Subscribe to Updates

    Get the latest creative news from FooBar about art, design and business.

    What's Hot

    ಪ್ರಬಂಧ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಣೆ ಸಮಾರಂಭ | ಜುಲೈ 26

    July 23, 2025

    ‘ಕಾವ್ಯ ಸಂಸ್ಕೃತಿ ಯಾನ’ ಬಹುಭಾಷೆಗಳ ಗಡಿನಾಡು ಕಾಸರಗೋಡಿನಲ್ಲಿ ಜನರೆಡೆಗೆ ಕಾವ್ಯ ಹನ್ನೊಂದನೆಯ ಕವಿಗೋಷ್ಠಿ | ಜುಲೈ 27

    July 23, 2025

    ಪರಿಚಯ | ಬಣ್ಣದ ಭರವಸೆ – ಮುಖೇಶ್ ದೇವಧರ್ ನಿಡ್ಲೆ

    July 23, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಶಾರದಾ ಮಹೋತ್ಸವದ ಪ್ರಯುಕ್ತ ಶಾರದಾ ವಿದ್ಯಾಲಯದಲ್ಲಿ ಸಾಂಸ್ಕೃತಿಕ ಸ್ಪರ್ಧೆಗಳು | ಆಗಸ್ಟ್ 5ರಂದು
    Competition

    ಶಾರದಾ ಮಹೋತ್ಸವದ ಪ್ರಯುಕ್ತ ಶಾರದಾ ವಿದ್ಯಾಲಯದಲ್ಲಿ ಸಾಂಸ್ಕೃತಿಕ ಸ್ಪರ್ಧೆಗಳು | ಆಗಸ್ಟ್ 5ರಂದು

    July 27, 2023Updated:August 19, 2023No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು: ಶಾರದಾ ಮಹೋತ್ಸವದ ಪ್ರಯುಕ್ತ ನಗರದ ಕೊಡಿಯಾಲ್‌ ಬೈಲಿನ ಶಾರದಾ ವಿದ್ಯಾಲಯದಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ವಿದ್ಯಾರ್ಥಿಗಳಿಗಾಗಿ ಅಗಸ್ಟ್ 5ರಂದು ‘ಸಾಂಸ್ಕೃತಿಕ ಸ್ಪರ್ಧೆ’ಗಳನ್ನು ಏರ್ಪಡಿಸಲಾಗಿದೆ. ‘ಪುಟಾಣಿ’, ‘ಶಿಶು’, ‘ಬಾಲ’ ಮತ್ತು ‘ಕಿಶೋರ’ ವಿಭಾಗಗಳಲ್ಲಿ ಸ್ಪರ್ಧೆಯು ನಡೆಯುತ್ತದೆ.

    ‘ಪುಟಾಣಿ’ ವಿಭಾಗ ಯು.ಕೆ.ಜಿ. ಮಕ್ಕಳಿಗೆ, ‘ಶಿಶು’ ವಿಭಾಗ 1ರಿಂದ 4ನೇ ತರಗತಿಯ ವಿದ್ಯಾರ್ಥಿಗಳಿಗೆ, ‘ಬಾಲ’ ವಿಭಾಗ 5ರಿಂದ 7ನೇ ತರಗತಿಯ ವಿದ್ಯಾರ್ಥಿಗಳಿಗೆ ಮತ್ತು ‘ಕಿಶೋರ’ ವಿಭಾಗ 8ರಿಂದ 10ನೇ ತರಗತಿಯವರಿಗೆ ಬೆಳಿಗ್ಗೆ 9ರಿಂದ ಸ್ಪರ್ಧೆಗಳು ನಡೆಯಲಿವೆ.

    ಕಥೆ ಹೇಳುವುದು, ಚಿತ್ರ ಬಿಡಿಸುವುದು, ರಂಗೋಲಿ ಹಾಕುವುದು, ಕರ್ನಾಟಕ ಶಾಸ್ತ್ರೀಯ ಸಂಗೀತ, ಭರತನಾಟ್ಯ, ಭಜನೆ, ಕುಣಿತ ಭಜನೆ, ಕೊಟ್ಟಿಗೆ ಕಟ್ಟುವ ಸ್ಪರ್ಧೆ, ಏಕಪಾತ್ರಾಭಿನಯ, ಭಾವಗೀತೆ, ಜಾನಪದ ನೃತ್ಯ ಹಾಗೂ ಗೀತಾ ಕಂಠ ಪಾಠ ಸ್ಪರ್ಧೆಗಳು ಇರುತ್ತವೆ.

    ಗೂಗಲ್ ಪಾರ್ಮ್ ಲಿಂಕ್ ಹಾಗೂ ಸ್ಪರ್ಧೆಯ ನಿಯಮಗಳು ಶಾಲಾ ವೆಬ್ ಸೈಟ್ www.sharadavidyalaya.inನಲ್ಲಿ ಲಭ್ಯವಿದೆ. ಮಾಹಿತಿಗೆ (0824- 2492628/2493089/9019730479) ಸಂಪರ್ಕಿಸಬಹುದು.

    Share. Facebook Twitter Pinterest LinkedIn Tumblr WhatsApp Email
    Previous Articleಮಂಗಳೂರಿನಲ್ಲಿ ‘ಸಿಂಗ ದನ’ ಕೃತಿ ಬಿಡುಗಡೆ | ಆಗಸ್ಟ್ 5ರಂದು
    Next Article ಅಖಿಲ ಭಾರತ ಕರಕುಶಲ ಸ್ಪರ್ಧೆ ‘ಶಿಲ್ಪ್ ಆಕಾರ್’ನಲ್ಲಿ ಸಂತ ಫಿಲೋಮಿನಾ ಕಾಲೇಜಿನ ಶ್ರೇಯ ಕೆ.ಎಚ್.ಗೆ ಪ್ರಥಮ ಸ್ಥಾನ
    roovari

    Add Comment Cancel Reply


    Related Posts

    ಪ್ರಬಂಧ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಣೆ ಸಮಾರಂಭ | ಜುಲೈ 26

    July 23, 2025

    ‘ಕವಿಗಳು ಕಂಡ ನಮ್ಮ ಕುಡ್ಲ’ ಕವನ, ಕವಿತೆ ಮತ್ತು ಚುಟುಕು ಬರಹ ವಾಚನ | ಕೊನೆಯ ದಿನಾಂಕ ಜುಲೈ 20

    July 16, 2025

    ಪತ್ರಕರ್ತರ ಸಂಘದಿಂದ ‘ಕಥೆ ಹೇಳುವ ಸ್ಪರ್ಧೆ’ | ಕೊನೆಯ ದಿನಾಂಕ ಜುಲೈ 25

    July 16, 2025

    ಕಾಸರಗೋಡಿನಲ್ಲಿ ಕನ್ನಡ ಚುಟುಕು ಸಾಹಿತ್ಯ ಅಭಿಯಾನದ 3ನೇ ಕಾರ್ಯಕ್ರಮ

    July 14, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.