Subscribe to Updates

    Get the latest creative news from FooBar about art, design and business.

    What's Hot

    ನಾರಿ ಚಿನ್ನಾರಿಯಿಂದ ಪದ್ಮಗಿರಿ ಕಲಾಕುಟೀರದಲ್ಲಿ ‘ಶ್ರುತಿ ಸುಗಂಧ’ ವಾದ್ಯ ಸಂಗೀತ | ಜನವರಿ 17    

    January 16, 2026

    ದಯಾನಂದ ಬಳೆಗಾರ ನಾಗೂರು ಇವರಿಗೆ ನಿಟ್ಟೂರು ಭೋಜಪ್ಪ ಸುವರ್ಣ ಸ್ಮಾರಕ ಪ್ರಶಸ್ತಿ

    January 16, 2026

    ಮಂಗಳೂರಿನ ಪುರಭವನದಲ್ಲಿ ‘ಲಯ ಲಾವಣ್ಯ’ ವಾದ್ಯ ಸಂಗೀತ ಕಾರ್ಯಕ್ರಮ | ಜನವರಿ 18

    January 16, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಬಾಲ ಪ್ರತಿಭೆ ಸಂಜಿತ್ ಎಂ. ದೇವಾಡಿಗ ಇವರಿಗೆ ಸನ್ಮಾನ
    Drawing

    ಬಾಲ ಪ್ರತಿಭೆ ಸಂಜಿತ್ ಎಂ. ದೇವಾಡಿಗ ಇವರಿಗೆ ಸನ್ಮಾನ

    July 12, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಕುಂದಾಪುರ : ಉಡುಪಿ ಜಿಲ್ಲಾ ಚಿತ್ರಕಲಾ ಶಿಕ್ಷಕರ ಸಂಘ, ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ಉಡುಪಿ ಮತ್ತು ಕರ್ನಾಟಕ ಪಬ್ಲಿಕ್ ಸ್ಕೂಲ್ ಹಿರಿಯಡ್ಕ ಉಡುಪಿ ವಲಯ ಸಹಯೋಗದಲ್ಲಿ ಹಿರಿಯಡ್ಕದಲ್ಲಿ ದಿನಾಂಕ 28 ಜೂನ್ 2025ರಂದು ನಡೆದ ಚಿತ್ರಕಲಾ ಶಿಕ್ಷಕರ ಶೈಕ್ಷಣಿಕ ಕಾರ್ಯಾಗಾರದಲ್ಲಿ ಗಂಗೊಳ್ಳಿಯ ಸ್ಯಾಕ್ಸೋಫೋನ್ ಮತ್ತು ಚಿತ್ರಕಲಾ ಬಾಲ ಪ್ರತಿಭೆ ಗಂಗೊಳ್ಳಿಯ ಕೊಂಚಾಡಿ ರಾಧಾ ಶೆಣೈ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಏಳನೇ ತರಗತಿ ವಿದ್ಯಾರ್ಥಿ ಸಂಜಿತ್ ಎಂ. ದೇವಾಡಿಗ ಇವರನ್ನು ಸನ್ಮಾನಿಸಲಾಯಿತು.

