Subscribe to Updates

    Get the latest creative news from FooBar about art, design and business.

    What's Hot

    ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನದಲ್ಲಿ ‘ನೃತ್ಯ ಸುಧಾರ್ಪಣಂ -2026’ | ಜನವರಿ 11

    January 7, 2026

    ಶಿವಮೊಗ್ಗ ಜಿಲ್ಲಾ ಇಪ್ಪತ್ತೊಂದನೇ ಮಕ್ಕಳ ಕನ್ನಡ ಸಾಹಿತ್ಯ ಸಮ್ಮೇಳನ | ಜನವರಿ 08

    January 7, 2026

    ಭರವಸೆಯ ಕಲಾವಿದೆ ಕೀರ್ತನಾ ಶಶಾಂಕ್ ರಂಗಪ್ರವೇಶ | ಜನವರಿ 10

    January 7, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಕಲಾಕುಂಚದಿಂದ ಯಕ್ಷಗಾನ ಚಿತ್ರ ಬರೆಯುವ ಉಚಿತ ಸ್ಪರ್ಧೆಗೆ ಆಹ್ವಾನ | ಕೊನೆಯ ದಿನಾಂಕ ಜನವರಿ 10 
    Competition

    ಕಲಾಕುಂಚದಿಂದ ಯಕ್ಷಗಾನ ಚಿತ್ರ ಬರೆಯುವ ಉಚಿತ ಸ್ಪರ್ಧೆಗೆ ಆಹ್ವಾನ | ಕೊನೆಯ ದಿನಾಂಕ ಜನವರಿ 10 

    January 8, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ದಾವಣಗೆರೆ : ದಾವಣಗೆರೆಯ ಕಲಾಕುಂಚ ಸಾಂಸ್ಕೃತಿಕ ಸಂಸ್ಥೆಯ 34ನೇ ವರ್ಷದ ವಾರ್ಷಿಕೋತ್ಸವ ಮತ್ತು ಸಂಸ್ಥೆಯ ಸಂಸ್ಥಾಪನಾ ದಿನಾಚರಣೆ ಪ್ರಯುಕ್ತ ನಗರದ ವಿಶ್ವವಿದ್ಯಾಲಯ ದೃಶ್ಯಕಲಾ ಮಹಾವಿದ್ಯಾಲಯ ಯಕ್ಷರಂಗ ಯಕ್ಷಗಾನ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ 14-01-2024ನೇ ಭಾನುವಾರ ಬೆಳಿಗ್ಗೆ 9-30ಕ್ಕೆ ದೃಶ್ಯಕಲಾ ಮಹಾವಿದ್ಯಾಲಯ ಸಭಾಂಗಣದಲ್ಲಿ ಯಕ್ಷಗಾನ ಚಿತ್ರ ವೀಕ್ಷಿಸಿ ಸ್ಥಳದಲ್ಲಿಯೇ ಚಿತ್ರ ಬರೆಯುವ ಉಚಿತ ಸ್ಪರ್ಧೆ ಹಮ್ಮಿಕೊಳ್ಳಲಾಗಿದೆ.

    ವಯೋಮಾನಕ್ಕೆ ಅನುಗುಣವಾಗಿ ವಿವಿಧ ವಿಭಾಗಗಳಾಗಿ ವಿಂಗಡಿಸುತ್ತಿದ್ದು, ಚಿತ್ರ ಬರೆಯುವ ಹಾಳೆ (ಡ್ರಾಯಿಂಗ್ ಶೀಟ್) ಉಚಿತವಾಗಿ ವಿತರಿಸಲಾಗುವುದು. ಇನ್ನುಳಿದಂತೆ ಚಿತ್ರ ಬರೆಯುವ ಪರಿಕರಗಳನ್ನು ಸ್ಪರ್ಧಿಗಳೇ ತರಬೇಕು. ಯಕ್ಷಗಾನ ಚಿತ್ರ ಬರೆಯಲು ಕೇವಲ ಒಂದು ಗಂಟೆ ಕಾಲಾವಕಾಶವಿದ್ದು 10-01-2024ರೊಳಗೆ ಈ ಕೆಳಗಿನ ಜಂಗಮವಾಣಿಗೆ ಸಂಪರ್ಕಿಸಿ ಹೆಸರು ನೊ೦ದಾಯಿಸಬಹುದು. ಹೆಸರು ನೊಂದಾಯಿಸುವ ಜಂಗಮವಾಣಿ 9731062936. ಹೆಚ್ಚಿನ ಮಾಹಿತಿಗೆ 9538732777 ಈ ಸಂಖ್ಯೆಯನ್ನು ಸಂಪರ್ಕಿಸಬಹುದು.

    Share. Facebook Twitter Pinterest LinkedIn Tumblr WhatsApp Email
    Previous Articleಅಂಬಲಪಾಡಿ ಶ್ರೀ ಜನಾರ್ದನ ಮಹಾಕಾಳಿ ದೇವಸ್ಥಾನದಲ್ಲಿ ‘ನೃತ್ಯೋತ್ಕರ್ಷ’ ನೃತ್ಯ ಸಮ್ಮೇಳನ
    Next Article ಅಕ್ಕಮಹಾದೇವಿ ವೀರಶೈವ ಮಹಿಳಾ ಸಂಘದಿಂದ ‘ವಚನ ಸಂಭ್ರಮ’ ಹಾಗೂ ಜಿಲ್ಲಾಮಟ್ಟದ ಪ್ರಬಂಧ ಸ್ಪರ್ಧೆ
    roovari

    Add Comment Cancel Reply


    Related Posts

    ಕದ್ರಿ ಪಾರ್ಕ್ ನಲ್ಲಿ ‘ಕಲಾಪರ್ಬ’ ಚಿತ್ರ-ಶಿಲ್ಪ-ಸಾಂಸ್ಕೃತಿಕ ಮೇಳ | ಜನವರಿ 09ರಿಂದ 11ರವರೆಗೆ

    January 7, 2026

    ಪ್ರಸಿದ್ಧ ಚಿತ್ರಕಲಾವಿದ ಸಯ್ಯದ್ ಆಸಿಫ್ ಅಲಿ ಇನ್ನಿಲ್ಲ

    January 6, 2026

    ಅಮೃತ ಮಹೋತ್ಸವದ ಅಂಗವಾಗಿ ತಾಳಮದ್ದಳೆ ಹಾಗೂ ‘ವಿವೇಕ ಚಿಂತನ’ ಉಪನ್ಯಾಸ | ಜನವರಿ 11

    January 6, 2026

    ಶ್ರೀ ಮಹಾಲಿಂಗೇಶ್ವರ ದೇವಾಲಯದ ರಾಜಗೋಪುರದಲ್ಲಿ ತಿಂಗಳ ಸರಣಿ

    January 6, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.