Subscribe to Updates

    Get the latest creative news from FooBar about art, design and business.

    What's Hot

    ಉಪ್ಪಿನಕುದ್ರು ಗೊಂಬೆ ಮನೆಯಲ್ಲಿ ‘ವೈವಿಧ್ಯಮಯ ಕಾರ್ಯಕ್ರಮ’ | ಆಗಸ್ಟ್ 15

    August 12, 2025

    ಭೀಮರಾವ್‌ ವಾಷ್ಠರ್ ಅಭಿಮಾನಿ ಬಳಗದ ವತಿಯಿಂದ ‘ಅಭಿನಂದನಾ ಕಾರ್ಯಕ್ರಮ’ದ ಪೂರ್ವಭಾವಿ ಸಭೆ

    August 12, 2025

    ಕವಿಗೋಷ್ಠಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಸಕ್ತರಿಗೆ ಆಹ್ವಾನ | ಆಗಸ್ಟ್ 31

    August 12, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಮಂಗಳೂರಿನ ತುಳು ಭವನದಲ್ಲಿ ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ಚಿತ್ರಕಲಾ ಸ್ಪರ್ಧೆ | ನವೆಂಬರ್ 13
    Competition

    ಮಂಗಳೂರಿನ ತುಳು ಭವನದಲ್ಲಿ ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ಚಿತ್ರಕಲಾ ಸ್ಪರ್ಧೆ | ನವೆಂಬರ್ 13

    November 12, 2024Updated:January 7, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು: ಕರ್ನಾಟಕ ಸುವರ್ಣ ಸಂಭ್ರಮದ ಅಂಗವಾಗಿ ಮಂಗಳೂರಿನ ಉರ್ವಾಸ್ಟೋರ್‌ನಲ್ಲಿರುವ ತುಳು ಭವನದಲ್ಲಿ ದ.ಕ.ಜಿಲ್ಲಾ ಮಟ್ಟದ ಪ್ರೌಢ ಶಾಲಾ ವಿದ್ಯಾರ್ಥಿಗಳ ಚಿತ್ರಕಲಾ ಸ್ಪರ್ಧೆ ದಿನಾಂಕ 13 ನವೆಂಬರ್ 2024ರಂದು ನಡೆಯಲಿದೆ.
    ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ, ಕೊಂಕಣಿ ಅಕಾಡೆಮಿ, ಬ್ಯಾರಿ ಅಕಾಡೆಮಿ, ಅರೆ ಭಾಷೆ ಅಕಾಡೆಮಿ, ಕೊಡವ ಅಕಾಡೆಮಿ, ಯಕ್ಷಗಾನ ಅಕಾಡೆಮಿ ಆಶ್ರಯದಲ್ಲಿ ಮಂಗಳೂರಿನಲ್ಲಿ ಬಹುಸಂಸ್ಕೃತಿ ಉತ್ಸವ ನಡೆಯಲಿದೆ. ಈ ಪ್ರಯುಕ್ತ ಸ್ಪರ್ಧೆ ಆಯೋಜಿಸಲಾಗಿದೆ. ‘ಕರಾವಳಿ ಕರ್ನಾಟಕದ ಬಹುಸಂಸ್ಕೃತಿಯ ಪರಂಪರೆ’ ಎಂಬ ವಿಷಯದ ಬಗ್ಗೆ ಚಿತ್ರ ರಚನಾ ಸ್ಪರ್ಧೆ ಬೆಳಿಗ್ಗೆ ಘಂಟೆ 11.00 ರಿಂದ ನಡೆಯಲಿದೆ. ಯಾವುದೇ ರೀತಿಯ ಮಾಧ್ಯಮದಲ್ಲಿಯೂ ಚಿತ್ರ ರಚನೆ ಮಾಡಬಹುದು. ಸ್ಪರ್ಧೆ ಆರಂಭಗೊಳ್ಳುವ ಮುನ್ನ ಸ್ಥಳದಲ್ಲಿ ಹೆಸರು ನೋಂದಣಿ ನಡೆಯಲಿದ್ದು, ಶಾಲಾ ಮುಖ್ಯಸ್ಥರ ದೃಢೀಕರಣದೊಂದಿಗೆ ವಿದ್ಯಾರ್ಥಿಗಳು ಭಾಗವಹಿಸಬಹುದು.
    ಚಿತ್ರ ಬರೆಯುವ ಪರಿಕರಗಳನ್ನು ವಿದ್ಯಾರ್ಥಿಗಳೇ ತರಬೇಕು, ಡ್ರಾಯಿಂಗ್ ಶೀಟ್ ಸ್ಥಳದಲ್ಲಿ ನೀಡಲಾಗುವುದು. ವಿಜೇತರಿಗೆ ಮಂಗಳೂರಿನಲ್ಲಿ ನಡೆಯುವ ಬಹುಸಂಸ್ಕೃತಿ ಉತ್ಸವದ ದಿನ ಬಹುಮಾನ ಪ್ರಧಾನ ಮಾಡಲಾಗುವುದು.

    Share. Facebook Twitter Pinterest LinkedIn Tumblr WhatsApp Email
    Previous Articleಜೈನ ಸಾಹಿತಿ ವಿಜಯ ಜಿ. ಜೈನ್ ನಿಧನ
    Next Article ಲೋಕಾರ್ಪಣೆಗೊಂಡ ‘ಕನಕ-ಪುರಂದರ’ ಕೃತಿ 
    roovari

    Add Comment Cancel Reply


    Related Posts

    ‘ಲೇಖನ ಬರಹ ಸ್ಪರ್ಧೆ’ಗೆ ಲೇಖನಗಳ ಆಹ್ವಾನ | ಕೊನೆಯ ದಿನಾಂಕ ಸೆಪ್ಟೆಂಬರ್ 30

    August 12, 2025

    ಮಡಿಕೇರಿ ದಸರಾ ಬಹುಭಾಷಾ ಕವಿಗೋಷ್ಠಿಗೆ ಕವನಗಳ ಆಹ್ವಾನ | ಕೊನೆಯ ದಿನಾಂಕ ಸೆಪ್ಟೆಂಬರ್ 06

    August 9, 2025

    ಒಡಿಯೂರು ಶ್ರೀಕ್ಷೇತ್ರದಲ್ಲಿ ನಡೆದ ನಾಟಕ ಸ್ಪರ್ಧೆಯಲ್ಲಿ ಆಳ್ವಾಸ್ ನ ಎರಡು ನಾಟಕಗಳಿಗೆ ಪ್ರಶಸ್ತಿ

    August 9, 2025

    ಅಂಚೆ-ಕುಂಚ ಸ್ಪರ್ಧಾ ವಿಜೇತರಿಗೆ ಪುರಸ್ಕಾರ

    August 8, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.