Subscribe to Updates

    Get the latest creative news from FooBar about art, design and business.

    What's Hot

    ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯಿಂದ ‘ಕೊಂಕಣಿ ಕಲೋತ್ಸವ- 2025’

    December 19, 2025

    ಮಂಗಲಂ ಕೋಸಲೇಂದ್ರಾಯ ರಾಮಾಯಣ ಉಪನ್ಯಾಸ ಮಾಲೆಯ ಕೊನೆಯ ಕಾರ್ಯಕ್ರಮ

    December 19, 2025

    ಶಿವಮೊಗ್ಗದಲ್ಲಿ 244ನೇ ‘ಸಾಹಿತ್ಯ ಹುಣ್ಣಿಮೆ’ಯಲ್ಲಿ ಸಾಹಿತ್ಯ ಸಂಭ್ರಮ | ಡಿಸೆಂಬರ್ 20

    December 19, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಕ.ಸಾ.ಪ ಪುತ್ತೂರು ಹಾಗೂ ರೋಟರಿಕ್ಲಬ್ ಉಪ್ಪಿನಂಗಡಿ ವತಿಯಿಂದ ಭಾಷಣ ಹಾಗೂ ದೇಶಭಕ್ತಿ ಗೀತೆ ಸ್ಪರ್ಧೆ | ಒಕ್ಟೋಬರ್ 1ರಂದು
    Competition

    ಕ.ಸಾ.ಪ ಪುತ್ತೂರು ಹಾಗೂ ರೋಟರಿಕ್ಲಬ್ ಉಪ್ಪಿನಂಗಡಿ ವತಿಯಿಂದ ಭಾಷಣ ಹಾಗೂ ದೇಶಭಕ್ತಿ ಗೀತೆ ಸ್ಪರ್ಧೆ | ಒಕ್ಟೋಬರ್ 1ರಂದು

    September 18, 2023No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಪುತ್ತೂರು : ದ.ಕ ಜಿಲ್ಲಾ ಕ.ಸಾ.ಪ ಪುತ್ತೂರು ತಾಲೂಕು ಘಟಕ ಮತ್ತು ಉಪ್ಪಿನಂಗಡಿ ಹೋಬಳಿ ಘಟಕದ ನೇತೃತ್ವದಲ್ಲಿ ಹಾಗೂ ರೋಟರಿ ಕ್ಲಬ್ ಉಪ್ಪಿನಂಗಡಿ ಇದರ ಸಂಚಾಲಕತ್ವದಲ್ಲಿ ಆಯೋಜಿಸುವ ಪುತ್ತೂರು ತಾಲೂಕು ಮಟ್ಟದ ಭಾಷಣ ಸ್ಪರ್ಧೆ ಹಾಗೂ ದೇಶಭಕ್ತಿ ಗೀತೆ ಸ್ಪರ್ಧೆಯನ್ನು ಆಯೋಜಿಸಲಾಗಿದೆ.
    ಸ್ಪರ್ಧೆಯು ದಿನಾಂಕ 01-10-2023ರ ಆದಿತ್ಯವಾರದಂದು ಉಪ್ಪಿನಂಗಡಿ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಯಲಿದೆ. ಈ ಎರಡೂ ಸ್ಪರ್ಧೆಯು ಪ್ರಾಥಮಿಕ ಶಾಲಾ ವಿಭಾಗ, ಪ್ರೌಢಶಾಲಾ ವಿಭಾಗ, ಕಾಲೇಜು ವಿಭಾಗ ಮತ್ತು ಸಾರ್ವಜನಿಕ ವಿಭಾಗದಲ್ಲಿ ನಡೆಯಲಿದೆ. ವಿಜೇತರಿಗೆ ಪ್ರಥಮ, ದ್ವಿತೀಯ, ತೃತೀಯ ಹಾಗೂ ಪ್ರೋತ್ಸಾಹಕ ಬಹುಮಾನವನ್ನು ನೀಡಿ ಗೌರವಿಸಲಾಗುವುದು.
    ನಿಯಮಗಳು :
    ಮೂರು ನಿಮಿಷದ ಕಾಲಾವಕಾಶ, ಸ್ಪರ್ಧೆಯ ವಿಷಯ ಗಾಂಧಿ ಜಯಂತಿ/ಸ್ವಾತಂತ್ರ್ಯ/ ದೇಶಭಕ್ತಿ ಯಾವುದೇ ವಿಷಯವನ್ನು ಆಯ್ಕೆ ಮಾಡಬಹುದು, ದೇಶಭಕ್ತಿ ಗೀತೆಗೆ ಕರೋಕೆ ಬಳಸಲು ಅವಕಾಶವಿಲ್ಲ, ಸಮೂಹ ಗೀತೆಗೆ ಅವಕಾಶವಿಲ್ಲ, ಜಾತಿ, ಮತ, ಧರ್ಮ ನಿಂದನೆಗೆ ಹಾಗೂ ರಾಜಕೀಯ ವಿಷಯಗಳಿಗೆ ಅವಕಾಶ ಇಲ್ಲ. ಪುತ್ತೂರು ತಾಲೂಕಿನಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿಗಳು, ಹಾಗೂ ಪುತ್ತೂರು ತಾಲೂಕಿನ ನಿವಾಸಿಗಳು, ಉದ್ಯೋಗಿಗಳು ಸ್ಪರ್ಧೆಯಲ್ಲಿ ಭಾಗವಹಿಸಬಹುದು. ನೊಂದಣಿ ಮಾಡಲು ಕೊನೆಯ ದಿನಾಂಕ 25-09-2023. ಆಸಕ್ತರು ಕಾರ್ಯಕ್ರಮದ ಸಂಯೋಜರಕರಾದ ನವೀನ್ ಬ್ರ್ಯಾಗ್ಸ್ ಅವರ ದೂರವಾಣಿ ಸಂಖ್ಯೆ 9591168205 ಅಥವಾ ಕ.ಸಾ.ಪ ಪುತ್ತೂರು ಅಧ್ಯಕ್ಷ ಪುತ್ತೂರು ಉಮೇಶ್ ನಾಯಕ್ ಅವರ ದೂರವಾಣಿ ಸಂಖ್ಯೆ 9844401295 ಗೆ ತಮ್ಮ ಹೆಸರು, ಸ್ಪರ್ಧಾ ವಿಭಾಗ, ಸ್ಪರ್ಧೆಯ ವಿಷಯ, ತಮ್ಮ ದೂರವಾಣಿ ಸಂಖ್ಯೆಗಳನ್ನು ವಾಟ್ಸಪ್ ಮಾಡಬೇಕಾಗಿ ತಿಳಿಸಿದ್ದಾರೆ.

