Subscribe to Updates

    Get the latest creative news from FooBar about art, design and business.

    What's Hot

    ಪಾವಂಜೆಯಲ್ಲಿ ‘ಯಕ್ಷಾಂತರಂಗ’ ಯಕ್ಷಗಾನ ಪ್ರಸಂಗ ಸಾಹಿತ್ಯ ಮತ್ತು ರಂಗ ನಡೆಗಳ ಮಾಹಿತಿ ಕಾರ್ಯಾಗಾರ | ಆಗಸ್ಟ್ 20ರಿಂದ 24

    August 16, 2025

    ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ‘ಹೆಜ್ಜೆಗಳು’ ನಾಟಕ ಪ್ರದರ್ಶನ | ಆಗಸ್ಟ್ 19

    August 16, 2025

    ‘ಆವಿಷ್ಕಾರ’ ವೇದಿಕೆಯಿಂದ ‘ಕಥನ, ಕವನ, ಗಾಯನ’ ಕಾರ್ಯಕ್ರಮ | ಆಗಸ್ಟ್ 17

    August 16, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ರಂಗಭೂಮಿ ಕ್ಷೇತ್ರದ ಖ್ಯಾತ ಗಾಯಕ, ನಟ ಬಿ. ಕೃಷ್ಣ ಕಾರಂತ್ ಇನ್ನಿಲ್ಲ
    Music

    ರಂಗಭೂಮಿ ಕ್ಷೇತ್ರದ ಖ್ಯಾತ ಗಾಯಕ, ನಟ ಬಿ. ಕೃಷ್ಣ ಕಾರಂತ್ ಇನ್ನಿಲ್ಲ

    December 13, 2024Updated:January 7, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಉಡುಪಿ: ರಂಗಭೂಮಿ ಕ್ಷೇತ್ರದ ಖ್ಯಾತ ಗಾಯಕ, ನಟ ಬಿ. ಕೃಷ್ಣ ಕಾರಂತ ಇವರು ದಿನಾಂಕ 12 ಡಿಸೆಂಬರ್ 2024ರ ಗುರುವಾರದಂದು ನಿಧನ ಹೊಂದಿದರು. ಇವರಿಗೆ 76 ವರ್ಷ ವಯಸ್ಸಾಗಿತ್ತು. ಉಡುಪಿಯ ಎಂ. ಜಿ. ಎಂ. ಕಾಲೇಜಿನ ಪ್ರಾದೇಶಿಕ ಸಂಶೋಧನಾ ಕೇಂದ್ರ (ಆರ್‌.ಆರ್‌.ಸಿ.) ಇದರ ನಿವೃತ್ತ ಉದ್ಯೋಗಿಯಾಗಿರುವ ಬಿ. ಕೃಷ್ಣ ಕಾರಂತ್ ಖ್ಯಾತ ಗಾಯಕರಾಗಿದ್ದರು. ಇವರ ಸಂಗೀತ ಕಾರ್ಯಕ್ರಮಗಳು ಮತ್ತು ಧ್ವನಿ ಸುರುಳಿ ಬಹಳ ಜನಪ್ರಿಯವಾಗಿದ್ದವು. ಇವರು ತಮ್ಮ ನಾಟಕಗಳಿಗೆ ಹಿನ್ನೆಲೆ ಗಾಯನ ನೀಡುತಿದ್ದುದು ಮಾತ್ರವಲ್ಲದೆ ಅನೇಕ ರಂಗಭೂಮಿ ನಿರ್ಮಾಣದ ನಾಟಕಗಳಿಗೂ   ಹಿನ್ನೆಲೆ ಗಾಯಕರಾಗಿ ಸಹಕರಿಸಿದ್ದಾರೆ.

    ಇತ್ತೀಚೆಗಷ್ಟೇ ಉಡುಪಿಯ ರಂಗಭೂಮಿಯವರು ಸಾಂಸ್ಕೃತಿಕ ಮತ್ತು ರಂಗ ಕಲೆಗೆ ನೀಡಿದ ಅಮೂಲ್ಯ ಕೊಡುಗೆಗಾಗಿ ಬಿ.ಕೃಷ್ಣ ಕಾರಂತರನ್ನು ಸನ್ಮಾನಿಸಿದ್ದರು . ರಂಗಭೂಮಿಯ ಎಲ್ಲಾ ಕಾರ್ಯಕ್ರಮಗಳಿಗೆ ಅವರ ಅಚಲ ಬೆಂಬಲ ಮತ್ತು ಪ್ರೋತ್ಸಾಹವು ಸಮುದಾಯದ ಮೇಲೆ ಶಾಶ್ವತವಾದ ಪ್ರಭಾವವನ್ನು ಬೀರಿದೆ. ಅವರ ಅಗಲಿಕೆಯಿಂದ ಸಂಗೀತ ಮತ್ತು ರಂಗಭೂಮಿಗೆ ಅಪಾರ ನಷ್ಟವುಂಟಾಗಿದೆ. ಬಿ.ಕೃಷ್ಣ ಕಾರಂತರು ಪತ್ನಿ, ಇಬ್ಬರು ಪುತ್ರರು, ಸಂಬಂಧಿಕರು ಹಾಗೂ ಅಪಾರ ಅಭಿಮಾನಿಗಳನ್ನು ಅಗಲಿದ್ದಾರೆ.

    Share. Facebook Twitter Pinterest LinkedIn Tumblr WhatsApp Email
    Previous Articleಶ್ರೀ ಕಾಳಿಕಾಂಬಾ ವಿನಾಯಕ ದೇವಸ್ಥಾನದಲ್ಲಿ ‘ವಿಶ್ವಕರ್ಮ ಕಲಾ ಸಿಂಚನ 2024’ | ಡಿಸೆಂಬರ್ 15
    Next Article ನಾಟಕ ವಿಮರ್ಶೆ | ‘ಮಧುರ ಮಂಡೋದರಿ’
    roovari

    Add Comment Cancel Reply


    Related Posts

    ಪಾವಂಜೆಯಲ್ಲಿ ‘ಯಕ್ಷಾಂತರಂಗ’ ಯಕ್ಷಗಾನ ಪ್ರಸಂಗ ಸಾಹಿತ್ಯ ಮತ್ತು ರಂಗ ನಡೆಗಳ ಮಾಹಿತಿ ಕಾರ್ಯಾಗಾರ | ಆಗಸ್ಟ್ 20ರಿಂದ 24

    August 16, 2025

    ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನ ರವೀಂದ್ರ ಕಲಾಭವನದಲ್ಲಿ ‘ಉಮ್ಮಕ್ಕೆನ ನೆಂಪು’ | ಆಗಸ್ಟ್ 17

    August 16, 2025

    ಉಡುಪಿಯಲ್ಲಿ ದೇಶಭಕ್ತಿ ಗೀತೆ ಸಮೂಹ ಗಾಯನ ಸ್ಪರ್ಧೆಯ ಬಹುಮಾನ ವಿತರಣಾ ಸಮಾರಂಭ

    August 16, 2025

    ಬೆಳಗಾವಿಯ ಲೋಕಮಾನ್ಯ ರಂಗ ಮಂದಿರದಲ್ಲಿ ‘ಸ್ಮರಿಸಿ ಬದುಕಿರೋ’ ನಾಟಕ ಪ್ರದರ್ಶನ | ಆಗಸ್ಟ್ 17

    August 14, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.