Subscribe to Updates

    Get the latest creative news from FooBar about art, design and business.

    What's Hot

    ದಸರಾ ಪುಸ್ತಕ ಮೇಳದಲ್ಲಿ ಹೊಸ ಪುಸ್ತಕಗಳ ಬಿಡುಗಡೆಗೆ ಆಹ್ವಾನ | ಕೊನೆಯ ದಿನಾಂಕ ಸೆಪ್ಟೆಂಬರ್ 16

    September 13, 2025

    ಬಾಗಲಕೋಟೆ ಜಿಲ್ಲೆಯ ಕಮತಗಿಯಲ್ಲಿ ದಸರಾ ಉತ್ಸವ-2025 | ಕೊನೆಯ ದಿನಾಂಕ ಸೆಪ್ಟೆಂಬರ್ 20

    September 13, 2025

    ಕ.ಸಾ.ಪ.ದ ಶ್ರೀ ಕೃಷ್ಣರಾಜ ಪರಿಷತ್ತಿನ ಮಂದಿರದಲ್ಲಿ ಪುಸ್ತಕಗಳ ಬಿಡುಗಡೆ ಸಮಾರಂಭ | ಸೆಪ್ಟೆಂಬರ್ 14

    September 13, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಬಾಗಲಕೋಟೆ ಜಿಲ್ಲೆಯ ಕಮತಗಿಯಲ್ಲಿ ದಸರಾ ಉತ್ಸವ-2025 | ಕೊನೆಯ ದಿನಾಂಕ ಸೆಪ್ಟೆಂಬರ್ 20
    Awards

    ಬಾಗಲಕೋಟೆ ಜಿಲ್ಲೆಯ ಕಮತಗಿಯಲ್ಲಿ ದಸರಾ ಉತ್ಸವ-2025 | ಕೊನೆಯ ದಿನಾಂಕ ಸೆಪ್ಟೆಂಬರ್ 20

    September 13, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಕಮತಗಿ : ಮೇಘಮೈತ್ರಿ ಕನ್ನಡ ಸಾಹಿತ್ಯ ಸಂಘ (ರಿ.) ಕಮತಗಿ ಹಾಗೂ ದಸರಾ ಉತ್ಸವ ಸಮಿತಿ ವತಿಯಿಂದ ‘ದಸರಾ ಉತ್ಸವ-2025’ ದಿನಾಂಕ 30 ಸೆಪ್ಟೆಂಬರ್ 2025ರಂದು ಬಾಗಲಕೋಟೆ ಜಿಲ್ಲೆಯ ಕಮತಗಿಯಲ್ಲಿ ನಡೆಯಲಿದೆ. ಈ ಕಾರ್ಯಕ್ರಮವನ್ನು ಕವಿಗಳು, ಕಲಾವಿದರಿಗೆ ವೇದಿಕೆ ಕಲ್ಪಿಸಿಕೊಡುವುದಕ್ಕಾಗಿ ಆಯೋಜನೆ ಮಾಡುತ್ತಿದ್ದು, ಕಾರ್ಯಕ್ರಮದಲ್ಲಿ ಕವಿಗೋಷ್ಠಿ, ಗಜಲ್ ಗೋಷ್ಠಿ, ವಿಚಾರ ಸಂಕಿರಣ, ಜಾನಪದ ಕಲಾ ಪ್ರದರ್ಶನ, ಪುಸ್ತಕ ಬಿಡುಗಡೆ, ಯುವ ಬರಹಗಾರರ ಪುಸ್ತಕಗಳಿಗೆ ‘ಮೇಘಮೈತ್ರಿ ಪುಸ್ತಕ ಪ್ರಶಸ್ತಿ’ ಪ್ರದಾನ, ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ವಿವಿಧ ಕ್ಷೇತ್ರದಲ್ಲಿ ಸೇವೆಗೈದ ಸಾಧಕರಿಗೆ ‘ದಸರಾ ಗೌರವ ಪುರಸ್ಕಾರ’ ನೀಡಿ ಗೌರವಿಸಲಾಗುವುದು. ವೇದಿಕೆಯಲ್ಲಿ ನಾಡಿನ ಗಣ್ಯರು ಭಾಗವಹಿಸಲಿದ್ದು, ತಾವುಗಳು ಈ ಉತ್ಸವದಲ್ಲಿ ಭಾಗವಹಿಸಲು ಇಚ್ಚಿಸುವವರು ತಮ್ಮ ಹೆಸರನ್ನು ಈ ಕೆಳಗಿನ ಮೊಬೈಲ್ ನಂಬರ್ ಗೆ ಕರೆಮಾಡಿ ನೊಂದಣಿ ಮಾಡಿಕೊಳ್ಳಬೇಕು. ಎಂ. ರಮೇಶ ಕಮತಗಿ : 9686782774

