Subscribe to Updates

    Get the latest creative news from FooBar about art, design and business.

    What's Hot

    ಡಾ. ಮಾಲತಿ ಶೆಟ್ಟಿ ಮಾಣೂರು ಇವರು ‘ಕರುನಾಡ ಕಾಯಕ ಯೋಗಿ ಸದ್ಭಾವನ’ ರಾಜ್ಯಪ್ರಶಸ್ತಿಗೆ ಆಯ್ಕೆ

    May 8, 2025

    ಕಾಸರಗೋಡು ಜಿಲ್ಲೆಯ ಬಳ್ಳಪದವಿನಲ್ಲಿ ‘ನಾದ ಮಾಧುರಿ’ ಸಂಗೀತ ಕಾರ್ಯಾಗಾರ | ಮೇ 09ರಿಂದ 11

    May 8, 2025

    ಯಶಸ್ವಿಯಾಗಿ ಸಂಪನ್ನಗೊಂಡ ಕುಂದಾಪ್ರ ಕನ್ನಡ ಐದನೆಯ ಸಾಹಿತ್ಯ ಸಮ್ಮೇಳನ ‘ಕಾಂಬ’

    May 8, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಬಡಗುತಿಟ್ಟು ಯಕ್ಷಗಾನದ ಭಾಗವತಿಕೆಯ ವಿವಿಧ ಶೈಲಿ, ಮಟ್ಟುಗಳ ಪ್ರಾತ್ಯಕ್ಷಿಕೆ ಹಾಗೂ ದಾಖಲೀಕರಣ | ಏಪ್ರಿಲ್ 7
    Yakshagana

    ಬಡಗುತಿಟ್ಟು ಯಕ್ಷಗಾನದ ಭಾಗವತಿಕೆಯ ವಿವಿಧ ಶೈಲಿ, ಮಟ್ಟುಗಳ ಪ್ರಾತ್ಯಕ್ಷಿಕೆ ಹಾಗೂ ದಾಖಲೀಕರಣ | ಏಪ್ರಿಲ್ 7

    April 6, 2024Updated:April 8, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಉಡುಪಿ : ಎಂ.ಜಿ.ಎಂ. ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ಯಕ್ಷಗಾನ ಕೇಂದ್ರ ಇಂದ್ರಾಳಿ, ಉಡುಪಿ (ಮಾಹೆ), ಪ್ರಾದೇಶಿಕ ಜಾನಪದ ರಂಗಕಲೆಗಳ ಅಧ್ಯಯನ ಕೇಂದ್ರ ಮಾಹೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಶ್ರಯದಲ್ಲಿ ಬಡಗುತಿಟ್ಟು ಯಕ್ಷಗಾನದ ಭಾಗವತಿಕೆ ವಿವಿಧ ಶೈಲಿ-ಮಟ್ಟುಗಳ ಪ್ರಾತ್ಯಕ್ಷಿಕೆ ಮತ್ತು ದಾಖಲೀಕರಣವು ದಿನಾಂಕ 07-04-2024ರಂದು ನಡೆಯಲಿದೆ. ಕಾರ್ಯಕ್ರಮದ ಉದ್ಘಾಟನೆಯನ್ನು ಮಾಹೆ ಸಹಕುಲಾಧಿಪತಿಗಳಾದ ಡಾ. ಎಚ್.ಎಸ್. ಬಲ್ಲಾಳ್ ನೆರವೇರಿಸಲಿದ್ದು, ಎಂ.ಜಿ.ಎಂ. ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಲಕ್ಷ್ಮೀನಾರಾಯಣ ಕಾರಂತ ಅಧ್ಯಕ್ಷತೆ ವಹಿಸಲಿರುವರು.

