Subscribe to Updates

    Get the latest creative news from FooBar about art, design and business.

    What's Hot

    ಸಿ. ಇ. ಕಾಮತ್ ಕುಶಲಕರ್ಮಿಗಳ ತರಬೇತಿ ಸಂಸ್ಥೆಯಿಂದ ಅರ್ಜಿ ಆಹ್ವಾನ | ಸೆಪ್ಟೆಂಬರ್ 15

    September 10, 2025

    ‘ಬಹುವಚನಂ’ನಲ್ಲಿ ‘ಭೂತಾರಾಧನೆ’ ಕುರಿತು ಉಪನ್ಯಾಸ | ಸೆಪ್ಟೆಂಬರ್ 14

    September 10, 2025

    ಮಂಗಳೂರಿನಲ್ಲಿ ಬೃಹತ್ ಜನಾಗ್ರಹ ಸಭೆ

    September 10, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ.) ಉಡುಪಿ ಇದರ ಪದಾಧಿಕಾರಿಗಳ ಆಯ್ಕೆ
    Cultural

    ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ.) ಉಡುಪಿ ಇದರ ಪದಾಧಿಕಾರಿಗಳ ಆಯ್ಕೆ

    August 12, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಉಡುಪಿ : ಉಡುಪಿಯ ಹೋಟೆಲ್ ಕಿದಿಯೂರು ಶೇಷಶಯನ ಸಭಾಂಗಣದಲ್ಲಿ ದಿನಾಂಕ 10 ಆಗಸ್ಟ್ 2024ರಂದು ನಡೆದ ಮಹಾಸಭೆಯಲ್ಲಿ ಉಡುಪಿಯ ಸಾಂಸ್ಕೃತಿಕ ಸಂಸ್ಥೆಗಳಲ್ಲಿ ಒಂದಾದ ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ.) ಉಡುಪಿ ಇದರ ಗೌರವಾಧ್ಯಕ್ಷರಾಗಿ ಉಡುಪಿ ವಿಶ್ವನಾಥ ಶೆಣೈ ಹಾಗೂ ಅಧ್ಯಕ್ಷರಾಗಿ ಪ್ರೊ. ಶಂಕರ್ ಪುನರ್ ಆಯ್ಕೆಯಾಗಿರುತ್ತಾರೆ.

    ಉಪಾಧ್ಯಕ್ಷರಾಗಿ ಮರವಂತೆ ನಾಗರಾಜ ಹೆಬ್ಬಾರ್, ಸಂಧ್ಯಾ ಶೆಣೈ, ಜೀವನ್ ರಾಂ ಸುಳ್ಯ, ವಿಘ್ನೇಶ್ವರ ಅಡಿಗ, ಮನೋಹರ್ ನಾಯಕ್, ಮಧುಸೂದನ್ ಹೇರೂರು, ಸುಗುಣ ಸುವರ್ಣ, ಗೌರವ ಸಲಹೆಗಾರರಾಗಿ ಜಯಕರ್ ಶೆಟ್ಟಿ ಇಂದ್ರಾಳಿ, ರವೀಂದ್ರ ಪೂಜಾರಿ ತೆಳ್ಳಾರು, ರಾಜಗೋಪಾಲ್ ಬಲ್ಲಾಳ, ಡಾ. ಸುರೇಶ್ ಶೆಣೈ, ಡಾ. ಹರೀಶ್ಚಂದ್ರ, ಡಾ. ವಿರೂಪಾಕ್ಷ ದೇವರಮನೆ, ಡಾ. ವಿಜಯೇಂದ್ರ ವಸಂತ್, ಜನಾರ್ದನ ಕೊಡವೂರು, ಮನೋಹರ್ ಶೆಟ್ಟಿ ತೊನ್ಸೆ, ಪ್ರಧಾನ ಕಾರ್ಯದರ್ಶಿಯಾಗಿ ಶಿಲ್ಪಾ ಜೋಶಿ, ಕಾರ್ಯದರ್ಶಿಯಾಗಿ ಪೂರ್ಣಿಮಾ ಜನಾರ್ದನ್, ಜನಾರ್ದನ ಹಾವಂಜೆ, ಕೋಶಾಧಿಕಾರಿಯಾಗಿ ರಾಜೇಶ್ ಭಟ್ ಪಣಿಯಾಡಿ, ಕಾನೂನು ಸಲಹೆಗಾರರಾಗಿ ಶಶಿರಾಜ್ ಕಾವೂರು, ಸಂಚಾಲಕರಾಗಿ ರವಿರಾಜ್ ಹೆಚ್.ಪಿ. ಆಯ್ಕೆಗೊಂಡರು.