    ವಿಶೇಷ ಸೂಚನೆ :
    *ಉತ್ಸವದಲ್ಲಿ ಭಾಗವಹಿಸುವ ಕವಿ-ಕಲಾವಿದರಿಗೆ ಊಟದ ವ್ಯವಸ್ಥೆ.
    *ಪ್ರಮಾಣ ಪತ್ರ ಮತ್ತು ನೆನಪಿನ ಕಾಣಿಕೆ ಹಾಗೂ ಒಂದು ಪುಸ್ತಕ ನೀಡಲಾಗುವುದು (ಗೌರವ ಧನ ಮತ್ತು ಟಿ.ಎ, ಡಿ.ಎ ಇರುವುದಿಲ್ಲ).
    *ಕವಿತೆ ಓದುವ ಕವಿಗಳಿಗೆ ಮತ್ತು ಕಲಾವಿದರಿಗೆ ಸಮಯದ ಮಿತಿ ಇರುತ್ತದೆ.
    *ಕರ್ನಾಟಕದ ಬೇರೆ ಯಾವ ಜಿಲ್ಲೆಯವರು ಬೇಕಾದರು ಭಾಗವಹಿಸಬಹುದು.
    *ಹೆಸರು ನೋಂದಾಯಿಸಲು ಕೊನೆಯ ದಿನಾಂಕ 20 ಸೆಪ್ಟೆಂಬರ್ 2025

    award baikady Book release felicitation folk Literature Music roovari
    Share. Facebook Twitter Pinterest LinkedIn Tumblr WhatsApp Email
    Previous Articleಕ.ಸಾ.ಪ.ದ ಶ್ರೀ ಕೃಷ್ಣರಾಜ ಪರಿಷತ್ತಿನ ಮಂದಿರದಲ್ಲಿ ಪುಸ್ತಕಗಳ ಬಿಡುಗಡೆ ಸಮಾರಂಭ | ಸೆಪ್ಟೆಂಬರ್ 14
    Next Article ದಸರಾ ಪುಸ್ತಕ ಮೇಳದಲ್ಲಿ ಹೊಸ ಪುಸ್ತಕಗಳ ಬಿಡುಗಡೆಗೆ ಆಹ್ವಾನ | ಕೊನೆಯ ದಿನಾಂಕ ಸೆಪ್ಟೆಂಬರ್ 16
    roovari

    Add Comment Cancel Reply


    Related Posts

    ದಸರಾ ಪುಸ್ತಕ ಮೇಳದಲ್ಲಿ ಹೊಸ ಪುಸ್ತಕಗಳ ಬಿಡುಗಡೆಗೆ ಆಹ್ವಾನ | ಕೊನೆಯ ದಿನಾಂಕ ಸೆಪ್ಟೆಂಬರ್ 16

    September 13, 2025

    ಕ.ಸಾ.ಪ.ದ ಶ್ರೀ ಕೃಷ್ಣರಾಜ ಪರಿಷತ್ತಿನ ಮಂದಿರದಲ್ಲಿ ಪುಸ್ತಕಗಳ ಬಿಡುಗಡೆ ಸಮಾರಂಭ | ಸೆಪ್ಟೆಂಬರ್ 14

    September 13, 2025

    ಮಣಿ ಕೃಷ್ಣಸ್ವಾಮಿ ಅಕಾಡೆಮಿ ಪ್ರಸ್ತುತ ಪಡಿಸುವ ಗಾಯನ ಸಂಗೀತ ಕಾರ್ಯಾಗಾರ | ಸೆಪ್ಟೆಂಬರ್ 20, 21, 27 ಮತ್ತು 28    

    September 13, 2025

    ಕೆ.ಪಿ.ಎಸ್. ವಿದ್ಯಾರ್ಥಿಗಳಿಗೆ ವಿಜ್ಞಾನ ನಾಟಕ ಸ್ಪರ್ಧೆಯಲ್ಲಿ ಮೊದಲ ಸ್ಥಾನ

    September 12, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.