Subscribe to Updates

    Get the latest creative news from FooBar about art, design and business.

    What's Hot

    ಕರಾವಳಿ ಉತ್ಸವದಲ್ಲಿ ಕರ್ನಾಟಕ ಯಕ್ಷ ಭಾರತಿ ತಂಡದಿಂದ ತಾಳಮದ್ದಳೆ

    January 1, 2026

    ಜಾನಪದ ಅಕಾಡೆಮಿಯ ಜಾನಪದ ತಜ್ಞ, ಗೌರವ ಪ್ರಶಸ್ತಿ ಮತ್ತು ಪುಸ್ತಕ ಬಹುಮಾನ ಪ್ರಕಟ

    January 1, 2026

    ಮಂಗಳೂರಿನ ಕದ್ರಿ ಪಾರ್ಕಿನಲ್ಲಿ ‘ಮಕ್ಕಳಿಗಾಗಿ ಚಿತ್ರಕಲಾ ಸ್ಪರ್ಧೆ’ | ಜನವರಿ 10

    January 1, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಮಂಗಳೂರಿನ ಕದ್ರಿ ಪಾರ್ಕಿನಲ್ಲಿ ‘ಮಕ್ಕಳಿಗಾಗಿ ಚಿತ್ರಕಲಾ ಸ್ಪರ್ಧೆ’ | ಜನವರಿ 10
    Competition

    ಮಂಗಳೂರಿನ ಕದ್ರಿ ಪಾರ್ಕಿನಲ್ಲಿ ‘ಮಕ್ಕಳಿಗಾಗಿ ಚಿತ್ರಕಲಾ ಸ್ಪರ್ಧೆ’ | ಜನವರಿ 10

    January 1, 2026No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು : ಶರಧಿ ಪ್ರತಿಷ್ಠಾನ (ರಿ.) ಮಂಗಳೂರು ಆಯೋಜಿಸುವ ‘ಕಲಾಪರ್ಬ’ ಚಿತ್ರ ಶಿಲ್ಪ ಸಾಂಸ್ಕೃತಿಕ ಮೇಳದಲ್ಲಿ ‘ಮಕ್ಕಳಿಗಾಗಿ ಚಿತ್ರಕಲಾ ಸ್ಪರ್ಧೆ’ಯನ್ನು ದಿನಾಂಕ 10 ಜನವರಿ 2026ರಂದು ಮಧ್ಯಾಹ್ನ 3-30ರಿಂದ 5-30ರವರೆಗೆ ಮಂಗಳೂರಿನ ಕದ್ರಿ ಪಾರ್ಕಿನಲ್ಲಿ ಹಮ್ಮಿಕೊಳ್ಳಲಾಗಿದೆ.

    2ರಿಂದ 4ನೇ ತರಗತಿ, 5ರಿಂದ 7ನೇ ತರಗತಿ, 8ರಿಂದ 10ನೇ ತರಗತಿ ಹಾಗೂ ಕಾಲೇಜು ವಿಭಾಗ ಈ ಚಿತ್ರ ಕಲಾ ಸ್ಪರ್ಧೆಯಲ್ಲಿ ಭಾಗವಹಿಸಬಹುದು. ಸ್ಪರ್ಧಾಳುಗಳಿಗೆ ಪ್ರಥಮ, ದ್ವಿತೀಯ, ತೃತೀಯ ಬಹುಮಾನದ ಜೊತೆ ಭಾಗವಹಿಸಿದ ಎಲ್ಲಾ ಸ್ಪರ್ಧಾಳುಗಳಿಗೂ ಅಭಿನಂದನಾ ಪತ್ರ ಮತ್ತು ಪದಕ ನೀಡಲಾಗುವುದು. ಸ್ಪರ್ಧೆಯ ವಿಷಯ : 2ರಿಂದ 4ನೇ ತರಗತಿ : ಸೂರ್ಯೋದಯ, 5ರಿಂದ 7ನೇ ತರಗತಿ : ವನ್ಯಜೀವಿ, 8ರಿಂದ 10ನೇ ತರಗತಿ : ಪ್ರಕೃತಿ / ಸಂಸ್ಕೃತಿ, ಕಾಲೇಜು ವಿಭಾಗ : ತುಳುನಾಡಿನ / ಪದ್ಧತಿ

