Subscribe to Updates

    Get the latest creative news from FooBar about art, design and business.

    What's Hot

    ಬದಿಯಡ್ಕ ಕಯ್ಯಾರ ಕಿಂಞಣ್ಣ ರೈ ಸ್ಮಾರಕ ಸಾರ್ವಜನಿಕ ಗ್ರಂಥಾಲಯದಲ್ಲಿ ಕವಿ ನಮನ ಕಾರ್ಯಕ್ರಮ

    June 10, 2025

    ನೃತ್ಯ ಶಂಕರ ಸರಣಿಯ ‘ಶತ ಸಂಭ್ರಮ’

    June 10, 2025

    ಕಥೆ – ‘ತೊರೆದು ಹೋಗುವ ಮುನ್ನ’

    June 10, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಪೆರ್ವಾಜೆ ಶಾಲೆಯಲ್ಲಿ ನಾಟಕ ಮತ್ತು ಕವನ ಸಂಕಲನ ಕೃತಿ ಬಿಡುಗಡೆ ಕಾರ್ಯಕ್ರಮ
    Book Release

    ಪೆರ್ವಾಜೆ ಶಾಲೆಯಲ್ಲಿ ನಾಟಕ ಮತ್ತು ಕವನ ಸಂಕಲನ ಕೃತಿ ಬಿಡುಗಡೆ ಕಾರ್ಯಕ್ರಮ

    May 27, 2025Updated:May 28, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಕಾರ್ಕಳ : ಶಾರದಾ ಮಹಿಳಾ ಮಂಡಲದ ಅಧ್ಯಕ್ಷೆ ಸಾವಿತ್ರಿ ಮನೋಹರ ಇವರ ಹಾಗೂ ಪುತ್ರಿ ಸ್ವಾತಿ ಅಜಿತ್ ಶರ್ಮರವರ ಕೃತಿ ಬಿಡುಗಡೆ ಕಾರ್ಯಕ್ರಮವನ್ನು ದಿನಾಂಕ 19 ಮೇ 2025ರಂದು ಜಾಗೃತಿ ಸಾಹಿತ್ಯಾಸಕ್ತ ಮಹಿಳಾ ಸಂಘಟನೆ ಹಾಗೂ ಶಾರದಾ ಮಹಿಳಾ ಮಂಡಳಿ ಅನಂತಶಯನ ಇವುಗಳ ಸಹಭಾಗಿತ್ವದಲ್ಲಿ ಪೆರ್ವಾಜೆ ಶಾಲೆಯಲ್ಲಿ ಹಮ್ಮಿಕೊಳ್ಳಲಾಯಿತು.

    ನಿವೃತ್ತ ಮುಖ್ಯೋಪಾಧ್ಯಾಯಿನಿ ಸಾವಿತ್ರಿ ಮನೋಹರರವರು ತಮ್ಮ ಕೃತಿಯ ಕುರಿತು ಅನಿಸಿಕೆಗಳನ್ನು ಹಂಚಿಕೊಂಡರು. ಇವರ ‘ಮಾನನಿಧಿ ಮೌನವಾದ’ ಎಂಬ ನಾಟಕ ಕೃತಿಯನ್ನು ಲೇಖಕಿ ಡಾ. ಜಾನಕಿ ಸುಂದರೇಶ್ ಬಿಡುಗಡೆ ಮಾಡಿ ಕೃತಿಯ ಕುರಿತು ಮಾತನಾಡಿದರು. ಸ್ವಾತಿ ಅಜಿತ್ ಶರ್ಮರವರ ‘ಪಂಜರದೊಳಗಿನ ಪಕ್ಷಿ’ ಚೊಚ್ಚಲ ಕವನ ಸಂಕಲನವನ್ನು ಇವರ ಹೆತ್ತವರಾದ ನಿವೃತ್ತ ಮುಖ್ಯೋಪಾಧ್ಯಾಯರಾದ ಮನೋಹರ ರಾವ್ ಹಾಗೂ ಸಾವಿತ್ರಿ ಮನೋಹರರವರು ಲೋಕಾರ್ಪಣೆ ಮಾಡಿದರು. ಸ್ವಾತಿ ಅಜಿತ್ ಶರ್ಮ ತಮ್ಮ ಕೃತಿಯ ಕುರಿತು ಮಾತನಾಡಿದರು. ನಿವೃತ್ತ ಅಧ್ಯಾಪಕಿ ಸುಲೋಚನ ತಿಲಕ್ ‘ಪಂಜರದೊಳಗಿನ ಪಕ್ಷಿ’ ಕೃತಿಯ ಕುರಿತು ಮಾತನಾಡಿದರು.

