Subscribe to Updates

    Get the latest creative news from FooBar about art, design and business.

    What's Hot

    ಅದ್ದೂರಿಯಾಗಿ ರಂಗಪ್ರವೇಶಗೈದ ಕುಮಾರಿ ಅಪೂರ್ವ ಬಿ. ರಾವ್

    September 11, 2025

    ಲೇಖನ | ‘ಹಕ್ಕಿಗೆ ಗರಿ ಇದ್ದಂತೆ ಕವಿಗೆ ಕವನ’ ದ.ರಾ. ಬೇಂದ್ರೆ

    September 11, 2025

    ಅನುಪಲ್ಲವಿಯ ಶ್ರೀ ವಿಶ್ವೇಶತೀರ್ಥ ಸಭಾಂಗಣದ ಉದ್ಘಾಟನಾ ಸಮಾರಂಭ | ಸೆಪ್ಟೆಂಬರ್ 13

    September 11, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ನಯನ ಸಭಾಂಗಣದಲ್ಲಿ ಕಾಸರಗೋಡಿನ ರಂಗಚಿನ್ನಾರಿಯಿಂದ ನಾಟಕ ಪ್ರದರ್ಶನ | ಜೂನ್ 1
    Drama

    ನಯನ ಸಭಾಂಗಣದಲ್ಲಿ ಕಾಸರಗೋಡಿನ ರಂಗಚಿನ್ನಾರಿಯಿಂದ ನಾಟಕ ಪ್ರದರ್ಶನ | ಜೂನ್ 1

    May 24, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಬೆಂಗಳೂರು : ರಂಗಚಂದಿರ (ರಿ) ಬೆಂಗಳೂರು ನೇತೃತ್ವದಲ್ಲಿ ಬೆಂಗಳೂರಿನ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದೊಂದಿಗೆ ರಂಗಚಿನ್ನಾರಿ ಕಾಸರಗೋಡು (ರಿ.) ಅಭಿನಯಿಸುವ ಎರಡು ನಾಟಕಗಳ ಪ್ರದರ್ಶನ ದಿನಾಂಕ 01-06-2024ರಂದು ಸಂಜೆ ಗಂಟೆ 6-00ಕ್ಕೆ ಬೆಂಗಳೂರಿನ ಜೆ.ಸಿ. ರಸ್ತೆ, ಕನ್ನಡ ಭವನದ ನಯನ ಸಭಾಂಗಣದಲ್ಲಿ ನಡೆಯಲಿದೆ.

    ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕರ್ನಾಟಕ ನಾಟಕ ಅಕಾಡೆಮಿಯ ಅಧ್ಯಕ್ಷರಾದ ಶ್ರೀ ಕೆ.ವಿ. ನಾಗರಾಜ್ ಮೂರ್ತಿ ಇವರು ವಹಿಸಲಿದ್ದು, ಚಲನ ಚಿತ್ರ ನಟರಾದ ಶ್ರೀ ಸುಂದರ್ ರಾಜ್ ಇವರು ಉದ್ಘಾಟಿಸಲಿದ್ದಾರೆ. ರಂಗಚಿನ್ನಾರಿಯ ನಿರ್ದೇಶಕರಾದ ಕಾಸರಗೋಡು ಚಿನ್ನಾ ಇವರ ಗೌರವ ಉಪಸ್ಥಿತಿಯಲ್ಲಿ ನಾಟಕಕಾರರಾದ ಡಾ. ನಾ. ದಾಮೋದರ ಶೆಟ್ಟಿ ಮತ್ತು ರಂಗಚಂದಿರದ ಗೌರವಧ್ಯಕ್ಷರಾದ ಶ್ರೀ ಆರ್. ಕೆ. ಹೆಗಡೆ ಇವರುಗಳು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಇದೇ ಸಂದರ್ಭದಲ್ಲಿ ಅವಿರತ ಹರೀಶ್, ನಯನ ರಾಜು ಮತ್ತು ಎಸ್. ತಿಮ್ಮಯ್ಯ ಇವರಿಗೆ ರಂಗ ಗೌರವ ಹಾಗೂ ಡಾ. ಡಿ.ಕೆ. ಚೌಟರ ನೆನಪು ಕಾರ್ಯಕ್ರಮದಲ್ಲಿ ಪ್ರಶಸ್ತಿ ವಿಜೇತ ಕಲಾ ನಿರ್ದೇಶಕರಾದ ಶ್ರೀ ಶಶಿಧರ ಅಡಪ್ಪ ಮತ್ತು ರಂಗ ಸಂಘಟಕರಾದ ಶ್ರೀ ಆರ್. ನರೇಂದ್ರಬಾಬು ಇವರು ಡಾ. ಡಿ.ಕೆ. ಚೌಟರ ಬಗ್ಗೆ ಮಾತನಾಡಲಿದ್ದಾರೆ.

    ಸಭಾ ಕಾರ್ಯಕ್ರಮದ ನಂತರ ಕಾಸರಗೋಡು ಚಿನ್ನಾ ಇವರ ನಿರ್ದೇಶನದಲ್ಲಿ ‘ಒಬ್ಬ ಇನ್ನೊಬ್ಬ’ ಮತ್ತು ‘ಸಿದ್ಧತೆ’ ಎಂಬ ಎರಡು ನಾಟಕಗಳು ಪ್ರದರ್ಶನಗೊಳ್ಳಲಿದೆ.

    Share. Facebook Twitter Pinterest LinkedIn Tumblr WhatsApp Email
    Previous Articleಕಾಸರಗೋಡಿನ ಎಡನೀರು ಮಠದಲ್ಲಿ ಕೃತಿಗಳ ಲೋಕಾರ್ಪಣೆ
    Next Article ಅಭಿನಯಕ್ಕಾಗಿ ಕಲಾವಿದರಿಂದ ಅರ್ಜಿ ಆಹ್ವಾನ | ಮೇ 27
    roovari

    Add Comment Cancel Reply


    Related Posts

    ನಾಟಕ ವಿಮರ್ಶೆ | ‘ಅರಿವಿನ ಪಯಣ’ ಕಾರ್ಯಕ್ರಮದಲ್ಲಿ ಕಿರು ನಾಟಕ ಪ್ರದರ್ಶನ

    September 11, 2025

    ಬೆಂಗಳೂರಿನ ವ್ಯೋಮ ರಂಗಮಂದಿರದಲ್ಲಿ ‘ಎರಡೆರಡ್ಲಾ ಐದು’ ಕನ್ನಡ ಹಾಸ್ಯ ನಾಟಕ | ಸೆಪ್ಟೆಂಬರ್ 14

    September 11, 2025

    ಮಂಗಳೂರಿನ ಬಾಳಂಭಟ್ ರಾಧಾಕೃಷ್ಣ ಸಭಾಂಗಣದಲ್ಲಿ ನುಡಿ ನಮನ ಮತ್ತು ಕೃತಿ ಬಿಡುಗಡೆ

    September 11, 2025

    ಪುಸ್ತಕ ವಿಮರ್ಶೆ | ‘ದುಂಡು ಮಲ್ಲಿಗೆಯ ಮುಖದವಳು’ ಕಥಾಸಂಕಲನ

    September 11, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.