Subscribe to Updates

    Get the latest creative news from FooBar about art, design and business.

    What's Hot

    ಡಾ. ಮಾಲತಿ ಶೆಟ್ಟಿ ಮಾಣೂರು ಇವರು ‘ಕರುನಾಡ ಕಾಯಕ ಯೋಗಿ ಸದ್ಭಾವನ’ ರಾಜ್ಯಪ್ರಶಸ್ತಿಗೆ ಆಯ್ಕೆ

    May 8, 2025

    ಕಾಸರಗೋಡು ಜಿಲ್ಲೆಯ ಬಳ್ಳಪದವಿನಲ್ಲಿ ‘ನಾದ ಮಾಧುರಿ’ ಸಂಗೀತ ಕಾರ್ಯಾಗಾರ | ಮೇ 09ರಿಂದ 11

    May 8, 2025

    ಯಶಸ್ವಿಯಾಗಿ ಸಂಪನ್ನಗೊಂಡ ಕುಂದಾಪ್ರ ಕನ್ನಡ ಐದನೆಯ ಸಾಹಿತ್ಯ ಸಮ್ಮೇಳನ ‘ಕಾಂಬ’

    May 8, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಬೆಂಗಳೂರಿನಲ್ಲಿ ನಟನದ ನಾಟಕಗಳ ಪ್ರದರ್ಶನ | ಆಗಸ್ಟ್ 09, 15 ಮತ್ತು 22
    Drama

    ಬೆಂಗಳೂರಿನಲ್ಲಿ ನಟನದ ನಾಟಕಗಳ ಪ್ರದರ್ಶನ | ಆಗಸ್ಟ್ 09, 15 ಮತ್ತು 22

    August 8, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಬೆಂಗಳೂರು : ನಟನ ರಂಗಶಾಲೆಯ ವತಿಯಿಂದ ದಿನಾಂಕ 09 ಆಗಸ್ಟ್ 2024, 15 ಆಗಸ್ಟ್ 2024 ಮತ್ತು 22 ಆಗಸ್ಟ್ 2024ರಂದು ಪ್ರತಿದಿನ ಸಂಜೆ 6-30 ಗಂಟೆಗೆ ಬೆಂಗಳೂರಿನಲ್ಲಿ ನಟನದ ನಾಟಕ ಪ್ರದರ್ಶನಗಳನ್ನು ಹಮ್ಮಿಕೊಳ್ಳಲಾಗಿದೆ.

    ದಿನಾಂಕ 09 ಆಗಸ್ಟ್ 2024ರಂದು ಕೋರಮಂಗಲದ ಸೈಂಟ್ ಜಾನ್ಸ್ ಆಡಿಟೋರಿಯಂನಲ್ಲಿ ಡಾ. ಶ್ರೀಪಾದ ಭಟ್ ಇವರ ನಿರ್ದೇಶನದಲ್ಲಿ ಬುಕ್ ಬ್ರಹ್ಮ ಲಿಟ್ ಫೆಸ್ಟ್ 2024 ಸಲುವಾಗಿ ಆಯೋಜಿಸಿರುವ ‘ಕನ್ನಡ ಕಾವ್ಯ ಕಣಜ’ ನಾಟಕ, ದಿನಾಂಕ 15 ಆಗಸ್ಟ್ 2024ರಂದು ಜಯನಗರದ ಸರದೇವ ಕಣ್ಣಿನ ಆಸ್ಪತ್ರೆಯ ಕಲಾ ಕಾಂಪೌಂಡ್ ಇಲ್ಲಿ ಡಾ. ಶ್ರೀಪಾದ ಭಟ್ ಇವರ ನಿರ್ದೇಶನದಲ್ಲಿ ಸೇವಾ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಆಯೋಜಿಸಿರುವ ‘ಕಣಿವೆಯ ಹಾಡು’ ನಾಟಕ ಮತ್ತು ದಿನಾಂಕ 22 ಆಗಸ್ಟ್ 2024ರಂದು ಮಲ್ಲತ್ತಳ್ಳಿ ಕಲಾ ಗ್ರಾಮದಲ್ಲಿ ಮಂಡ್ಯ ರಮೇಶ್ ಇವರ ನಿರ್ದೇಶನದಲ್ಲಿ ಕರ್ನಾಟಕ ನಾಟಕ ಅಕಾಡೆಮಿಯ ವತಿಯಿಂದ ಆಯೋಜಿಸಿರುವ ‘ಸ್ಥಾವರವೂ ಜಂಗಮ’ ನಾಟಕಗಳು ಪ್ರದರ್ಶನಗೊಳ್ಳಲಿದೆ.

    Share. Facebook Twitter Pinterest LinkedIn Tumblr WhatsApp Email
    Previous Articleಬೆಂಗಳೂರಿನ ಗಾಯನ ಸಮಾಜದ ಸಭಾಂಗಣದಲ್ಲಿ ‘ಆಚಾರ್ಯರ ಜನ್ಮಾರಾಧನೆ 88’
    Next Article ಬೆಂಗಳೂರಿನಲ್ಲಿ ‘ಬುಕ್ ಬ್ರಹ್ಮ ಸಾಹಿತ್ಯ ಉತ್ಸವ’ | ಆಗಸ್ಟ್ 9, 10 ಮತ್ತು 11
    roovari

    Comments are closed.

    Related Posts

    ಯಶಸ್ವಿಯಾಗಿ ಸಂಪನ್ನಗೊಂಡ ಕುಂದಾಪ್ರ ಕನ್ನಡ ಐದನೆಯ ಸಾಹಿತ್ಯ ಸಮ್ಮೇಳನ ‘ಕಾಂಬ’

    May 8, 2025

    ‘ಗೌರಿ ಸುಂದರ್ ವಾರ್ಷಿಕ ಪ್ರಶಸ್ತಿ’ ಪ್ರದಾನ ಹಾಗೂ ಪುಸ್ತಕ ಲೋಕಾರ್ಪಣೆ ಸಮಾರಂಭ | ಮೇ 11

    May 8, 2025

    ಆಳ್ವಾಸ್‌ನ ಶಿವರಾಮ ಕಾರಂತ ಸಭಾಂಗಣದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಸಂಸ್ಥಾಪನಾ ದಿನಾಚರಣೆ

    May 7, 2025

    ನಾಟಕ ವಿಮರ್ಶೆ | ಪುರಾಣ ಕಥನದ ಅಪೂರ್ವ ರಂಗ ಪ್ರಯೋಗ – ‘ಶರ್ಮಿಷ್ಠೆ’

    May 7, 2025

    Comments are closed.

    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.