Subscribe to Updates

    Get the latest creative news from FooBar about art, design and business.

    What's Hot

    ಕೊಲ್ಯದ ನಾಟ್ಯನಿಕೇತನದಲ್ಲಿ ‘ನಾಟ್ಯಮೋಹನ ನವತ್ಯುತ್ಸವ’ – 18 | ಜೂನ್ 18

    June 17, 2025

    ವಿಶೇಷ ಲೇಖನ – ಶಿಕ್ಷಣ ತಜ್ಞ, ಸಂಸ್ಕೃತಿ ಚಿಂತಕ ಡಾ. ಜಿ. ರಾಮಕೃಷ್ಣ  

    June 17, 2025

    ‘ಪೆನ್ ಟು ಪ್ರೀಮಿಯರ್’ನಿಂದ ಮಹಿಳೆಯರಿಗಾಗಿ ಸಣ್ಣ ಕಥೆಗಳ ಸ್ಪರ್ಧೆ | ಆಗಸ್ಟ್ 31 ಕೊನೆಯ ದಿನ

    June 17, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ರಾಮನಗರ ಜಿಲ್ಲೆಯಲ್ಲಿ ಉಚಿತ ಶಿಲ್ಪ ಕಲಾ ತರಬೇತಿ | ಜೂನ್ 25
    Sculpture

    ರಾಮನಗರ ಜಿಲ್ಲೆಯಲ್ಲಿ ಉಚಿತ ಶಿಲ್ಪ ಕಲಾ ತರಬೇತಿ | ಜೂನ್ 25

    June 17, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಬೆಂಗಳೂರು : ನಿರುದ್ಯೋಗಿ ಯುವಕ-ಯುವತಿಯರಿಗೆ ಕೆನರಾ ಬ್ಯಾಂಕ್ ಪ್ರಾಯೋಜಕತ್ವದಲ್ಲಿ ರಾಮನಗರ ಜಿಲ್ಲೆಯ ಬಿಡದಿಯ ಜೋಗರದೊಡ್ಡಿಯಲ್ಲಿ ಕೆ.ಪಿ.ಜೆ. ಪ್ರಭು ಕರಕುಶಲ ತರಬೇತಿ ಸಂಸ್ಥೆಗೆ ದಿನಾಂಕ 25 ಜೂನ್ 2025ರಿಂದ ಪ್ರವೇಶಾತಿ ಆರಂಭವಾಗಲಿದೆ. ಸಂಸ್ಥೆಯು 1991ರಿಂದ ನಿರುದ್ಯೋಗ ಯುವಕ-ಯುವತಿಯರಿಗೆ ಮರ ಮತ್ತು ಕಲ್ಲು ಕೆತ್ತನೆ, ಲೋಹ ಶಿಲ್ಪ ಮತ್ತು ಕುಂಭ ಕಲೆ ವಿಭಾಗಗಳಲ್ಲಿ ಉಚಿತವಾಗಿ ತರಬೇತಿ ನೀಡುತ್ತಿದೆ. ಕನಿಷ್ಠ 7ನೇ ತರಗತಿ ಉತ್ತೀರ್ಣರಾಗಿರುವ 18ರಿಂದ 35 ವರ್ಷದೊಳಗಿನ ನಿರುದ್ಯೋಗಿ ಯುವಕ – ಯುವತಿಯವರು ಪ್ರವೇಶ ಪಡೆಯಬಹುದಾಗಿದೆ.

