Subscribe to Updates

    Get the latest creative news from FooBar about art, design and business.

    What's Hot

    ಬಡಿಯಡ್ಕದಲ್ಲಿ ಪ್ರಾರಂಭಗೊಂಡ ಯಕ್ಷಗಾನ ತರಬೇತಿ

    June 9, 2025

    ಕಾಸರಗೋಡಿನ ಕನ್ನಡ ಭವನದಲ್ಲಿ ಕಯ್ಯಾರ ಕಿಞ್ಞಣ್ಣ ರೈ ಜನ್ಮದಿನೋತ್ಸವ

    June 9, 2025

    ಶಿವಗಂಗೆಯ ಆದಿಮದಲ್ಲಿ ‘ಹುಣ್ಣಿಮೆ ಹಾಡು 218’ | ಜೂನ್ 11

    June 9, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ದಲಿತ ಸಾಹಿತ್ಯ ಸಮ್ಮೇಳನ ಸರ್ವಾಧ್ಯಕ್ಷೆಯಾಗಿ ಡಾ. ಜಯದೇವಿ ಗಾಯಕವಾಡ ಆಯ್ಕೆ
    Literature

    ದಲಿತ ಸಾಹಿತ್ಯ ಸಮ್ಮೇಳನ ಸರ್ವಾಧ್ಯಕ್ಷೆಯಾಗಿ ಡಾ. ಜಯದೇವಿ ಗಾಯಕವಾಡ ಆಯ್ಕೆ

    June 9, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ರಾಯಚೂರು: 11ನೇ ಅಖಿಲ ಭಾರತ ದಲಿತ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷೆಯಾಗಿ ಸಾಹಿತಿ ಡಾ.ಜಯದೇವಿ ಗಾಯಕವಾಡ ಆಯ್ಕೆಯಾಗಿದ್ದಾರೆ. ರಾಯಚೂರಿನ ಪಂ. ಸಿದ್ದರಾಮ ಜಂಬಲದಿನ್ನಿ ರಂಗಮಂದಿರದಲ್ಲಿ 2025ರ ಜೂನ್ 28 ಹಾಗೂ 29ರಂದು ಸಮ್ಮೇಳನ ಜರುಗಲಿದೆ.
    ಸಭಯನ್ನುದ್ದೇಶಿ ಮಾತನಾಡಿದ ದಲಿತ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ.ಅರ್ಜುನ ಗೊಳಸಂಗಿ “ಡಾ. ಜಯದೇವಿ ಗಾಯಕವಾಡ ಅವರು ಕಲ್ಯಾಣ ಕರ್ನಾಟಕ ಭಾಗದ ಹೆಸರಾಂತ ಸಾಹಿತಿ. ಕಾದಂಬರಿ, ಕವನ, ಗಜಲ್,ಜೀವನ ಚರಿತ್ರೆ, ವೈಚಾರಿಕ ಸಾಹಿತ್ಯ, ವಿಮರ್ಶೆ ಕ್ಷೇತ್ರಗಳಲ್ಲಿ ಅಪಾರ ಸಾಧನೆ ಮಾಡಿದ್ದಾರೆ. ಹೀಗಾಗಿ ಸರ್ವಾನುಮತದಿಂದ ಅವರನ್ನು ಆಯ್ಕೆ ಮಾಡಲಾಗಿದೆ,” ಎಂದು ತಿಳಿಸಿದರು.
    “ಸಮ್ಮೇಳನವನ್ನು ಸಾಹಿತಿ ಪ್ರೊ. ಬರಗೂರು ರಾಮಚಂದ್ರಪ್ಪ ಉದ್ಘಾಟಿಸಲಿದ್ದು, ರಾಜ್ಯಸಭಾ ಮಾಜಿ ಸದಸ್ಯ ಡಾ. ಎಲ್. ಹನುಮಂತಯ್ಯ ಸಮ್ಮೇಳನದ ಆಶಯ ನುಡಿ ಆಡುವರು. ದಲಿತ ಸಾಹಿತ್ಯ ಪರಿಷತ್ತು ಹೊರತಂದಿರುವ 25 ಕೃತಿಗಳನ್ನು ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ರಾದ ಡಾ. ಮನು ಬಳಿಗಾರ ಲೋಕಾರ್ಪಣೆಗೊಳಿಸುವರು. ದಲಿತ ಸಾಹಿತ್ಯ ಪರಿಷತ್ತು ನೀಡುವ ‘ಗೌರವ ಪ್ರಶಸ್ತಿ’ ಹಾಗೂ ‘ಪುಸ್ತಕ ಪ್ರಶಸ್ತಿ’ ಗಳನ್ನು ಸಾಹಿತಿ ಕುಂ.ವೀರಭದ್ರಪ್ಪ ಪ್ರದಾನ ಮಾಡುವರು. ಸಮಾರೋಪ ಸಮಾರಂಭದಲ್ಲಿ ಜಾನಪದ ಅಕಾಡೆಮಿ ಅಧ್ಯಕ್ಷರಾದ ಗೊಲ್ಲ ಹಳ್ಳಿ ಶಿವಪ್ರಕಾಶ ಮುಖ್ಯ ಭಾಷಣ ಮಾಡುವರು. ಸಮ್ಮೇಳನದಲ್ಲಿ ಎರಡು ಕವಿ ಗೋಷ್ಠಿಗಳಿದ್ದು, ‘ಸರ್ವರಿಗೂ ಸಂವಿಧಾನ, ಮೀಸಲಾತಿ ಒಳಗೆ-ಹೊರಗೆ’ ಎಂಬ ವಿಷಯದ ಕುರಿತು ಸಂವಾದ ಗೋಷ್ಠಿ ನಡೆಯಲಿದೆ. ‘ರಾಯಚೂರು ಜಿಲ್ಲೆಯ ದಲಿತ ಬಂಡಾಯ ಸಾಹಿತ್ಯ ಹಾಗೂ ದಲಿತ ಲೋಕದ ವರ್ತಮಾನ’ ವಿಷಯಗಳ ಕುರಿತು ಸಂಕೀರ್ಣ ಗೋಷ್ಠಿ ಜರುಗಲಿದೆ..

