Subscribe to Updates

    Get the latest creative news from FooBar about art, design and business.

    What's Hot

    ಬೆಂಗಳೂರಿನಲ್ಲಿ ಎಂ.ವಿ. ಸೂರಪ್ಪ ಸ್ಮರಣಾರ್ಥ ದತ್ತಿ ಉಪನ್ಯಾಸ | ಮೇ 16

    May 13, 2026

    ಕರ್ನಾಟಕ ರಾಜ್ಯ ನಿವೃತ್ತ ನೌಕರರ ಸಂಘದ ವತಿಯಿಂದ ಬಸವ ಜಯಂತಿ ಹಾಗೂ ಕಾರ್ಮಿಕ ದಿನಾಚರಣೆ

    May 13, 2026

    ನೃತ್ಯ ವಿಮರ್ಶೆ | ದೈವೀಕ ಸಾಕ್ಷಾತ್ಕಾರದ ಗೌರಿ ಕೃಷ್ಣಳ ಸಾತ್ವಿಕಾಭಿನಯ

    May 13, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    ಯಕ್ಷಗಾನದ ಬಡಗುತಿಟ್ಟಿನ ಪ್ರಾತ್ಯಕ್ಷಿಕೆ
    Yakshagana

    ಯಕ್ಷಗಾನದ ಬಡಗುತಿಟ್ಟಿನ ಪ್ರಾತ್ಯಕ್ಷಿಕೆ

    January 24, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಕೋಟ : ವಿಶ್ವ ವಿಖ್ಯಾತ ಸಾಲಿಗ್ರಾಮ ಮಕ್ಕಳ ಮೇಳದ ಹಿರಿಯ ಕಲಾವಿದರಿಂದ ದಿನಾಂಕ 20-01-2024ರಂದು ಕೋಟೇಶ್ವರ ಬೀಜಾಡಿ ಸಮೀಪದ ಯುವ ಸ್ಯಾಂಡ್ಸ್ ಬೀಚ್ ರೆಸಾರ್ಟ್ನಲ್ಲಿ ಪಂಚಕರ್ಮ ಚಿಕಿತ್ಸೆಗಾಗಿ ಬಂದ ಅಮೇರಿಕಾದ ಪ್ರಜೆಗಳಿಗಾಗಿ ಕಲಾವಿದರೂ, ಉಪನ್ಯಾಸಕರೂ ಆದ ಸುಜಯೀಂದ್ರ ಹಂದೆ ಎಚ್. ನಿರ್ದೇಶನದಲ್ಲಿ ಇಂಗ್ಲಿಷ್ ಭಾಷಾ ಸಂವಹನದೊಂದಿಗೆ ಕರ್ನಾಟಕದ ಶ್ರೀಮಂತ ಕಲೆ ಯಕ್ಷಗಾನದ ಬಡಗುತಿಟ್ಟಿನ ಪ್ರಾತ್ಯಕ್ಷಿಕೆ ನಡೆಯಿತು.

    ತೆರೆಯ ಮರೆಯ ಚೌಕಿಯಲ್ಲಿ ನಡೆಯುವ ಸಾಂಪ್ರಾಯಿಕ ಮುಖವರ್ಣಿಕೆ, ವೇಷಕಟ್ಟುವ ಕ್ರಮ, ಕೇದಗೆಮುಂದಲೆ ಮತ್ತು ಕಿರೀಟ ವೇಷಗಳ ಸಿದ್ಧತೆಯನ್ನು ರಂಗದಲ್ಲೇ ತೋರಿಸುವುದರೊಂದಿಗೆ ವಿವಿಧ ತಾಳ, ಹಸ್ತಾಭಿನಯ ಮುದ್ರೆ, ರಸ ಭಾವಗಳ ಕುಣಿತ, ಯುದ್ಧ ಕುಣಿತಗಳ ಆಂಗಿಕಾಭಿನಯ, ಆಹಾರ್ಯಾಭಿನಯ, ವಾಚಿಕಾಭಿನಯ, ಸಾತ್ವಿಕಾಭಿನಯಗಳನ್ನು ಪ್ರದರ್ಶಿಸಲಾಯಿತು.

    ಕುಮಾರಿ ಕಾವ್ಯ ಹಂದೆ ಎಚ್. ನಿರೂಪಣೆಯಲ್ಲಿ ನವೀನ್ ಕೋಟ, ಮನೋಜ್ ಆಚಾರ್, ಆದಿತ್ಯ ಹೊಳ್ಳ, ಭಾಗವತ ದೇವರಾಜ ದಾಸ್, ಮದ್ದಳೆವಾದಕರಾದ ರಾಘವೇಂದ್ರ ಹೆಗಡೆ ಯಲ್ಲಾಪುರ, ಚಂಡೆವಾದಕರಾದ ಸುದೀಪ ಉರಾಳ ಮುಮ್ಮೇಳ ಹಿಮ್ಮೇಳ ಕಲಾವಿದರಾಗಿ ಭಾಗವಹಿಸಿದರು.

    Share. Facebook Twitter Pinterest LinkedIn Tumblr WhatsApp Email
    Previous Articleಪುರಭವನದಲ್ಲಿ ‘ನಾಟ್ಯಾರಾಧನಾ ತ್ರಿಂಶೋತ್ಸವ ಸಂಭ್ರಮ’ ಉದ್ಘಾಟನಾ ಸಮಾರಂಭ
    Next Article ಮಂಗಳೂರು ವಿ.ವಿ. ಕನ್ನಡ ವಿಭಾಗದಲ್ಲಿ ‘ಸಂಸ್ಕೃತಿ ಸಿರಿ’ ಕರಾವಳಿ ಜಾನಪದ ಸಂಸ್ಕೃತಿಯ ಅನಾವರಣ
    roovari

    Add Comment Cancel Reply


    Related Posts

    ಮುಂಬಯಿ ಯಕ್ಷಗಾನ ಸಮ್ಮೇಳನ 2026 ಇವರ ಸಮ್ಮೇಳನಾಧ್ಯಕ್ಷರಾಗಿ ಡಾ. ಟಿ. ಶ್ಯಾಮ ಭಟ್ ಆಯ್ಕೆ

    May 12, 2026

    ಉಡುಪಿಯಲ್ಲಿ ‘ಮುಖವರ್ಣಿಕೆ – ವೇಷಭೂಷಣ ಶಿಬಿರ’ ಉದ್ಘಾಟನೆ

    May 12, 2026

    ಶ್ರೀ ಶಕ್ತಿ ಆಂಜನೇಯ ಮಂತ್ರಾಲಯದಲ್ಲಿ ಪಾಕ್ಷಿಕ ತಾಳಮದ್ದಳೆ

    May 11, 2026

    ಬೆಂಗಳೂರಿನಲ್ಲಿ ಸಪ್ತ ದಿನಗಳ ‘ತಿತ್ತಿತೈ ಯಕ್ಷಗಾನ ಶಿಬಿರ’ | ಮೇ 13ರಿಂದ

    May 8, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.