    ಇದುವರೆಗೂ 1300 ಹೆಚ್ಚು ವಿದ್ಯಾರ್ಥಿಗಳು ಶಿಲ್ಪಕಲಾ ಶಿಕ್ಷಣ ಪಡೆದಿದ್ದಾರೆ. ಈ ಪೈಕಿ ಶೇ.92ರಷ್ಟು ವಿದ್ಯಾರ್ಥಿಗಳು ಲಾಭದಾಯಕ ಹುದ್ದೆಗಳಲ್ಲಿದ್ದು, ಹಲವರು ರಾಷ್ಟ್ರ, ರಾಜ್ಯ ಮಟ್ಟದ ಪ್ರಶಸ್ತಿಗಳಿಗೂ ಭಾಜನರಾಗಿದ್ದಾರೆ. ಮರ, ಕಲ್ಲು ಕೆತ್ತನೆ ಹಾಗೂ ಲೋಹ ಶಿಲ್ಪ ವಿಭಾಗಗಳಲ್ಲಿ ತರಬೇತಿ ಅವ 18 ಮತ್ತು ಕುಂಭ ಕಲೆ (ಟೆರಕೋಟ) ವಿಭಾಗದ ತರಬೇತಿಯ ಅವ 6 ತಿಂಗಳಾಗಿದೆ. ತರಬೇತಿ ಅವಯಲ್ಲಿ ಊಟ, ವಸತಿ, ಸಮವಸ್ತ್ರ, ಉಪಕರಣಗಳು/ ಕಚ್ಚಾ ಸಾಮಗ್ರಿಗಳನ್ನು ಉಚಿತವಾಗಿ ಒದಗಿಸಲಾಗುವುದು ಅಲ್ಲದೆ, ತರಬೇತಿಗೆ ಪೂರಕವಾಗಿ ಉಚಿತ ಶೈಕ್ಷಣಿಕ ಪ್ರವಾಸವು ಇರಲಿದ್ದು, ನುರಿತ ಶಿಕ್ಷಕರಿಂದ ತರಬೇತಿ ನೀಡಲಿದ್ದಾರೆ. ಶಿಲ್ಪಕಲಾ ಶಿಕ್ಷಣದ ತರಬೇತಿ ತರಗತಿಗಳು ದಿನಾಂಕ 25 ಜೂನ್ 2025ರಿಂದ ಪ್ರಾರಂಭವಾಗಲಿದೆ, ಆಸಕ್ತರು ಹೆಚ್ಚಿನ ಮಾಹಿತಿಗೆ ಸಂಸ್ಥೆಯ ನಿರ್ದೇಶಕ ಶ್ರೀ ಶಿವರಾಮ ಕೆ. ಇವರನ್ನು ಮೊಬೈಲ್ 9731016210/9164984414 ಮೂಲಕ ಸಂಪರ್ಕಿಸಬಹುದು.

    baikady roovari sculpture
    Share. Facebook Twitter Pinterest LinkedIn Tumblr WhatsApp Email
    Previous Articleಉದ್ಘಾಟನೆಗೊಂಡ ಪಣಂಬೂರು ವೆಂಕಟ್ರಾಯ ಐತಾಳ ಸಂಸ್ಮರಣಾ ಯಕ್ಷಗಾನ ಸಪ್ತಾಹ
    Next Article ಇಂದ್ರಾಳಿ ಯಕ್ಷಗಾನ ಕೇಂದ್ರದವರಿಂದ ‘ಜಾಂಬವತಿ ಕಲ್ಯಾಣ’ ಯಕ್ಷಗಾನ ಪ್ರದರ್ಶನ
    roovari

    Add Comment Cancel Reply


    Related Posts

    ಕೊಲ್ಯದ ನಾಟ್ಯನಿಕೇತನದಲ್ಲಿ ‘ನಾಟ್ಯಮೋಹನ ನವತ್ಯುತ್ಸವ’ – 18 | ಜೂನ್ 18

    June 17, 2025

    ವಿಶೇಷ ಲೇಖನ – ಶಿಕ್ಷಣ ತಜ್ಞ, ಸಂಸ್ಕೃತಿ ಚಿಂತಕ ಡಾ. ಜಿ. ರಾಮಕೃಷ್ಣ  

    June 17, 2025

    ಗಡಿನಾಡ ಕನ್ನಡ ಸಾಹಿತ್ಯ ಸಾಂಸ್ಕೃತಿಕ ಸಂಸ್ಥೆ (ರಿ.) ಕಾಸರಗೋಡು ಇದರ ಗೌರವ ಸಲಹೆಗಾರರಾಗಿ ದೀಪಕ್ ಪೆರ್ಮುದೆ ಆಯ್ಕೆ

    June 17, 2025

    ಕವನ | ಅನುಬಂಧ

    June 17, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.