    ಜಮ್ಮು ಕಾಶ್ಮೀರ ಸರ್ಕಾರದ ಪ್ರಧಾನ ಕಾರ್ಯದರ್ಶಿ ರಾಜೇಶ್ ಪ್ರಸಾದ್ ಐ.ಎ.ಎಸ್., ಕರ್ನಾಟಕ ಪಬ್ಲಿಕ್ ಸ್ಕೂಲ್‌ನ ಪ್ರಾಂಶುಪಾಲ ಮಂಜುನಾಥ ಭಟ್, ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಲೋಕೇಶ್ ಸಿ., ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ಪ್ರಾಂಶುಪಾಲ ಅಶೋಕ್‌ ಕಾಮತ್, ಕ್ಷೇತ್ರ ಶಿಕ್ಷಣಾಧಿಕಾರಿ ಯಲ್ಲಮ್ಮ, ಕೃಷಿ ಅರ್ಥಶಾಸ್ತ್ರಜ್ಞ ಎನ್‌.ಎಸ್. ಶೆಟ್ಟಿ, ಜಿಲ್ಲಾ ವಯಸ್ಕರ ಶಿಕ್ಷಣಾಧಿಕಾರಿ ಯೋಗ ನರಸಿಂಹ ಸ್ವಾಮಿ, ಶಾಲಾ ಶಿಕ್ಷಣ ಇಲಾಖೆಯ ನಾಗರಾಜ್‌, ಎಸ್‌.ಡಿ.ಎಂ.ಸಿ. ಉಪಾಧ್ಯಕ್ಷ ಬಿ.ಎಲ್. ವಿಶ್ವಾಸ ಭಟ್, ಉಪ ಪ್ರಾಂಶುಪಾಲ ಪ್ರಕಾಶ್ ಪ್ರಭು, ಕುಂದಾಪುರ ತಾಲೂಕು ಚಿತ್ರಕಲಾ ಶಿಕ್ಷಕರ ಒಕ್ಕೂಟ ಅಧ್ಯಕ್ಷ ಪ್ರಶಾಂತ್ ಬಿ.ಪಿ. ಹಾಗೂ ಉಡುಪಿ ಜಿಲ್ಲಾ ಚಿತ್ರಕಲಾ ಶಿಕ್ಷಕರ ಸಂಘ ಅಧ್ಯಕ್ಷ ಮೋಹನ್ ಕಡಬ ಮೊದಲಾದವರು ಉಪಸ್ಥಿತರಿದ್ದರು.

    baikady drawing felicitation Music roovari
    Share. Facebook Twitter Pinterest LinkedIn Tumblr WhatsApp Email
    Previous Articleವಿಶೇಷ ಲೇಖನ – ಸಂಗೀತ ಕಲಾ ಭೂಷಣ ವಿದುಷಿ ನೀಲಮ್ಮ ಕಡಾಂಬಿ
    Next Article ವಿಜ್ಞಾನ ನಾಟಕ ಬರವಣಿಗೆಯ ಕಾರ್ಯಾಗಾರಕ್ಕೆ ಅರ್ಜಿ ಆಹ್ವಾನ | ಕೊನೆಯ ದಿನಾಂಕ ಜುಲೈ 15
    roovari

    Add Comment Cancel Reply


    Related Posts

    ನಾರಿ ಚಿನ್ನಾರಿಯಿಂದ ಪದ್ಮಗಿರಿ ಕಲಾಕುಟೀರದಲ್ಲಿ ‘ಶ್ರುತಿ ಸುಗಂಧ’ ವಾದ್ಯ ಸಂಗೀತ | ಜನವರಿ 17    

    January 16, 2026

    ದಯಾನಂದ ಬಳೆಗಾರ ನಾಗೂರು ಇವರಿಗೆ ನಿಟ್ಟೂರು ಭೋಜಪ್ಪ ಸುವರ್ಣ ಸ್ಮಾರಕ ಪ್ರಶಸ್ತಿ

    January 16, 2026

    ಮಂಗಳೂರಿನ ಪುರಭವನದಲ್ಲಿ ‘ಲಯ ಲಾವಣ್ಯ’ ವಾದ್ಯ ಸಂಗೀತ ಕಾರ್ಯಕ್ರಮ | ಜನವರಿ 18

    January 16, 2026

    ಕವಿ ಮಿತ್ರರು ಸಂಪದ ಸಾಲು ಪತ್ರಿಕೆ ವತಿಯಿಂದ ‘ಕವಿ ಗೋಷ್ಠಿ’ ಕಾರ್ಯಕ್ರಮ | ಜನವರಿ 18

    January 15, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.