    ಸಂಸ್ಥೆಯ ಮಹಾಪೋಷಕರಾಗಿ ಸಿ.ಎಸ್. ರಾವ್, ನಾರಾಯಣ ಮಡಿ, ಡಾ. ಭಾರ್ಗವಿ ಐತಾಳ್, ಹಫೀಜ್ ರೆಹಮಾನ್, ವಿಶೇಷ ಆಹ್ವಾನಿತರಾಗಿ ವಿವೇಕಾನಂದ ಎನ್., ಸದಾನಂದ ಶೆಣೈ, ಸೋಮನಾಥ್ ಚಿಟ್ಪಾಡಿ, ವಿದ್ಯಾ ಶಾಮಸುಂದರ್, ಸುಮಿತ್ರ ಕೆರೆಮಠ, ಪದ್ಮಾಸಿನಿ ಉದ್ಯಾವರ, ಗಣೇಶ್ ಬ್ರಹ್ಮಾವರ, ರಾಘವೇಂದ್ರ ಅಜೇಕಾರ್, ನರಸಿಂಹಮೂರ್ತಿ, ರಂಜಿನಿ ವಸಂತ್, ವಿನಾಯಕ ಬಾಳಿಗ, ಅನಂತ ಶೆಣೈ, ನಂದಾ ಪೇಟ್ಕರ್, ಶೃತಿ ಕಾಶಿ, ಪ್ರಶಾಂತ್ ಕಾಮತ್, ಅಮೃತಾ ಬಿ., ಅನಂತ ಶೆಣೈ, ರಾಘವೇಂದ್ರ ಪ್ರಭು ಕರ್ವಾಲು, ನಿತಿನ್ ಕುಕ್ಕಿಕಟ್ಟೆ ಹಾಗೂ ಯುವ ಬಳಗದ ಸಂಚಾಲಕರಾಗಿ ಭಾವನಾ ಕೆರೆಮಠ ಆಯ್ಕೆಯಾಗಿರುತ್ತಾರೆ.

    Share. Facebook Twitter Pinterest LinkedIn Tumblr WhatsApp Email
    Previous Article‘ಹೂಲಿ ರಂಗ ಶಿಖರ’ ಅಭಿನಂದನಾ ಗ್ರಂಥ ಬಿಡುಗಡೆ ಕಾರ್ಯಕ್ರಮ | ಆಗಸ್ಟ್ 18
    Next Article ಕಿರಣ್ ಚಂದ್ರಶೇಖರ್ ಹೆಗಡೆಯವರಿಂದ ಹಿಂದೂಸ್ತಾನಿ ಶಾಸ್ತ್ರೀಯ ಕೊಳಲು ವಾದನ ಸಂಗೀತ ಕಛೇರಿ
    roovari

    Comments are closed.

    Related Posts

    ‘ಬಹುವಚನಂ’ನಲ್ಲಿ ‘ಭೂತಾರಾಧನೆ’ ಕುರಿತು ಉಪನ್ಯಾಸ | ಸೆಪ್ಟೆಂಬರ್ 14

    September 10, 2025

    ಎಂ. ಜಿ. ಕಾವೇರಮ್ಮ ಅರೆಭಾಷೆ ಕವನ ಸ್ಪರ್ಧೆಯ ಫಲಿತಾಂಶ ಪ್ರಕಟ

    September 10, 2025

    ಆಚಾರ್ಯ ವಾಣಿಜ್ಯ ಪಿ.ಯು. ಕಾಲೇಜಿನಲ್ಲಿ ಹಾಸನ ಜಿಲ್ಲಾಮಟ್ಟದ ಕವಿಗೋಷ್ಠಿ

    September 10, 2025

    ಅಮೃತ ಪ್ರಕಾಶ ಪತ್ರಿಕೆಯಿಂದ ರಥಬೀದಿಯಲ್ಲಿ 114ನೇ ‘ಸಾಹಿತ್ಯ ಅಭಿರುಚಿ ಕಾರ್ಯಕ್ರಮ’

    September 10, 2025

    Comments are closed.

    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.