Subscribe to Updates

    Get the latest creative news from FooBar about art, design and business.

    What's Hot

    ಸಿರಿಬಾಗಿಲು ಪ್ರತಿಷ್ಠಾನದಲ್ಲಿ ತೆಂಕುತಿಟ್ಟು ಯಕ್ಷಗಾನ ಹಿಮ್ಮೇಳ ಕಲಾವಿದರ ಶಿಬಿರ

    July 28, 2025

    ಬೆಂಗಳೂರಿನ ಸಮುಚ್ಚಯ ಭವನ ಕಲಾಗ್ರಾಮದಲ್ಲಿ ‘ಫೂಲನ್ ದೇವಿ’ ನಾಟಕ ಪ್ರದರ್ಶನ | ಜುಲೈ 31

    July 28, 2025

    ‘ಪತ್ತುಮುಡಿ’ ಸಭಾಭವನದಲ್ಲಿ ತುಳುಕೂಟದಿಂದ ಪುಸ್ತಕ ಬಿಡುಗಡೆ ಮತ್ತು ಸನ್ಮಾನ

    July 28, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಕರ್ನಾಟಕ ಜಾನಪದ ಪರಿಷತ್ ವತಿಯಿಂದ ‘ಜಾನಪದ ಸ್ಪರ್ಧಾಕೂಟ’ | ಡಿಸೆಂಬರ್ 11
    Competition

    ಕರ್ನಾಟಕ ಜಾನಪದ ಪರಿಷತ್ ವತಿಯಿಂದ ‘ಜಾನಪದ ಸ್ಪರ್ಧಾಕೂಟ’ | ಡಿಸೆಂಬರ್ 11

    December 9, 2023No Comments2 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು : ಕರ್ನಾಟಕ ಜಾನಪದ ಪರಿಷತ್ ಬೆಂಗಳೂರು, ಜಿಲ್ಲಾ ಘಟಕ ದ.ಕ. ಆಶ್ರಯದಲ್ಲಿ ಜಾನಪದ ಕಡಲೋತ್ಸವ, ಜಾನಪದ ಪ್ರದರ್ಶನ, ಆಹಾರ ಮೇಳ ಇದರ ಪ್ರಯುಕ್ತ ಕರಾವಳಿ ಕರ್ನಾಟಕದ ಜಾನಪದ ಸಂಸ್ಕೃತಿ, ಬದುಕು, ಕಲೆ, ಅಚಾರ, ವಿಚಾರ ಪ್ರತಿಬಿಂಬಿಸುವ ವಿಷಯಾಧಾರಿತ ‘ಜಾನಪದ ಸ್ಪರ್ಧಾಕೂಟ’ವು ದಿನಾಂಕ 11-12-2023ರಂದು ಬೆಳಿಗ್ಗೆ 8ರಿಂದ ಮಂಗಳೂರಿನ ಪುರಭವನದಲ್ಲಿ ನಡೆಯಲಿದೆ.

    ಸ್ಪರ್ಧಾ ವಿಷಯ : ಕರಾವಳಿ ಕರ್ನಾಟಕದ ಜಾನಪದ ಸಂಸ್ಕೃತಿ, ಬದುಕು, ಕಲೆ, ಅಚಾರ, ವಿಚಾರ ಪ್ರತಿಬಿಂಬಿಸುವ ವಿಷಯಾಧಾರಿತ. ನೋಂದಾವಣೆ ಕಡೇ ದಿನಾಂಕ 06-12-2023ರಂದು
    ನಿಯಮಗಳು :
    1. ಈ ಸ್ಪರ್ಧೆಯು ನಿಗದಿತ ತಂಡಗಳ ನಡುವೆ ನಡೆಯಲಿದೆ.
    2. ಮೊದಲು ನೊಂದಾಯಿಸಿದವರಿಗೆ ಮೊದಲ ಪ್ರಾಶಸ್ತ್ಯ.
    3. ಪ್ರತಿಯೊಂದು ತಂಡಕ್ಕೆ ನಿರೂಪಣೆ ಸೇರಿ 20 ನಿಮಿಷಗಳ ಕಾಲಾವಕಾಶಗಳನ್ನು ನೀಡಲಾಗುವುದು.
    4. 18 ನಿಮಿಷದ ಪ್ರದರ್ಶನ ಆದ ಕೂಡಲೇ ತಂಡಕ್ಕೆ ಸೂಚನೆ ನೀಡಲಾಗುವುದು.
    5. ಕರಾವಳಿ ಕರ್ನಾಟಕದ ಸಂಸ್ಕೃತಿಯನ್ನುಒಳಗೊಂಡಿರುವ ಒಂದು ಹಾಡು, ಒಂದು ನೃತ್ಯ ಕಡ್ಡಾಯವಾಗಿರಬೇಕು.
    6. ತಂಡದಲ್ಲಿ ಕನಿಷ್ಠ 10 ಜನ, ಗರಿಷ್ಠ ಮಿತಿ ಇರುವುದಿಲ್ಲ.
    7. ನಿಮ್ಮ ತಂಡದ ಸ್ಪರ್ಧೆ ಆರಂಭವಾಗಿ ಮುಕ್ತಾಯದವರೆಗೆ ವೇದಿಕೆಯ ಜವಾಬ್ದಾರಿ ನಿಮ್ಮದಾಗಿರುತ್ತದೆ.
    9. ತಂಡಗಳು ನಿಮಗೆ ನಿಗದಿ ಪಡಿಸಿದ ಸಮಯದಲ್ಲಿಯೇ ಪ್ರದರ್ಶನ ನೀಡಬೇಕು. ಯಾವುದೇ ಕಾರಣಕ್ಕೂ ಬದಲಾವಣೆಗೆ ಅವಕಾಶ ಇರುವುದಿಲ್ಲ.
    10. ತೀರ್ಪುಗಾರರ ತೀರ್ಮಾನವೇ ಅಂತಿಮ ತೀರ್ಮಾನ.
    11. ಸ್ಪರ್ಧೆಯಲ್ಲಿ ಬೆಂಕಿ ಮತ್ತು ಸ್ಫೋಟಕ ಬಳಕೆ ನಿಷೇಧಿಸಲಾಗಿದೆ.
    12. ಅಶ್ಲೀಲ ಅಸಂಬದ್ಧ ಅಥವಾ ಜಾತಿ ಧರ್ಮಗಳ ಅವಹೇಳನಕ್ಕೆ ಅವಕಾಶವಿಲ್ಲ. ಕಡ್ಡಾಯವಾಗಿ ದೈವಗಳ ಪಾತ್ರಕ್ಕೆ ಅವಕಾಶವಿಲ್ಲ.
    13, ಕನಿಷ್ಟ ಬೆಳಕು, ಧ್ವನಿವರ್ಧಕ ಒದಗಿಸಲಾಗುವುದು.
    14. ಒಬ್ಬರು ಪ್ರಾಯೋಜಕರೊಂದಿಗೆ ಸಹಕರಿಸತಕ್ಕದ್ದು.
    15. ಯಾವುದೇ ನ್ಯೂನತೆ ಕಂಡಲ್ಲಿ ಪ್ರಾಯೋಜಕರಿಗೆ ತಿಳಿಸುವುದು ಉತ್ತಮ.
    16. ಎರಡು ದಿವಸ ಮುಂಚಿತವಾಗಿ ಸಿ.ಡಿ. ಹಾಗೂ ಪೆನ್‌ ಡ್ರೈವ್ ಕೊಡತಕ್ಕದ್ದು.
    17. ಮುಕ್ತ ವಿಭಾಗ ಸ್ಪರ್ಧೆ.

