Subscribe to Updates

    Get the latest creative news from FooBar about art, design and business.

    What's Hot

    ವಿಶೇಷ ಲೇಖನ – ವೀಣಾ ವಾದನ ಗಂಧರ್ವ ಆರ್. ಕೆ. ಸೂರ್ಯನಾರಾಯಣ

    June 14, 2025

    ‘ಮಾತೋಶ್ರೀ ಶಂಕರಮ್ಮ ಪ. ಬಳಿಗಾರ್’ ಪ್ರಶಸ್ತಿ ಪ್ರದಾನ ಸಮಾರಂಭ | ಜೂನ್ 22

    June 14, 2025

    ಉದ್ಘಾಟನೆಗೊಂಡ ‘ಯಕ್ಷಾಂತರಂಗ’ದ ಉಚಿತ ಯಕ್ಷಗಾನ ಹೆಜ್ಜೆ ತರಗತಿ

    June 14, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಉಜಿರೆಯಲ್ಲಿ ‘ಡಾ. ಟಿ.ಎನ್. ತುಳಪುಳೆ ನೆನಪು ದತ್ತಿ ಉಪನ್ಯಾಸ ಮತ್ತು ಸನ್ಮಾನ’ | ಜೂನ್ 13
    Felicitation

    ಉಜಿರೆಯಲ್ಲಿ ‘ಡಾ. ಟಿ.ಎನ್. ತುಳಪುಳೆ ನೆನಪು ದತ್ತಿ ಉಪನ್ಯಾಸ ಮತ್ತು ಸನ್ಮಾನ’ | ಜೂನ್ 13

    June 12, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಉಜಿರೆ : ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಬೆಳ್ತಂಗಡಿ ತಾಲೂಕು ಘಟಕ ಮತ್ತು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಿ.ಯು. ವಸತಿ ಕಾಲೇಜು ಉಜಿರೆ ಇವುಗಳ ಆಶ್ರಯದಲ್ಲಿ ‘ಡಾ. ಟಿ.ಎನ್. ತುಳಪುಳೆ ನೆನಪು ದತ್ತಿ ಉಪನ್ಯಾಸ ಮತ್ತು ಸನ್ಮಾನ’ ಕಾರ್ಯಕ್ರಮವನ್ನು ದಿನಾಂಕ 13-06-2024ರಂದು ಅಪರಾಹ್ನ ಗಂಟೆ 3-00ಕ್ಕೆ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಿ.ಯು. ವಸತಿ ಕಾಲೇಜಿನಲ್ಲಿ ಆಯೋಜಿಸಲಾಗಿದೆ.

    ಉಜಿರೆಯ ಶ್ರೀ ಧ. ಮಂ. ಎಜ್ಯುಕೇಶನಲ್ ಸೊಸೈಟಿ (ರಿ) ಇದರ ಕಾರ್ಯದರ್ಶಿಗಳಾದ ಡಾ. ಎಸ್. ಸತೀಶ್ಚಂದ್ರ ಇವರು ಈ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಡಾ. ಎಂ.ಪಿ. ಶ್ರೀನಾಥ್ ಇವರು ಅಧ್ಯಕ್ಷತೆ ವಹಿಸಲಿರುವರು. ‘ಸಾಹಿತ್ಯ ಪ್ರೇರಣೆ’ ಎಂಬ ವಿಷಯದ ಬಗ್ಗೆ ಬೆಳ್ತಂಗಡಿ ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನ (ರಿ.) ಇದರ ಅಧ್ಯಕ್ಷರಾದ ಶ್ರೀ ಸಂಪತ್ ಟಿ. ಸುವರ್ಣ ಇವರು ಉಪನ್ಯಾಸ ನೀಡಲಿದ್ದಾರೆ. ಇದೇ ಸಂದರ್ಭದಲ್ಲಿ ಹಿರಿಯ ಪತ್ರಕರ್ತರಾದ ಶ್ರೀ ಶ್ರೀಕರ ಭಟ್ ಮರಾಠೆ ಮುಂಡಾಜೆ ಇವರನ್ನು ಸನ್ಮಾನಿಸಲಾಗುವುದು.

    Share. Facebook Twitter Pinterest LinkedIn Tumblr WhatsApp Email
    Previous Articleಸೇರಾಜೆ ಸೀತಾರಾಮ ಭಟ್ಟ ಮತ್ತು ಜಬ್ಬಾರ ಸಮೊ ಇವರಿಗೆ ‘ಯಕ್ಷಗಾನ ಕಲಾರಂಗ ಪ್ರಶಸ್ತಿ’
    Next Article ‘ಮುದ್ದಣ ಕಾವ್ಯ ಪ್ರಶಸ್ತಿ’ಗೆ ಹಸ್ತಪ್ರತಿ ಆಹ್ವಾನ
    roovari

    Add Comment Cancel Reply


    Related Posts

    ಲಕ್ಷ್ಮೀನಾರಾಯಣ ಕಾರಂತರಿಗೆ ತುಳುಕೂಟದ ವತಿಯಿಂದ ಅಭಿನಂದನೆ

    June 13, 2025

    ಬಿ.ಸಿ. ರೋಡಿನಲ್ಲಿ ‘ತುಳುವೆರೆನ ತುಳುನಾಡ ಸಂತೆ’ ತುಳು ಸಾಹಿತ್ಯ ಸಾಂಸ್ಕೃತಿಕ ರಂಗ | ಜೂನ್ 20, 21 ಮತ್ತು 22

    June 13, 2025

    ಅಂತರಾಷ್ಟ್ರೀಯ ಮಟ್ಟದ ಬೂಕರ್ ಪ್ರಶಸ್ತಿ ಪುರಸ್ಕೃತರಾದ ದೀಪಾ ಭಾಸ್ತಿಯವರಿಗೆ ಗೌರವ ಸಮರ್ಪಣೆ

    June 12, 2025

    ತೆಕ್ಕಟ್ಟೆ ಹಯಗ್ರೀವದಲ್ಲಿ ‘ಯಕ್ಷ ನುಡಿಸಿರಿ ಬಳಗ’ಕ್ಕೆ ಸನ್ಮಾನ

    June 12, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.