    baikady Literature roovari
    Share. Facebook Twitter Pinterest LinkedIn Tumblr WhatsApp Email
    Previous Articleಅಕಾಡೆಮಿ ಸಭಾಂಗಣದಲ್ಲಿ ‘ಕಾವ್ಯಾಂ ವ್ಹಾಳೊ-3’ ಕೊಂಕಣಿ ಕವಿಗೋಷ್ಟಿ
    Next Article ಮೈಸೂರಿನ ಸ್ವರಕುಟೀರದಲ್ಲಿ ‘ಭಿನ್ನಧ್ವನಿ’ ಮಕ್ಕಳ ರಂಗಕೂಟ
    roovari

    Add Comment Cancel Reply


    Related Posts

    ಬಡಿಯಡ್ಕದಲ್ಲಿ ಪ್ರಾರಂಭಗೊಂಡ ಯಕ್ಷಗಾನ ತರಬೇತಿ

    June 9, 2025

    ಕಾಸರಗೋಡಿನ ಕನ್ನಡ ಭವನದಲ್ಲಿ ಕಯ್ಯಾರ ಕಿಞ್ಞಣ್ಣ ರೈ ಜನ್ಮದಿನೋತ್ಸವ

    June 9, 2025

    ಶಿವಗಂಗೆಯ ಆದಿಮದಲ್ಲಿ ‘ಹುಣ್ಣಿಮೆ ಹಾಡು 218’ | ಜೂನ್ 11

    June 9, 2025

    ತೆಂಕುತಿಟ್ಟಿನ ಪ್ರಸಿದ್ಧ ಹಿರಿಯ ಹಾಸ್ಯಗಾರ ಪದ್ಮನಾಭ ಶೆಟ್ಟಿಗಾರ್‌ ನಿಧನ

    June 9, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.