Subscribe to Updates

    Get the latest creative news from FooBar about art, design and business.

    What's Hot

    ಕರ್ನಾಟಕ ಲೇಖಕಿಯರ ಸಂಘದ 2025ನೆಯ ಸಾಲಿನ ಪುಸ್ತಕ ಬಹುಮಾನಕ್ಕೆ ಕೃತಿಗಳ ಆಹ್ವಾನ | ಕೊನೆಯ ದಿನಾಂಕ ಫೆಬ್ರುವರಿ 10

    January 14, 2026

    ಮಂಗಳೂರಿನ ಪುರಭವನದಲ್ಲಿ ‘ಅನುಪಮ’ ಮಾಸಿಕದ ರಜತ ಮಹೋತ್ಸಹ ವರ್ಷಾಚರಣೆ | ಜನವರಿ 15

    January 14, 2026

    ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಸಾಹಿತಿ ಶ್ರೀಮತಿ ಜಲಜಾ ಶೇಖರ್ ಆಯ್ಕೆ

    January 13, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಸಾಹಿತ್ಯ ಗಂಗಾ ಧಾರವಾಡದಿಂದ ರಾಜ್ಯಮಟ್ಟದ ಲಲಿತ ಪ್ರಬಂಧ ಸ್ಪರ್ಧೆ | ಜನವರಿ 8 ಕೊನೇ ದಿನ
    Competition

    ಸಾಹಿತ್ಯ ಗಂಗಾ ಧಾರವಾಡದಿಂದ ರಾಜ್ಯಮಟ್ಟದ ಲಲಿತ ಪ್ರಬಂಧ ಸ್ಪರ್ಧೆ | ಜನವರಿ 8 ಕೊನೇ ದಿನ

    December 28, 2023No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಧಾರವಾಡ : ಸಾಹಿತ್ಯ ಗಂಗಾ ಧಾರವಾಡ ಸಂಸ್ಥೆಯು ಯಶಸ್ವಿಯಾಗಿ ಎರಡು ವರ್ಷ ಪೂರೈಸಿದ ನಿಮಿತ್ತ ರಾಜ್ಯ ಮಟ್ಟದ ‘ಲಲಿತ ಪ್ರಬಂಧ ಸ್ಪರ್ಧೆ’ ಏರ್ಪಡಿಸಲಾಗಿದ್ದು, ಆಸಕ್ತರು ಭಾಗವಹಿಸಬಹುದಾಗಿದೆ. ವಿಜೇತರಿಗೆ ಪ್ರಥಮ, ದ್ವಿತೀಯ ಮತ್ತು ತೃತೀಯ ಬಹುಮಾನ ನೀಡಲಾಗುವುದು ಹಾಗೂ ಡಿಜಿಟಲ್ ಪ್ರಶಸ್ತಿ ಪತ್ರ ಮತ್ತು ಪುಸ್ತಕಗಳನ್ನುನೀಡಲಾಗುವುದು. ಭಾಗವಹಿಸಿದ ಎಲ್ಲರಿಗೂ ಡಿಜಿಟಲ್ ಪ್ರಮಾಣ ಪತ್ರವನ್ನು ನೀಡಲಾಗುವುದು.

    ಸ್ಪರ್ಧೆಯ ನಿಯಮಗಳು
    * ಸ್ಪರ್ಧೆಗೆ ಮುಕ್ತ ಪ್ರವೇಶವಿದ್ದು, ಯಾವುದೇ ಪ್ರವೇಶ ಶುಲ್ಕವಿರುವುದಿಲ್ಲ.
    * ಒಬ್ಬ ಸ್ಪರ್ಧಿ ಒಂದು ಪ್ರಬಂಧವನ್ನು ಮಾತ್ರ ಕಳುಹಿಸಬಹುದು.
    * ಲಲಿತ ಪ್ರಬಂಧ 1000 ಪದಗಳ ಮಿತಿಯಲ್ಲಿರಬೇಕು.
    * ಪ್ರಬಂಧ ಈ ಮೊದಲು ಎಲ್ಲೂ ಪ್ರಕಟವಾಗಿರಬಾರದು.
    * ಅನುವಾದ, ಅನುಕರಣೆ ಮತ್ತು ರೂಪಾಂತರ ಮಾಡಿದ ಪ್ರಬಂಧಗಳಿಗೆ ಅವಕಾಶವಿಲ್ಲ.
    * ಪ್ರಬಂಧವನ್ನು ಟೈಪಿಸಿ, ಪಿ. ಡಿ. ಎಫ್. ರೂಪದಲ್ಲಿ ಮಾತ್ರ ಕಳುಹಿಸಬೇಕು.
    * ಸ್ಪರ್ಧಿಯ ಪರಿಚಯ, ಪೂರ್ಣ ವಿಳಾಸ ಮತ್ತು ಒಂದು ಫೋಟೋವನ್ನು ಪ್ರತ್ಯೇಕವಾಗಿ ಕಳುಹಿಸಬೇಕು.
    * ಪ್ರಬಂಧವನ್ನು ಕಳುಹಿಸಲು ಕೊನೆಯ ದಿನಾಂಕ 08-01-2024
    * ಫಲಿತಾಂಶವನ್ನು 12-01-2024ರಂದು ಪ್ರಕಟಿಸಲಾಗುವುದು.

    Share. Facebook Twitter Pinterest LinkedIn Tumblr WhatsApp Email
    Previous Articleಕುಂದಾಪುರದಲ್ಲಿ ‘ಬಂಟರ ಯಕ್ಷ ಸಂಭ್ರಮ’ | ಡಿಸೆಂಬರ್ 30
    Next Article ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಕಿಶೋರ ಯಕ್ಷಗಾನ ಸಂಭ್ರಮದ ಸಮಾರೋಪ
    roovari

    Add Comment Cancel Reply


    Related Posts

    ಶಕ್ತಿನಗರದ ಸರಕಾರಿ ವಿದ್ಯಾ ಸಂಸ್ಥೆಯಲ್ಲಿ ‘ರಂಗೋಲಿ ಸ್ಪರ್ಧೆ’ | ಜನವರಿ 18

    January 13, 2026

    ಅರೆಹೊಳೆ ಪ್ರತಿಷ್ಠಾನದಿಂದ ಕನ್ನಡ ಕಥಾ ಸ್ಪರ್ಧೆಗೆ ಆಹ್ವಾನ | ಕೊನೆಯ ದಿನಾಂಕ ಜನವರಿ 30

    January 12, 2026

    ಏಳು ಮಂದಿ ಸಾಧಕರಿಗೆ ಹಾಗೂ ಒಂದು ಸಂಸ್ಥೆಗೆ ‘ಸಂದೇಶ ಪ್ರಶಸ್ತಿ’ ಪ್ರಕಟ

    January 10, 2026

    ಕುಂಜತ್ತೂರಿನ ಶ್ರೀ ಮಾತಾ ಕಲಾಲಯ ಸಭಾಂಗಣದಲ್ಲಿ ಕಲಾಕುಂಚದ ವಾರ್ಷಿಕೋತ್ಸವ

    January 10, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.