    ಸ್ಪರ್ಧೆಗೆ ಬಹುಮಾನ :
    ಪ್ರಥಮ : ನಗದು, ಶಾಶ್ವತ ಫಲಕ, ಪ್ರಶಸ್ತಿ
    ದ್ವಿತೀಯ : ನಗದು, ಶಾಶ್ವತ ಫಲಕ, ಪ್ರಶಸ್ತಿ
    ತೃತೀಯ : ನಗದು, ಶಾಶ್ವತ ಫಲಕ, ಪ್ರಶಸ್ತಿ ಮತ್ತು ಶ್ರೇಷ್ಠ ಪ್ರದರ್ಶನ ನೀಡಿದ 10 ತಂಡಗಳಿಗೆ ಶಾಶ್ವತ ಫಲಕ, ಪ್ರಶಸ್ತಿ
    ಪ್ರಥಮ, ದ್ವಿತೀಯ ಮತ್ತು ತೃತೀಯ ವಿಜೇತ ತಂಡಗಳು ಜನವರಿಯಲ್ಲಿ ನಡೆಯುವ ಜಾನಪದ ಕಡಲೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಬೇಕು. ಸ್ಪರ್ಧಾ ಬಹುಮಾನವನ್ನು ಕಡಲೋತ್ಸವದ ಸಮಾರೋಪ ವೇದಿಕೆಯಲ್ಲಿ ರಾಜ್ಯಪಾಲರು, ಮುಖ್ಯ ಮಂತ್ರಿಗಳು, ಸಚಿವರುಗಳ ಉಪಸ್ಥಿತಿಯಲ್ಲಿ ನೀಡಲಾಗುವುದು.
    ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ : ಅವಿನಾಶ್ : 91 9980358774, ಶಿವಪ್ರಸಾದ್ ಕೊಕ್ಕಡ (+91 9880176555) ವಿಜಯ್‌ ಕುಮಾರ್ ಜೈನ್ (+91 6362686372)

    Share. Facebook Twitter Pinterest LinkedIn Tumblr WhatsApp Email
    Previous Articleಯಕ್ಷಗಾನ ಗೊಂಬೆ ಚಿತ್ರ ಬಿಡಿಸುವ ಸ್ಪರ್ಧೆ | ಕೊನೆಯ ದಿನಾಂಕ 31-12-2023
    Next Article ಪ್ರಬಂಧ ಸ್ಪರ್ಧೆಗೆ ಪ್ರಬಂಧಗಳ ಆಹ್ವಾನ | ದಶಂಬರ 23 ಕೊನೆಯ ದಿನ
    roovari

    Add Comment Cancel Reply


    Related Posts

    ‘ಪಗೆಲಿಡೀ ಪದ್ರಾಡ್ ಮುಡಿ’ಯ ಸಮಾರೋಪ ಸಮಾರಂಭ

    July 26, 2025

    ಕುಂದಾಪುರ ಕನ್ನಡದ ಗಾದೆ ಮತ್ತು ಒಗಟುಗಳ ಸ್ಪರ್ಧೆಯ ಬಹುಮಾನ ವಿತರಣಾ ಕಾರ್ಯಕ್ರಮ

    July 25, 2025

    ಪ್ರಬಂಧ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಣೆ ಸಮಾರಂಭ | ಜುಲೈ 26

    July 23, 2025

    ಉಡುಪಿಯ ಎಂ.ಜಿ.ಎಂ. ಕಾಲೇಜಿನ ರವೀಂದ್ರ ಮಂಟಪದಲ್ಲಿ ‘ಸಂಸ್ಕೃತಿ ಸಂಭ್ರಮ’ | ಜುಲೈ 25 ಮತ್ತು 26

    July 21, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.