    ಅಧ್ಯಕ್ಷತೆಯನ್ನು ಜಾಗೃತಿಯ ಅಧ್ಯಕ್ಷೆ ಪ್ರೊ. ಮಿತ್ರಪ್ರಭಾ ಹೆಗ್ಡೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಪೂರ್ಣಚಂದ್ರ ಹಂದಿಗೋಡು ಇವರ ತೆಂಗಿನ ಕರಟದಿಂದ ಮಾಡಿದ ಕರಕುಶಲ ವಸ್ತುಗಳ ಪ್ರದರ್ಶನ ಏರ್ಪಡಿಸಲಾಗಿತ್ತು. ಕನ್ನಡದಲ್ಲಿ ಪೂರ್ಣ ಅಂಕಗಳನ್ನು ಪಡೆದ ಕುಮಾರಿ ಅಕ್ಷರರನ್ನು ಸನ್ಮಾನ ಮಾಡಲಾಯಿತು. ಪ್ರಾರ್ಥನೆಯನ್ನು ಕುಮಾರಿ ಆದ್ಯಾ ಶರ್ಮ, ವಿಶ್ರುತ್ ಶರ್ಮ, ನಿರ್ಜರ ರಾವ್, ಓಂಕಾರ್ ರಾವ್ ರವರು ನೆರವೇರಿಸಿದರು. ಸ್ವಾಗತವನ್ನು ಜಾಗೃತಿಯ ಕಾರ್ಯದರ್ಶಿ ಮಾಲತಿ ಜಿ. ಪೈ, ಧನ್ಯವಾದ ಶಿಕ್ಷಕಿ ಲಕ್ಷ್ಮಿ ಹೆಗ್ಡೆ, ಕಾರ್ಯಕ್ರಮ ನಿರೂಪಣೆ ಶಿಕ್ಷಕಿ ಜ್ಯೋತಿ ಪಾಠಕ್ ನಿರ್ವಹಿಸಿದರು.

    baikady Book release felicitation Literature roovari
    Share. Facebook Twitter Pinterest LinkedIn Tumblr WhatsApp Email
    Previous Articleಅರೆಹೊಳೆಯ ನಂದಗೋಕುಲ ರಂಗಶಾಲೆಯಲ್ಲಿ ವಸತಿ ಸಹಿತ 45 ದಿನಗಳ ‘ರಂಗ ಶಿಕ್ಷಣ’ | ಜುಲೈ
    Next Article ಕಡೆಂಗೋಡ್ಲು ಕಾವ್ಯ ಪ್ರಶಸ್ತಿಗೆ ‘ಬೆಳದಿಂಗಳ ಸೋನೆಮಳೆ’ ಆಯ್ಕೆ
    roovari

    Add Comment Cancel Reply


    Related Posts

    ಬದಿಯಡ್ಕ ಕಯ್ಯಾರ ಕಿಂಞಣ್ಣ ರೈ ಸ್ಮಾರಕ ಸಾರ್ವಜನಿಕ ಗ್ರಂಥಾಲಯದಲ್ಲಿ ಕವಿ ನಮನ ಕಾರ್ಯಕ್ರಮ

    June 10, 2025

    ನೃತ್ಯ ಶಂಕರ ಸರಣಿಯ ‘ಶತ ಸಂಭ್ರಮ’

    June 10, 2025

    ಕಥೆ – ‘ತೊರೆದು ಹೋಗುವ ಮುನ್ನ’

    June 10, 2025

    ಕಲಾರಸಿಕರ ರಂಜಿಸಿದ ‘ಯುವ ನೃತ್ಯೋತ್ಸವ-2025’

    June 10, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.

    Notifications