    ಭಾಗವಹಿಸಲಿರುವ ವಿದ್ಯಾರ್ಥಿಗಳು ಮಧ್ಯಾಹ್ನ ಗಂಟೆ 2-30ಕ್ಕೆ ಹಾಜರಿರಬೇಕು. ಶಾಲಾ ಗುರುತಿನ ಚೀಟಿಯನ್ನು ಕಡ್ಡಾಯವಾಗಿ ತರಬೇಕು. ಡ್ರಾಯಿಂಗ್ ಶೀಟನ್ನು ನೀಡಲಾಗುವುದು ಉಳಿದ ಪರಿಕರಗಳನ್ನು ಸ್ಪರ್ಧಾಳುಗಳೇ ತರಬೇಕು. ಸ್ಪರ್ಧಾ ಸಮಯ : 2-00 ಗಂಟೆ. ಪ್ರಥಮ : 5000/-, ದ್ವಿತೀಯ : 3000/- ಮತ್ತು ತೃತೀಯ : 2000/- ನಗದು ಬಹುಮಾನವಿದ್ದು, 10 ಜನವರಿ 2026ರಂದು ಶನಿವಾರ ಮಧ್ಯಾಹ್ನ ಗಂಟೆ 3-30ರಿಂದ 5-30ರವರೆಗೆ 2ನೆಯ ತರಗತಿಯಿಂದ 12ನೆಯ ತರಗತಿಯವರೆಗೆ ಭಾಗವಹಿಸುವ ಮಕ್ಕಳು ಕದ್ರಿ ಪಾರ್ಕಿನಲ್ಲಿ ಒಂದು ಗಂಟೆ ಮುಂಚಿತವಾಗಿ ಹೆಸರು ಕೊಡಬೇಕು.

    baikady competition drawing roovari
    Share. Facebook Twitter Pinterest LinkedIn Tumblr WhatsApp Email
    Previous Articleನೃತ್ಯ ವಿಮರ್ಶೆ | ನೃತ್ಯಲೋಕದೊಳಗೆ ಏಕತೆಯ ಮಂತ್ರ ಸಾರಿದ ‘ಐಕ್ಯಂ’
    Next Article ಜಾನಪದ ಅಕಾಡೆಮಿಯ ಜಾನಪದ ತಜ್ಞ, ಗೌರವ ಪ್ರಶಸ್ತಿ ಮತ್ತು ಪುಸ್ತಕ ಬಹುಮಾನ ಪ್ರಕಟ
    roovari

    Add Comment Cancel Reply


    Related Posts

    ಕರಾವಳಿ ಉತ್ಸವದಲ್ಲಿ ಕರ್ನಾಟಕ ಯಕ್ಷ ಭಾರತಿ ತಂಡದಿಂದ ತಾಳಮದ್ದಳೆ

    January 1, 2026

    ಜಾನಪದ ಅಕಾಡೆಮಿಯ ಜಾನಪದ ತಜ್ಞ, ಗೌರವ ಪ್ರಶಸ್ತಿ ಮತ್ತು ಪುಸ್ತಕ ಬಹುಮಾನ ಪ್ರಕಟ

    January 1, 2026

    ನೃತ್ಯ ವಿಮರ್ಶೆ | ನೃತ್ಯಲೋಕದೊಳಗೆ ಏಕತೆಯ ಮಂತ್ರ ಸಾರಿದ ‘ಐಕ್ಯಂ’

    January 1, 2026

    ಪುಸ್ತಕ ವಿಮರ್ಶೆ | ಮಾಲತಿ ಪಟ್ಟಣಶೆಟ್ಟಿಯವರ ‘ಮೌನ ಕರಗುವ ಹೊತ್ತು’

    December 31, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.