Subscribe to Updates

    Get the latest creative news from FooBar about art, design and business.

    What's Hot

    ಸಿಂಧನೂರು ಸತ್ಯಾ ಗಾರ್ಡನ್ ನಲ್ಲಿ 11ನೇ ‘ಮೇ ಸಾಹಿತ್ಯ ಮೇಳ’ | ಮೇ 17 ಮತ್ತು 18

    May 16, 2025

    ಕಯ್ಯಾರರ ಜನ್ಮದಿನ ಸಂಭ್ರಮದಲ್ಲಿ ಭಾಗವಹಿಸಲು ಆಸಕ್ತರಿಗೆ ಆಹ್ವಾನ

    May 16, 2025

    ಶ್ರೀ ನಾಟ್ಯಾಂಜಲಿ ಕಲಾ ಅಕಾಡೆಮಿಯ ನಲ್ವತ್ತರ ನಲಿವು 11ನೇ ಸರಣಿ ಕಾರ್ಯಕ್ರಮ

    May 16, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಧ್ವನಿ ಬಳಗದಿಂದ – ‘ಧ್ವನಿ ಕವನ ಸ್ಪರ್ಧೆ’ | ಕೊನೆಯ ದಿನಾಂಕ ಜುಲೈ 20
    Competition

    ಧ್ವನಿ ಬಳಗದಿಂದ – ‘ಧ್ವನಿ ಕವನ ಸ್ಪರ್ಧೆ’ | ಕೊನೆಯ ದಿನಾಂಕ ಜುಲೈ 20

    July 1, 2023Updated:August 19, 2023No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು : ಧ್ವನಿ ಬಳಗದವರಿಂದ ಪದವಿ ಪೂರ್ವ, ಪದವಿ ಹಂತ, ಸ್ನಾತಕೋತ್ತರ ಹಾಗೂ ಸಾರ್ವಜನಿಕರಿಗೆ ‘ಧ್ವನಿ ಕವನ ಸ್ಪರ್ಧೆ’ಯನ್ನು ಆಯೋಜಿಸಿದೆ. ಸ್ಪರ್ಧೆಗೆ ನೋಂದಾಯಿಸಿಕೊಳ್ಳಲು ಕೊನೆಯ ದಿನಾಂಕ : 20-07-2023 ಆಗಿರುತ್ತದೆ.

    ನಿಬಂಧನೆಗಳು :
    1. ಸ್ಪರ್ಧೆಯು ಎರಡು ಹಂತಗಳಲ್ಲಿ ನಡೆಯಲಿರುವುದು
    1) ಪದವಿ ಪೂರ್ವ ಮತ್ತು ಪದವಿ ವಿದ್ಯಾರ್ಥಿಗಳಿಗೆ
    2) ಸ್ನಾತಕೋತ್ತರ ಮತ್ತು ಸಾರ್ವಜನಿಕ
    2) ಕೈಪಿಡಿಯಲ್ಲಿ ನೀಡಿರುವ ಎರಡು ವಿಷಯಗಳಲ್ಲಿ ಒಂದು ವಿಷಯದ ಕುರಿತು ಹನ್ನೆರಡು ಸಾಲುಗಳ ಕವಿತೆ ರಚಿಸಬೇಕು
    ಪದವಿ ಪೂರ್ವ ಮತ್ತು ಪದವಿ ಹಂತ
    1) ಚಿಗುರು 2) ಮಳೆ
    ಸ್ನಾತಕೋತ್ತರ ಮತ್ತು ಸಾರ್ವಜನಿಕ
    1) ಅಂಬೆಗಾಲು 2) ಕೈತುತ್ತು
    3) ಕವಿತೆಯನ್ನು ಕನ್ನಡ ಭಾಷೆಯಲ್ಲಿಯೇ ರಚಿಸಬೇಕು. ಕೃತಿ ಚೌರ್ಯ ಕಂಡುಬಂದಲ್ಲಿ ಕವಿತೆಯನ್ನು ಸರ್ಧೆಗೆ ಪರಿಗಣಿಸಲಾಗುವುದಿಲ್ಲ.
    4) ಸ್ಪರ್ಧಿಯು ರಚಿಸಿದ ಕವಿತೆ ಈಗಾಗಲೇ ಯಾವುದೇ ಜಾಲತಾಣ ಮಾಧ್ಯಮಗಳಲ್ಲಿ ಪ್ರಕಟಗೊಂಡಿರಬಾರದು.
    5) ಸ್ಪರ್ಧಿಯು ತಮ್ಮ ಕವಿತೆಯನ್ನು ಸಂಸ್ಥೆ ವತಿಯಿಂದ ಪಡೆದ ಕೈ ಪಿಡಿಯಲ್ಲಿಯೇ ಬಾಲ್ ಪೆನ್ ಬಳಸಿ ಬರೆಯಬೇಕು.
    6) ಸ್ಪರ್ಧೆಯಲ್ಲಿ ಭಾಗವಹಿಸಲು ಸ್ಪರ್ಧಿಯು ರೂ.199/- ನೋಂದಣಿ ಶುಲ್ಕವನ್ನು ಪಾವತಿಸಬೇಕು.

