Subscribe to Updates

    Get the latest creative news from FooBar about art, design and business.

    What's Hot

    ಡಾ. ಪಿ. ದಯಾನಂದ ಪೈ ವಿಶ್ವ ಕೊಂಕಣಿ ರಂಗಶ್ರೇಷ್ಠ, ಅನುವಾದ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

    December 5, 2025

    ಕಲಾಸೂರ್ಯ ನೃತ್ಯಾಲಯ ಪ್ರಸ್ತುತ ಪಡಿಸುವ ‘ಪರಿಭ್ರಮಣ 2025’ | ಡಿಸೆಂಬರ್ 06

    December 5, 2025

    46ನೆಯ ರಾಜ್ಯ ಮಟ್ಟದ ಕನ್ನಡ ನಾಟಕ ಸ್ಪರ್ಧೆ – 2025ರ ಫಲಿತಾಂಶ ಪ್ರಕಟ

    December 5, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ದಫ್ ಸ್ಪರ್ಧೆ | ಡಿಸೆಂಬರ್ 20
    Competition

    ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ದಫ್ ಸ್ಪರ್ಧೆ | ಡಿಸೆಂಬರ್ 20

    December 5, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು : ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯು ಬೆಳ್ತಂಗಡಿ ಜೋಗಿಬೆಟ್ಟು ರಿಫಾಯಿ ಜುಮಾ ಮಸೀದಿ ಆಡಳಿತ ಸಮಿತಿ ಸಹಯೋಗದೊಂದಿಗೆ ದಿನಾಂಕ 20 ಡಿಸೆಂಬರ್ 2025ರಂದು ಜಿಲ್ಲಾ ಮಟ್ಟದ ದಫ್ ಸ್ಪರ್ಧೆ ಆಯೋಜಿಸಿದೆ.

    ತಾಲೂಕು ಮಟ್ಟದ ಸ್ಪರ್ಧೆ ದಿನಾಂಕ 11 ಡಿಸೆಂಬರ್ 2025ರಂದು ನಡೆಯಲಿದ್ದು, ಪ್ರಥಮ ಮತ್ತು ದ್ವಿತೀಯ ಬಹುಮಾನ ಪಡೆದ ತಂಡಗಳನ್ನು ಜಿಲ್ಲಾ ಮಟ್ಟದ ಸ್ಪರ್ಧೆಗೆ ಆಯ್ಕೆ ಮಾಡಲಾಗುವುದು. ಜಿಲ್ಲಾಮಟ್ಟದ ಸ್ಪರ್ಧೆ ವಿಜೇತ ತಂಡಗಳಿಗೆ ರೂ.10,000/-, ರೂ.7,000/- ಮತ್ತು ರೂ.5,000/- ಕ್ರಮವಾಗಿ ಪ್ರಥಮ, ದ್ವಿತೀಯ ಮತ್ತು ತೃತೀಯ ನಗದು ಬಹುಮಾನ ಹಾಗೂ ತಾಲೂಕು ಮಟ್ಟದ ವಿಜೇತ ತಂಡಗಳಿಗೆ ರೂ.3,000/- ಮತ್ತು ರೂ.2000/- ಕ್ರಮವಾಗಿ ಪ್ರಥಮ ಮತ್ತು ದ್ವಿತೀಯ ನಗದು ಬಹುಮಾನ ನಿಗದಿಪಡಿಸಲಾಗಿದೆ.

    ಜಿಲ್ಲಾ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗುವ ತಂಡಗಳಿಗೆ ರೂ.2,000/- ಮತ್ತು ತಾಲೂಕು ಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸುವ ತಂಡಗಳಿಗೆ ರೂ.1,000/- ಪ್ರಯಾಣ ಭತ್ಯೆ ಹಾಗೂ ಎಲ್ಲ ಕಲಾವಿದರಿಗೆ ಆಕಾಡೆಮಿ ವತಿಯಿಂದ ಪ್ರಮಾಣಪತ್ರ ನೀಡಲಾಗುವುದು. ಆಸಕ್ತರು ದಿನಾಂಕ 08 ಡಿಸೆಂಬರ್ 2025ರ ಒಳಗಾಗಿ ತಾಲೂಕು ಮಟ್ಟದ ಸ್ಪರ್ಧೆಗಳ ಹೆಸರು ನೋಂದಣಿಗೆ ಆಯಾ ತಾಲೂಕು ಪ್ರತಿನಿಧಿಗಳನ್ನು ಸಂಪರ್ಕಿಸಬಹುದು ಎಂದು ಅಕಾಡೆಮಿ ಅಧ್ಯಕ್ಷ ಉಮರ್ ಯು.ಎಚ್. ತಿಳಿಸಿದ್ದಾರೆ.

    baikady competition folk Music roovari
    Share. Facebook Twitter Pinterest LinkedIn Tumblr WhatsApp Email
    Previous Articleಮೈಸೂರಿನ ಶ್ರೀರಂಗ ರಂಗಾಯಣದಲ್ಲಿ ‘ನೆನಪಿನಂಗಳ’ ಸಂವಾದ ಕಾರ್ಯಕ್ರಮ | ಡಿಸೆಂಬರ್ 06
    Next Article ಹಾಸನ ಜಿಲ್ಲಾ ಪ್ರಥಮ ಕೇಂದ್ರ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಹಿರಿಯ ಸಾಹಿತಿ ಗ್ಯಾರಂಟಿ ರಾಮಣ್ಣ ಆಯ್ಕೆ
    roovari

    Add Comment Cancel Reply


    Related Posts

    ಡಾ. ಪಿ. ದಯಾನಂದ ಪೈ ವಿಶ್ವ ಕೊಂಕಣಿ ರಂಗಶ್ರೇಷ್ಠ, ಅನುವಾದ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

    December 5, 2025

    ಕಲಾಸೂರ್ಯ ನೃತ್ಯಾಲಯ ಪ್ರಸ್ತುತ ಪಡಿಸುವ ‘ಪರಿಭ್ರಮಣ 2025’ | ಡಿಸೆಂಬರ್ 06

    December 5, 2025

    46ನೆಯ ರಾಜ್ಯ ಮಟ್ಟದ ಕನ್ನಡ ನಾಟಕ ಸ್ಪರ್ಧೆ – 2025ರ ಫಲಿತಾಂಶ ಪ್ರಕಟ

    December 5, 2025

    ಉಡುಪಿಯಲ್ಲಿ ರಜತ ಮಹೋತ್ಸವದ ಪ್ರಯುಕ್ತ ‘ನೃತ್ಯೋಲ್ಲಾಸ’ | ಡಿಸೆಂಬರ್ 6 ಮತ್ತು 7

    December 5, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.