    ಶ್ರೀ ಭುವನೇಂದ್ರ ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷ ಶ್ರೀ ಸಿ.ಎ. ಶಿವಾನಂದ ಪೈ ಮತ್ತು ಹಿರಿಯ ಭಾಗವತರು ಹಾಗೂ ಗುರುಗಳಾದ ಹೆರಂಜಾಲು ಗೋಪಾಲ ಗಾಣಿಗ ಉಪಸ್ಥಿತರಿವರು. ಬೆಳಿಗ್ಗೆ 10-00 ಗಂಟೆಗೆ ಪ್ರಾತ್ಯಕ್ಷಿಕೆ ನಡೆಯಲಿದ್ದು, ಶ್ರೀ ಹೆರಂಜಾಲು ಗೋಪಾಲ ಗಾಣಿಗ, ವಿಷ್ಣು ಸುಬ್ರಾಯ ಹೆಗಡೆ, ಹಿರೇಮಕ್ಕಿ, ಹಿರಿಯಣ್ಣ ಆಚಾರ್ಯ ಕಿಗ್ಗ, ಉದಯಕುಮಾ‌ರ್ ಹೊಸಾಳ, ನಾಗೇಶ ಕುಲಾಲ್ ನಾಗರಕೊಡಿಗೆ, ಮರವಂತೆ ಕೃಷ್ಣದಾಸ್, ಮಹೇಶ ಕುಮಾ‌ರ್ ಮಂದಾರ್ತಿ, ರಾಘವೇಂದ್ರ ಹೆಗಡೆ ಯಲ್ಲಾಪುರ ಮತ್ತು ಶ್ರೀಕಾಂತ ಶೆಟ್ಟಿ ಎಡಮೊಗೆ ಇವರುಗಳು ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಲಿರುವರು. ಯಕ್ಷಗಾನ ಕೇಂದ್ರ ಸಲಹಾ ಸಮಿತಿ ಸದಸ್ಯರಾದ ಪ್ರೊ. ಎಸ್.ವಿ. ಉದಯಕುಮಾ‌ರ್ ಶೆಟ್ಟಿ ಕಾರ್ಯಕ್ರಮದ ಸಂಯೋಜಕರಾಗಿರುವರು.

    Share. Facebook Twitter Pinterest LinkedIn Tumblr WhatsApp Email
    Previous Articleಮಂಗಳೂರು ವಿಶ್ವವಿದ್ಯಾನಿಲಯ ‘ಕನಕ ಕೀರ್ತನ ಗಂಗೋತ್ರಿ’ ಫಲಿತಾಂಶ ಪ್ರಕಟ ಇಪ್ಪತ್ತು ಗಾಯಕರಿಗೆ ಕನಕ ಪುರಸ್ಕಾರ
    Next Article ಪುತ್ತೂರಿನ ಸುದಾನ ವಸತಿ ಶಾಲೆಯಲ್ಲಿ ಕವಿಗೋಷ್ಠಿ, ಸಾಂಸ್ಕೃತಿಕ ಕಾರ್ಯಕ್ರಮ ಮತ್ತು ಪ್ರಶಸ್ತಿ ಪ್ರದಾನ | ಏಪ್ರಿಲ್ 7
    roovari

    Add Comment Cancel Reply


    Related Posts

    ಪುತ್ತೂರು ಶ್ರೀಮಹಾಲಿಂಗೇಶ್ವರ ದೇವಸ್ಥಾನದ ರಾಜಗೋಪುರದಲ್ಲಿ ತಾಳಮದ್ದಳೆ

    May 7, 2025

    ಕೀರಿಕ್ಕಾಡು ಸ್ಮಾರಕ ಸಭಾಭವನದಲ್ಲಿ ಪಾರ್ತಿಸುಬ್ಬ ವಿರಚಿತ ‘ಪಂಚವಟಿ’ ಯಕ್ಷಗಾನ ತಾಳಮದ್ದಳೆ

    May 7, 2025

    ಕನ್ನರ್ಪಾಡಿಯಲ್ಲಿ ನೂತನ ‘ಶ್ರೀ ಜಯದುರ್ಗಾ ಪರಮೇಶ್ವರಿ ಯಕ್ಷಗಾನ ಕಲಾಮಂಡಳಿ’ ಉದ್ಘಾಟನೆ

    May 6, 2025

    ಪರಿಚಯ ಲೇಖನ | ‘ಬೆಳೆಯುವ ಯಕ್ಷಸಿರಿ’ ಸಚಿನ್ ಶೆಟ್ಟಿ ನಾಗರಕೊಡಿಗೆ

    May 6, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.