Subscribe to Updates

    Get the latest creative news from FooBar about art, design and business.

    What's Hot

    ರಂಗಸಂಗಾತಿ ಸಾಂಸ್ಕೃತಿಕ ಪ್ರತಿಷ್ಠಾನದ 17ನೇ ವಾರ್ಷಿಕೋತ್ಸವ | ಜುಲೈ 07

    June 30, 2025

    ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ‘ಯಕ್ಷಮಂಗಳ ಪ್ರಶಸ್ತಿ’ ಮತ್ತು ‘ಯಕ್ಷಮಂಗಳ ಕೃತಿ ಪ್ರಶಸ್ತಿ’ ಪ್ರದಾನ

    June 30, 2025

    ಉಪ್ಪಿನಂಗಡಿಯ ಶ್ರೀರಾಮ ಶಾಲೆಯಲ್ಲಿ ‘ಯಕ್ಷ ಶಿಕ್ಷಣ’ ಉಚಿತ ಯಕ್ಷಗಾನ ತರಬೇತಿ ಉದ್ಘಾಟನೆ

    June 30, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಆಳ್ವಾಸ್ ರಂಗ ಅಧ್ಯಯನ ಕೇಂದ್ರದ ಜೀವನ್ ರಾಂ ಸುಳ್ಯ ನಿರ್ದೇಶನದ ‘ಏಕಾದಶಾನನ’ ನಾಟಕ ರಾಷ್ಟ್ರಮಟ್ಟಕ್ಕೆ ಆಯ್ಕೆ   
    Drama

    ಆಳ್ವಾಸ್ ರಂಗ ಅಧ್ಯಯನ ಕೇಂದ್ರದ ಜೀವನ್ ರಾಂ ಸುಳ್ಯ ನಿರ್ದೇಶನದ ‘ಏಕಾದಶಾನನ’ ನಾಟಕ ರಾಷ್ಟ್ರಮಟ್ಟಕ್ಕೆ ಆಯ್ಕೆ   

    February 29, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email
    ಮೈಸೂರು : ಭಾರತೀಯ ವಿಶ್ವವಿದ್ಯಾನಿಲಯಗಳ ಒಕ್ಕೂಟ ನವದೆಹಲಿ ಇವರು ಜೆ.ಎಸ್.ಎಸ್.ವಿಜ್ಞಾನ ಮತ್ತು ತಾಂತ್ರಿಕ ವಿಶ್ವವಿದ್ಯಾನಿಲಯ ಮೈಸೂರು ಇಲ್ಲಿ ನಡೆಸಿದ ದಕ್ಷಿಣ ವಲಯ ಅಂತರ್ ವಿ.ವಿ. ಯುವಜನೋತ್ಸವದಲ್ಲಿ ಮಂಗಳೂರು ವಿ.ವಿ.ಯನ್ನು ಪ್ರತಿನಿಧಿಸಿದ, ಯುವ ಸಾಹಿತಿ ಶಶಿರಾಜ್ ರಾವ್ ಕಾವೂರು ರಚಿಸಿ ಖ್ಯಾತ ರಂಗ ನಿರ್ದೇಶಕ ಡಾ. ಜೀವನ್ ರಾಂ ಸುಳ್ಯ ನಿರ್ದೇಶನದ ಆಳ್ವಾಸ್ ರಂಗ ಅಧ್ಯಯನ ಕೇಂದ್ರದ ವಿದ್ಯಾರ್ಥಿಗಳು ಅಭಿನಯಿಸಿದ ‘ಏಕಾದಶಾನನ’ ನಾಟಕವು ಪ್ರಥಮ ಪ್ರಶಸ್ತಿ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿರುತ್ತದೆ. ಅದಕ್ಕೂ ಮೊದಲು ಮಂಗಳೂರು ವಿ.ವಿ. ಅಂತರ್ ಕಾಲೇಜು ರಂಗಭೂಮಿ ಸ್ಪರ್ಧೆಯಲ್ಲಿ ಸ್ಪರ್ಧಿಸಿದ ಏಕಾದಶಾನನ ಪ್ರಥಮ ಪ್ರಶಸ್ತಿ ಪಡೆದು ದಕ್ಷಿಣ ವಲಯಕ್ಕೆ ಆಯ್ಕೆಯಾಗಿತ್ತು.
    ಜೀವನ್ ರಾಂ ಸುಳ್ಯ ಆಳ್ವಾಸ್ ಗೆ ನಿರ್ದೇಶಿಸಿದ ಊರುಭಂಗ, ಮಧ್ಯಮ ವ್ಯಾಯೋಗ, ಏಕಾದಶಾನನ, ಬರ್ಬರೀಕ, ದೂತವಾಕ್ಯ ಮುಂತಾದ ನಾಟಕಗಳೊಂದಿಗೆ ದೇಶದ ನಾನಾ ಭಾಗಗಳಲ್ಲಿ ನಡೆದ ರಾಷ್ಟ್ರೀಯ ಯುವಜನೋತ್ಸವದಲ್ಲಿ 14 ಬಾರಿ ಭಾಗವಹಿಸಿದ್ದರು.
    ಮಂಗಳೂರು ವಿ.ವಿ., ರಾಜೀವ ಗಾಂಧಿ ವಿ.ವಿ.ಯನ್ನು ಪ್ರತಿನಿಧಿಸಿದ ಇವರ ನಿರ್ದೇಶನದ ನಾಟಕಗಳು ಈಗಾಗಲೇ 11 ಬಾರಿ ರಾಷ್ಟ್ರೀಯ ರಂಗ ಪ್ರಶಸ್ತಿಯನ್ನು ಪಡೆದಿರುವುದು ಒಂದು ದಾಖಲೆಯಾಗಿದೆ.
                                                                                             ಜೀವನ್ ರಾಂ ಸುಳ್ಯ

