Subscribe to Updates

    Get the latest creative news from FooBar about art, design and business.

    What's Hot

    ಬೆಂಗಳೂರಿನ ಕಲಾಗ್ರಾಮ ಸಾಂಸ್ಕೃತಿಕ ಸಮುಚ್ಚಯದಲ್ಲಿ ‘ಅಣ್ಣನ ನೆನಪು’ ಸಾಕ್ಷ್ಯ ನಾಟಕ | ಮೇ 19

    May 14, 2025

    ಪುಸ್ತಕ ವಿಮರ್ಶೆ | ‘ನೀಲು ಮಾತು ಮೀರಿದ ಮಿಂಚು’ ಲಂಕೇಶ್ ಕಾವ್ಯದ ರೂಹುಗಳು

    May 14, 2025

    ಬೆಂಗಳೂರಿನ ವಿವಿಧೆಡೆ ಹಾಗೂ ಮೈಸೂರಿನಲ್ಲಿ ಯಕ್ಷಗಾನ ಪ್ರದರ್ಶನ | ಮೇ 17ರಿಂದ 22

    May 14, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಕಾಸರಗೋಡಿನಲ್ಲಿ ಜಿಲ್ಲಾಮಟ್ಟದ ಕಥಾ ಕಮ್ಮಟ | 23 ಮತ್ತು 24 ಸಪ್ಟೆಂಬರ್
    Uncategorized

    ಕಾಸರಗೋಡಿನಲ್ಲಿ ಜಿಲ್ಲಾಮಟ್ಟದ ಕಥಾ ಕಮ್ಮಟ | 23 ಮತ್ತು 24 ಸಪ್ಟೆಂಬರ್

    September 7, 2023No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಕಾಸರಗೋಡು: ಬೆಂಗಳೂರಿನ ವೀರಲೋಕ ಪ್ರಕಾಶನದ ದೇಸಿ ಜಗಲಿ ಮತ್ತು ಕಾಸರಗೋಡು ಜಿಲ್ಲಾ ಕನ್ನಡ ಲೇಖಕರ ಸಂಘದ ಸಂಯುಕ್ತ ಆಶ್ರಯದಲ್ಲಿ ಎರಡು ದಿನಗಳ ಜಿಲ್ಲಾ ಮಟ್ಟದ ಕಥಾ ಕಮ್ಮಟವು ದಿನಾಂಕ 23-09-2023 ಮತ್ತು 24-09-2023 ರಂದು ಉಪ್ಪಳದ ಬಾಯಿಕಟ್ಟೆ ಸಮೀಪದ ಲಕ್ಷ್ಮಿ ಮಿಲ್ಸ್‌ ಸಭಾಭವನದಲ್ಲಿ ನಡೆಯಲಿದೆ.

    ಖ್ಯಾತ ಸಂಶೋಧಕ ಮತ್ತು ಅನುವಾದಕ ಡಾ.ಮೋಹನ ಕುಂಟಾರು ಕಥಾ ಕಮ್ಮಟದ ನಿರ್ದೇಶಕರಾಗಿ ಕಾರ್ಯ ನಿರ್ವಹಿಸುವರು. ಜಿಲ್ಲೆಯ ಉದಯೋನ್ಮುಖ ಬರಹಗಾರರಿಗೆ ಇದೊಂದು ಉತ್ತಮ ಅವಕಾಶವಾಗಿದ್ದು, 40 ವರ್ಷದೊಳಗಿನ ಆಸಕ್ತ ಬರಹಗಾರರು ಈ ಕಥಾ ಕಮ್ಮಟದಲ್ಲಿ ಶಿಬಿರಾರ್ಥಿಗಳಾಗಿ ಪಾಲ್ಗೊಳ್ಳಬಹುದು. ಈ ಕಮ್ಮಟದ ಎರಡು ದಿನಗಳ ಕಾಲ ಊಟ ಮತ್ತು ಉಪಹಾರಗಳ ವ್ಯವಸ್ಥೆಯಿದ್ದು ಪ್ರವೇಶವು ಉಚಿತವಾಗಿದೆ.

    ಆಸಕ್ತ ಬರಹಗಾರರು ಹೆಚ್ಚಿನ ಮಾಹಿತಿಗಾಗಿ ಸಂಚಾಲಕ ಡಾ.ಸುಭಾಷ್‌ ಪಟ್ಟಾಜೆ 9645081966, ಹಿರಿಯ ಲೇಖಕ ಪ್ರೊ.ಪಿ.ಎನ್.ಮೂಡಿತ್ತಾಯ 9495296720 ಇವರನ್ನು ಸಂಪರ್ಕಿಸಿ ಹೆಸರು ನೊಂದಾಯಿಸಬಹುದು.

    Share. Facebook Twitter Pinterest LinkedIn Tumblr WhatsApp Email
    Previous Articleಕುತ್ಯಾರು ಸೂರ್ಯಚೈತನ್ಯ ಪ್ರೌಢಶಾಲೆಯಲ್ಲಿ ಯಕ್ಷಗಾನ ತರಗತಿ ಉದ್ಘಾಟನೆ 
    Next Article ಬೈಲೂರಿನಲ್ಲಿ ಜನಮನ ರಂಜಿಸಿದ ಕುಮಾರಿ ಹಿತಾ ಮಯ್ಯ ಇವರ ಭರತನಾಟ್ಯ ಕಾರ್ಯಕ್ರಮ
    roovari

    Add Comment Cancel Reply


    Related Posts

    ಸಂಭ್ರಮದಿಂದ ನಡೆದ ‘ಸಮರ್ಪಣಂ ಕಲೋತ್ಸವ – 2025’

    April 4, 2025

    ಸುಲೋಚನಾ ಪಿ. ಕೆ. ಇವರ ‘ಸತ್ಯದರ್ಶನ’ ಕೃತಿಗೆ ‘ಜಿ. ಪಿ. ರಾಜರತ್ನಂ ಸಂಸ್ಮರಣ ದತ್ತಿ ಪ್ರಶಸ್ತಿ’

    March 22, 2025

    ಜಾಗೃತಿ ಟ್ರಸ್ಟ್ ವತಿಯಿಂದ ‘ಯೋಗಪಥ’ ಕಾದಂಬರಿ ಲೋಕಾರ್ಪಣೆ ಮತ್ತು ಡಾ. ರಾಜಕುಮಾರ್ ಪ್ರಶಸ್ತಿ ಪ್ರದಾನ | ಫೆಬ್ರವರಿ 25

    February 22, 2025

    ಬೆಂಗಳೂರಿನ ಬಿ.ಎಂ.ಶ್ರೀ ಕಲಾಭವನದಲ್ಲಿ ‘ವಾಣಿ ಸ್ಮರಣೆ’ ಒಂದು ಸ್ಮರಣೀಯ ಕಾರ್ಯಕ್ರಮ | ಫೆಬ್ರವರಿ 25

    February 21, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.