೆ ಪ್ರತ್ಯೇಕ ವಿಭಾಗದಲ್ಲಿ ಹೆಸರು ನೋಂದಣಿಗಾಗಿ ಸಂಪರ್ಕಿಸಬೇಕಾದ ಸಂಖ್ಯೆ : 99026 51146- ಬಿ.ಸಿ. ಶಾಂತಿ ಅಚ್ಚಯ್ಯ, 70228 84803 – ಕಡ್ಲೇರ ತುಳಸಿ ಮೋಹನ್.
    ಸಮೂಹ ನೃತ್ಯ : 8ರಿಂದ 12 ವರ್ಷದ ಮಕ್ಕಳಿಗೆ – ನಿಯಮಗಳು – ತಂಡದಲ್ಲಿ ಕನಿಷ್ಠ 6 ಗರಿಷ್ಠ 10 ಮಕ್ಕಳು ಇರಬೇಕು. ಹಾಡು ಕನ್ನಡದ್ದೇ ಆಗಿರಬೇಕು. ಸಮಯ 4 ನಿಮಿಷ. ಹೆಸರು ನೋಂದಣಿಗಾಗಿ ಸಂಪರ್ಕಿಸಿ, 96631 19670- ಜಯಲಕ್ಷ್ಮಿ ಕೆ. 8762574584 – ಸೌಮ್ಯ ಭಟ್.
    ಜಾನಪದ ನೃತ್ಯ : ಪ್ರೌಢಶಾಲಾ ಮಕ್ಕಳಿಗೆ – ಜಾನಪದ ಹಾಡು ಕಡ್ಡಾಯ, ಗುಂಪಿನಲ್ಲಿ ಕನಿಷ್ಠ 6 ಗರಿಷ್ಠ 8 ಮಕ್ಕಳು ಇರಬೇಕು. ಸಮಯ : 5 ನಿಮಿಷ, ಹೆಸರು ನೋಂದಣಿಗಾಗಿ ಸಂಪರ್ಕಿಸಿ, ಸರಿತಾ ಅಯ್ಯಪ್ಪ -9481483457, ಸವಿತಾ ರಾಖೇಶ್ -7975409495.
    ಚಿತ್ರಕಲೆ : ಪದವಿ ಪೂರ್ವ ವಿದ್ಯಾರ್ಥಿಗಳಿಗೆ – ‘ಪ್ರಕೃತಿಯ ಆರಾಧನೆಯೇ ಪರಮನ ಆರಾಧನೆ’ ಎನ್ನುವ ಶೀರ್ಷಿಕೆಗೆ ಅನುಗುಣವಾಗಿ ಚಿತ್ರ ಬಿಡಿಸಬೇಕು. ಸಮಯ : 1 ಗಂಟೆ ನೀಡಲಾಗುವುದು. ಹೆಸರು ನೋಂದಣಿಗಾಗಿ, ಅನಿತಾ ಪ್ರತಾಪ್ : 8971680717, ನವಿತಾ ಅರುಣ್ -9480003811.
    ಗಾಯನ ಸ್ಪರ್ಧೆ : ಪದವಿ ವಿದ್ಯಾರ್ಥಿಗಳಿಗೆ ಸಮೂಹ ಗಾಯನ ಸ್ಪರ್ಧೆ. ದೇಶಭಕ್ತಿ ಗೀತೆ ಅಥವಾ ನಾಡಗೀತೆ ಹಾಡಬೇಕು. ಕನ್ನಡ ಹಾಡೇ ಆಗಿರಬೇಕು. ಗುಂಪಿನಲ್ಲಿ ಕನಿಷ್ಠ 5 ಗರಿಷ್ಠ 10 ಮಂದಿ ಇರಬೇಕು. ಸಮಯ 4 ನಿಮಿಷ., ಹೆಸರು ನೋಂದಣಿಗಾಗಿ : ಸವಿತಾ ರಾಖೇಶ್ -7975409495, ಬಿ.ಸಿ. ಶಾಂತಿ – 99026 51146.
    ಗಾಯನ ಸ್ಪರ್ಧೆ : ಮಹಿಳೆಯರಿಗೆ – ಯಾವುದೇ ಕನ್ನಡ ಹಾಡು ಹಾಡಬಹುದು. ಸಮಯ 4 ನಿಮಿಷ, ಸದಸ್ಯೆಯರ ಸಂಖ್ಯೆ ಕನಿಷ್ಠ 6 ಗರಿಷ್ಠ 10 ಹೆಸರು ನೋಂದಣಿಗಾಗಿ ಸಂಪರ್ಕಿಸಿ, ಸೌಮ್ಯ ಭಟ್ – 8762574584. ಎಲ್ಲಾ ಸ್ಪರ್ಧೆಗಳಿಗೆ ಹೆಸರು ನೋಂದಾಯಿಸಲು ದಿನಾಂಕ 30 ಅಕ್ಟೋಬರ್ 2025 ಕೊನೆ ದಿನವಾಗಿರುತ್ತದೆ. ಸ್ಪರ್ಧೆಗಳ ಕುರಿತ ಹೆಚ್ಚಿನ ಮಾಹಿತಿಗಾಗಿ 96631 29670 ಸಂಪರ್ಕಿಸಬಹುದಾಗಿದೆ.

    baikady competition Cultural dance drawing Music roovari
    Share. Facebook Twitter Pinterest LinkedIn Tumblr WhatsApp Email
    Previous Articleಮೂಲ್ಕಿಯಲ್ಲಿ ‘ಕನ್ನಡದ ನಡಿಗೆ……ಶಾಲೆಯ ಕಡೆಗೆ’ | ಅಕ್ಟೋಬರ್ 17
    Next Article ದಕ್ಷಿಣ ಕನ್ನಡ ಜಿಲ್ಲೆಯ ಸಾಧಕ ಚಿತ್ರಕಲಾ ಶಿಕ್ಷಕರಿಗೆ ‘ಕಲಾ ನಿಧಿ’ ಪ್ರಶಸ್ತಿ ಪ್ರದಾನ | ಅಕ್ಟೋಬರ್ 18
    roovari

    Add Comment Cancel Reply


    Related Posts

    ಶಿರಸಿಯಲ್ಲಿ ಕದಂಬ ಕಲಾರಾಧಕ ರಾಜ್ಯಮಟ್ಟದ ಪ್ರಶಸ್ತಿ ಪ್ರದಾನ

    October 16, 2025

    ಮುಂಬಯಿ ವಿಶ್ವವಿದ್ಯಾಲಯದಲ್ಲಿ ಕುಸುಮೋತ್ಸವ 2025 ಹಾಗೂ ಕೃತಿ ಬಿಡುಗಡೆ ಕಾರ್ಯಕ್ರಮ

    October 16, 2025

    ಹಂಪನ್‌ಕಟ್ಟಾ ಎಂ.ಸಿ.ಸಿ. ಬ್ಯಾಂಕ್‌ ಸಭಾಂಗಣದಲ್ಲಿ ‘ಸಾಹಿತ್ಯ ಭಂಡಾರ’ | ಅಕ್ಟೋಬರ್ 19

    October 16, 2025

    ದಕ್ಷಿಣ ಕನ್ನಡ ಜಿಲ್ಲೆಯ ಸಾಧಕ ಚಿತ್ರಕಲಾ ಶಿಕ್ಷಕರಿಗೆ ‘ಕಲಾ ನಿಧಿ’ ಪ್ರಶಸ್ತಿ ಪ್ರದಾನ | ಅಕ್ಟೋಬರ್ 18

    October 16, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.