Subscribe to Updates

    Get the latest creative news from FooBar about art, design and business.

    What's Hot

    ಜಯಲಕ್ಷ್ಮೀ ಎಸ್. ಜೋಕಟ್ಟೆಯವರ ‘ಕವಿತೆಗಳು’ ಕವನ ಸಂಕಲನ ಬಿಡುಗಡೆ

    January 7, 2026

    ಹಿರಿಯ ಯಕ್ಷಗಾನ ಭಾಗವತ ಕಡತೋಕಾ ಲಕ್ಷ್ಮೀನಾರಾಯಣ ನಿಧನ

    January 7, 2026

    ಸಂಭ್ರಮದಿಂದ ಸಂಪನ್ನಗೊಂಡ ಮಂಗಳೂರು ತಾಲೂಕು ‘ಬ್ಯಾರಿ ಸಾಹಿತ್ಯ ಸಮ್ಮೇಳನ’

    January 7, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಶ್ರೀ ಕಟೀಲು ಪ್ರತಿಷ್ಠಾನದ ಆಶ್ರಯದಲ್ಲಿ ಭರತನಾಟ್ಯ, ಸಂಗೀತ, ನಾಟಕ ಸಂಭ್ರಮೋತ್ಸವ | ಡಿಸೆಂಬರ್ 30ರಂದು
    Cultural

    ಶ್ರೀ ಕಟೀಲು ಪ್ರತಿಷ್ಠಾನದ ಆಶ್ರಯದಲ್ಲಿ ಭರತನಾಟ್ಯ, ಸಂಗೀತ, ನಾಟಕ ಸಂಭ್ರಮೋತ್ಸವ | ಡಿಸೆಂಬರ್ 30ರಂದು

    December 27, 2023No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಕಟೀಲು : ಶ್ರೀ ಕಟೀಲು ಪ್ರತಿಷ್ಠಾನದ ಆಶ್ರಯದಲ್ಲಿ ‘ಭರತನಾಟ್ಯ, ಸಂಗೀತ, ನಾಟಕ ಸಂಭ್ರಮೋತ್ಸವ, ಸನ್ಮಾನ ಕಾರ್ಯಕ್ರಮವು ದಿನಾಂಕ 30-12-2023ರಂದು ಸಂಜೆ 5 ಗಂಟೆಗೆ ಕಟೀಲು ದೇವಳದ ಸರಸ್ವತೀ ಸದನದಲ್ಲಿ ಜರಗಲಿದೆ.

    ಉದ್ಯಮಿ ಬರೋಡದ ಶ್ರೀ ಶಶಿಧರ ಶೆಟ್ಟಿ, ಸಂಗೀತ ಕೃತಿಕಾರರಾದ ವಿದ್ವಾನ್ ಎಂ. ನಾರಾಯಣ, ಸಂಗೀತ ಭಜನಾ ಶಿಕ್ಷಕಿ ಅರುಣಾ ರಾವ್ ಕಟೀಲು ಹಾಗೂ ಭರತನಾಟ್ಯ ಶಿಕ್ಷಕಿ ವಿದುಷಿ ಶ್ರಾವ್ಯ ಕಿಶೋರ್ ಇವರುಗಳಿಗೆ ಸನ್ಮಾನ ನಡೆಯಲಿದೆ. ಸಂಸದ ನಳಿನ್ ಕುಮಾರ್ ಕಟೀಲ್‌, ಶಾಸಕ ಉಮಾನಾಥ ಕೋಟ್ಯಾನ್, ಮುಂಬೈನ ಉದ್ಯಮಿ ಶ್ರೀ ಕರುಣಾಕರ ಎಂ. ಶೆಟ್ಟಿ, ಎಸ್.ಸಿ.ಡಿ.ಸಿ.ಸಿ. ಬ್ಯಾಂಕ್ ಅಧ್ಯಕ್ಷ ಡಾ. ಎಂ.ಎನ್‌. ರಾಜೇಂದ್ರ ಕುಮಾರ್, ಮಾಜಿ ಸಚಿವ ಅಭಯಚಂದ್ರ ಜೈನ್, ಮಿಥುನ್ ರೈ, ಉದ್ಯಮಿಗಳಾದ ಅಶೋಕ್ ಶೆಟ್ಟಿ ಮುಂಬೈ, ವೇಣುಗೋಪಾಲ ಶೆಟ್ಟಿ ಮುಂಬೈ, ಐಕಳ ಆನಂದ ಶೆಟ್ಟಿ ಮುಂಬೈ, ಉದಯಕುಮಾರ್ ಮಡಂತ್ಯಾರ್, ಶಿವರಾಮ ಸಾಲ್ಯಾನ್ ಪೂನಾ, ನಿಶಾನ್ ಉಳ್ಳಾಲ್, ಸಂತೋಷ್ ಶೆಟ್ಟಿ, ಜಗದೀಪ್ ಡಿ. ಸುವರ್ಣ, ಸಚ್ಚಿದಾನಂದ ಶೆಟ್ಟಿ ಬೊಂಡಾಲ, ಮಂಗಲ್ಪಾಡಿ ನರೇಶ್ ಶೆಣೈ, ಮುಂಬೈನ ವಕೀಲ ರವಿ ಕೋಟ್ಯಾನ್, ಕಲಾರಂಗ ಉಡುಪಿಯ ಮುರಳಿ ಕಡೇಕಾರ್ ಭಾಗವಹಿಸಲಿದ್ದಾರೆ. ಇದೇ ಸಂದರ್ಭದಲ್ಲಿ ಪ್ರತಿಷ್ಠಾನದ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರಗಲಿದೆ.

    Share. Facebook Twitter Pinterest LinkedIn Tumblr WhatsApp Email
    Previous Articleಉಡುಪಿ ತಾಲೂಕು 14ನೆಯ ಕನ್ನಡ ಸಾಹಿತ್ಯ ಸಮ್ಮೇಳನ ‘ಸುಹಾಸಂ’ | ಡಿಸೆಂಬರ್ 30ರಂದು
    Next Article ರಂಗಚಿನ್ನಾರಿ ಇದರ ಮಹಿಳಾ ಘಟಕ ನಾರಿ ಚಿನ್ನಾರಿಯಿಂದ ‘ಸಾಹಿತ್ಯ ವಲ್ಲರಿ’ | ಡಿಸೆಂಬರ್ 31ರಂದು
    roovari

    Add Comment Cancel Reply


    Related Posts

    ಸಂಭ್ರಮದಿಂದ ಸಂಪನ್ನಗೊಂಡ ಮಂಗಳೂರು ತಾಲೂಕು ‘ಬ್ಯಾರಿ ಸಾಹಿತ್ಯ ಸಮ್ಮೇಳನ’

    January 7, 2026

    ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನದಲ್ಲಿ ‘ನೃತ್ಯ ಸುಧಾರ್ಪಣಂ -2026’ | ಜನವರಿ 11

    January 7, 2026

    ಭರವಸೆಯ ಕಲಾವಿದೆ ಕೀರ್ತನಾ ಶಶಾಂಕ್ ರಂಗಪ್ರವೇಶ | ಜನವರಿ 10

    January 7, 2026

    ಕದ್ರಿ ಪಾರ್ಕ್ ನಲ್ಲಿ ‘ಕಲಾಪರ್ಬ’ ಚಿತ್ರ-ಶಿಲ್ಪ-ಸಾಂಸ್ಕೃತಿಕ ಮೇಳ | ಜನವರಿ 09ರಿಂದ 11ರವರೆಗೆ

    January 7, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.