Subscribe to Updates

    Get the latest creative news from FooBar about art, design and business.

    What's Hot

    ವಿಶೇಷ ಲೇಖನ | ಖ್ಯಾತ ರಂಗಭೂಮಿ ತಜ್ಞ ಉತ್ತಮ ಸಂಘಟಕ ಮಂಡ್ಯ ರಮೇಶ್

    July 14, 2026

    ವಿದ್ವಾನ್ ಮಂಜುನಾಥ್ ಎನ್. ಪುತ್ತೂರು ಇವರ ‘ಜಗದ್ಗುರು’ ತಾಳ ಲೋಕಾರ್ಪಣೆ

    July 14, 2026

    ತುಂಬೆ ಪದವಿಪೂರ್ವ ಕಾಲೇಜಿನಲ್ಲಿ ದತ್ತಿ ಉಪನ್ಯಾಸ ಕಾರ್ಯಕ್ರಮ

    July 14, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    ಶ್ರೀ ಶಿರಡಿ ಸಾಯಿಬಾಬಾ ಮಂದಿರದಲ್ಲಿ ಸಾಂಸ್ಕೃತಿಕ ಹಾಗೂ ಧಾರ್ಮಿಕ ಕಾರ್ಯಕ್ರಮ
    Cultural

    ಶ್ರೀ ಶಿರಡಿ ಸಾಯಿಬಾಬಾ ಮಂದಿರದಲ್ಲಿ ಸಾಂಸ್ಕೃತಿಕ ಹಾಗೂ ಧಾರ್ಮಿಕ ಕಾರ್ಯಕ್ರಮ

    November 2, 2023No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಕಟೀಲು : ಇಲ್ಲಿನ ಸಮೀಪದ ಜುಮಾದಿಗುಡ್ಡೆ ಶ್ರೀ ಶಿರಡಿ ಸಾಯಿಬಾಬಾ ಮಂದಿರದಲ್ಲಿ ಸಾನಿಧ್ಯವೃದ್ಧಿಗೆ ಭಜನಾ ಕಾರ್ಯಕ್ರಮ ಹಾಗೂ ವಿವಿಧ ಸಾಂಸ್ಕೃತಿಕ ಹಾಗೂ ಧಾರ್ಮಿಕ ಕಾರ್ಯಕ್ರಮಗಳು ದಿನಾಂಕ 29-10-2023ರಂದು ನಡೆಯಿತು. ಕಟೀಲು ಶ್ರೀ ದೇವಸ್ಥಾನದ ಅರ್ಚಕ ಲಕ್ಷ್ಮೀನಾರಾಯಣ ಆಸ್ರಣ್ಣ ದೀಪ ಬೆಳಗಿಸಿ ಆಶೀರ್ವಚನ ನೀಡಿ, “ಧಾರ್ಮಿಕ ಕಾರ್ಯಕ್ರಮಗಳಿಂದ ಎಳೆಯ ಮಕ್ಕಳಲ್ಲಿ ಉತ್ತಮ ಸಂಸ್ಕಾರ ಸಂಸ್ಕೃತಿ ಬೆಳೆಯುವುದರ ಜೊತೆಗೆ ಗ್ರಾಮದ ಅಭಿವೃದ್ಧಿಯೂ ಸಾಧ್ಯ” ಎಂದರು.

    ದೇವಸ್ಥಾನದ ಅರ್ಚಕರಾದ ರಾಜ ಭಟ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಬಳಿಕ ವಿವಿಧ ಧಾರ್ಮಿಕ ಕಾರ್ಯಕ್ರಮಗಳು, ಯಕ್ಷಗಾನ, ತಾಳಮದ್ದಳೆ ನಡೆಯಿತು. ಈ ಸಂದರ್ಭದಲ್ಲಿ ಶಾಸಕ ಉಮಾನಾಥ ಕೋಟ್ಯಾನ್, ಧರ್ಮದರ್ಶಿ ಡಾ. ಹರಿಕೃಷ್ಣ ಪುನರೂರು, ಭುವನಾಭಿರಾಮ ಉಡುಪ, ಸೀತಾರಾಮ ಶೆಟ್ಟಿ ಸುರಗಿರಿ, ಕೊಡೆತ್ತೂರು ಅರಸು ಕುಂಜುರಾಯ ದೈವಸ್ಥಾನದ ಅಧ್ಯಕ್ಷ ದೇವಿಪ್ರಸಾದ್ ಶೆಟ್ಟಿ, ಪ್ರೇಮ್ ರಾಜ್ ಶೆಟ್ಟಿ, ಸಂಜೀವ ಮಡಿವಾಳ, ಶ್ರೀ ಶಿರಡಿ ಸಾಯಿಬಾಬಾ ಮಂದಿರದ ಸಂಘಟಕ ಯಕ್ಷಗಾನ ಕಲಾವಿದ ಸೀತಾರಾಮ್ ಕುಮಾರ್ ಕಟೀಲು ಮತ್ತಿತರರು ಉಪಸ್ಥಿತರಿದ್ದರು. ಪ್ರಕಾಶ್ ಆಚಾರ್ಯ ಅವರು ಕಾರ್ಯಕ್ರಮವನ್ನು ನಿರೂಪಿಸಿದರು.

    Share. Facebook Twitter Pinterest LinkedIn Tumblr WhatsApp Email
    Previous Articleಉಡುಪಿ ಜಿಲ್ಲಾ ಪದವಿ ಕಾಲೇಜಿನ ವಿದ್ಯಾರ್ಥಿಗಳಿಗಾಗಿ ಕಥಾಕಮ್ಮಟ
    Next Article ವಾಲ್ಮೀಕಿ ಜಯಂತಿಯಂದು ರಾಮಾಯಣದ ಗಮಕ ವಾಚನ ವ್ಯಾಖ್ಯಾನ ಕಾರ್ಯಕ್ರಮ
    roovari

    Add Comment Cancel Reply


    Related Posts

    ಬೆಂಗಳೂರಿನ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ‘ಕನ್ನಡ ನುಡಿ ಸಮ್ಮೇಳನ’ | ಜುಲೈ 12

    July 8, 2026

    ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿವಿಧ ಕಲಾಪ್ರಕಾರಗಳ ಉದ್ಘಾಟನೆ

    June 22, 2026

    ಭಾರತೀಯ ವಿದ್ಯಾ ಭವನನಲ್ಲಿ ‘ವಿಶೇಷ ಸಾಂಸ್ಕೃತಿಕ ಕಾರ್ಯಕ್ರಮ’ | ಜೂನ್ 22ರಿಂದ 25

    June 22, 2026

    ಕುಶಾಲನಗರದಲ್ಲಿ ಕೊಡಗು ಜಿಲ್ಲಾ ಶರಣ ಸಾಹಿತ್ಯ ಪ್ರಥಮ ಸಮ್ಮೇಳನ -2026 | ಜೂನ್ 23

    June 20, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.