    Share. Facebook Twitter Pinterest LinkedIn Tumblr WhatsApp Email
    Previous Articleಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡಮಿಯಿಂದ ‘ಬ್ಯಾರಿ ಸಾಹಿತ್ಯ ಕಮ್ಮಟ’
    Next Article ಡಾ. ಪುಟ್ಟರಾಜ ಗವಾಯಿ ಪ್ರತಿಷ್ಠಾನದಿಂದ ‘ಪುಟ್ಟರಾಜ ಸಮ್ಮಾನ-2024’ ಪ್ರದಾನ ಸಮಾರಂಭ | ಮಾರ್ಚ್ 3
    roovari

    Add Comment Cancel Reply


    Related Posts

    ರಂಗಸಂಗಾತಿ ಸಾಂಸ್ಕೃತಿಕ ಪ್ರತಿಷ್ಠಾನದ 17ನೇ ವಾರ್ಷಿಕೋತ್ಸವ | ಜುಲೈ 07

    June 30, 2025

    ಬೆಳಗಾವಿಯ ಲೋಕಮಾನ್ಯ ರಂಗ ಮಂದಿರದಲ್ಲಿ ‘ಶರ್ಮಿಷ್ಠೆ’ ನಾಟಕ ಪ್ರದರ್ಶನ | ಜುಲೈ 05

    June 30, 2025

    ಮೈಸೂರಿನ ಕಿರುರಂಗಮಂದಿರದಲ್ಲಿ ‘ಪಂಚಗವ್ಯ’ ಪಂಚಕಾವ್ಯಗಳ ಅಭಿನಯಗುಚ್ಛ | ಜುಲೈ 05

    June 30, 2025

    ಮೂಡುಬಿದಿರೆ ಕನ್ನಡ ಭವನದಲ್ಲಿ ‘ಛತ್ರಪತಿ ಶಿವಾಜಿ’ ಅದ್ದೂರಿ ತುಳು ಚಾರಿತ್ರಿಕ ನಾಟಕ | ಜೂನ್ 29

    June 28, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.