    Share. Facebook Twitter Pinterest LinkedIn Tumblr WhatsApp Email
    Previous Articleದಕ್ಷಿಣ ಕನ್ನಡ, ಉಡುಪಿ ಮತ್ತು ಕಾಸರಗೋಡು ಜಿಲ್ಲೆಯ ಯುವ ಕವಿ ಹಾಗೂ ಕತೆಗಾರರಿಗೆ ವಿಶೇಷ ಆಹ್ವಾನ | ಕೊನೆಯ ದಿನಾಂಕ ಒಕ್ಟೋಬರ್ 30
    Next Article ಪರಿಚಯ ಲೇಖನ | ಗಗನ್ ರಾಮ್ – ಪ್ರತಿಭಾವಂತ ರಂಗ ವಿದ್ಯಾರ್ಥಿ
    roovari

    Add Comment Cancel Reply


    Related Posts

    ಸ್ಪರ್ಧೆಗಾಗಿ ಸಾಹಿತ್ಯ ಕೃತಿಗಳ ಆಹ್ವಾನ | ಕೊನೆಯ ದಿನಾಂಕ ಜನವರಿ 15

    December 19, 2025

    ಉಡುಪಿಯ ಎಂ.ಜಿ.ಎಂ. ಕಾಲೇಜಿನಲ್ಲಿ ‘ವಾದಿರಾಜ-ಕನಕ ಗಾಯನ ಸ್ಪರ್ಧೆ’ | ಡಿಸೆಂಬರ್ 27

    December 18, 2025

    ಶ್ರೀ ಅಯ್ಯಪ್ಪ ಮಂದಿರದಲ್ಲಿ ಚಿತ್ರಕಲಾ ಸ್ಪರ್ಧೆ | ಡಿಸೆಂಬರ್ 21

    December 17, 2025

    ಚಿಕ್ಕಮಗಳೂರಿನ ಕುವೆಂಪು ಕಲಾಮಂದಿರದಲ್ಲಿ ‘ಕೊಂಕಣಿ ಕಲೋತ್ಸವ- 2025’ | ಡಿಸೆಂಬರ್ 14

    December 12, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.