    ಆಯ್ಕೆ ಪ್ರಕ್ರಿಯೆ
    1) ವಿಜೇತರನ್ನು ಪ್ರಸಿದ್ಧ ಮೂರು ಮಂದಿ ಕವಿಗಳ ಮೂಲಕ ಆಯ್ಕೆ ಮಾಡಿಸಲಾಗುವುದು.
    2) ಎರಡು ಹಂತದಲ್ಲಿ ಆಯ್ಕೆಯಾದ ಕವಿಗಳಿಗೆ ಪ್ರಥಮ, ದ್ವಿತೀಯ ಬಹುಮಾನ ನೀಡಲಾಗುವುದು.
    3) ತೀರ್ಪುಗಾರರ ತೀರ್ಮಾನವೇ ಅಂತಿಮವಾಗಿರುತ್ತದೆ.
    4) ಸ್ಪರ್ಧೆಯಲ್ಲಿ ಭಾಗವಹಿಸಿದ ಎಲ್ಲಾ ಉದಯೋನ್ಮುಖ ಕವಿಗಳಿಗೂ ಸಂಸ್ಥೆಯ ಪರವಾಗಿ ಪ್ರಶಸ್ತಿ ಪತ್ರ ನೀಡಲಾಗುವುದು.

    ಪದವಿಪೂರ್ವ / ಪದವಿ ಹಂತ
    ಪ್ರಥಮ ಬಹುಮಾನ ರೂ.2,222/-
    ದ್ವಿತೀಯ ಬಹುಮಾನ ರೂ.1,111/-

    ಸ್ನಾತಕೋತ್ತರ | ಸಾರ್ವಜನಿಕ ಹಂತ
    ಪ್ರಥಮ ಬಹುಮಾನ ರೂ.3,333/-
    ದ್ವಿತೀಯ ಬಹುಮಾನ ರೂ.2,222/-

    ಹೆಚ್ಚಿನ ವಿವರಣೆಗಾಗಿ : 9686043469, dwani.dwani2023@gmail.com

    Share. Facebook Twitter Pinterest LinkedIn Tumblr WhatsApp Email
    Previous Article‘ಘಾಂದ್ರುಕ್’ ಕಾದಂಬರಿ ಅವಲೋಕನ – ಸಂವಾದ ಕಾರ್ಯಕ್ರಮ
    Next Article ಶ್ರೀ ಕೆ.ಆರ್. ಪ್ರಸಿನ್ ಗೌಡ ಇವರ ‘ಮನ ಮಾತದಾಗ’ ಕೃತಿ ಲೋಕಾರ್ಪಣೆ
    roovari

    Add Comment Cancel Reply


    Related Posts

    ಸಿಂಧನೂರು ಸತ್ಯಾ ಗಾರ್ಡನ್ ನಲ್ಲಿ 11ನೇ ‘ಮೇ ಸಾಹಿತ್ಯ ಮೇಳ’ | ಮೇ 17 ಮತ್ತು 18

    May 16, 2025

    ಕಯ್ಯಾರರ ಜನ್ಮದಿನ ಸಂಭ್ರಮದಲ್ಲಿ ಭಾಗವಹಿಸಲು ಆಸಕ್ತರಿಗೆ ಆಹ್ವಾನ

    May 16, 2025

    ಶ್ರೀ ನಾಟ್ಯಾಂಜಲಿ ಕಲಾ ಅಕಾಡೆಮಿಯ ನಲ್ವತ್ತರ ನಲಿವು 11ನೇ ಸರಣಿ ಕಾರ್ಯಕ್ರಮ

    May 16, 2025

    ಸಾಹಿತಿ ರತ್ನ ಕುಮಾರ್ ಎಂ. ಇವರಿಗೆ ಕ.ಸಾ.ಪ.ದಿಂದ ಸನ್ಮಾನ

    May 15, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.

    Notifications