Subscribe to Updates

    Get the latest creative news from FooBar about art, design and business.

    What's Hot

    ‘ಬಾಲ ಸಾಹಿತ್ಯ ಚಿಗುರು ಪುರಸ್ಕಾರ’ಕ್ಕಾಗಿ ‘ನಕ್ಷತ್ರ ಪಟಲ’ ಕೃತಿ ಆಯ್ಕೆ

    May 12, 2025

    ಡಾ. ಮಾಲತಿ ಶೆಟ್ಟಿ ಮಾಣೂರು ಇವರಿಗೆ ‘ಕರುನಾಡ ಕಾಯಕ ಯೋಗಿ ಸದ್ಭಾವನ’ ರಾಜ್ಯಪ್ರಶಸ್ತಿ ಪ್ರಧಾನ

    May 12, 2025

    ಬೆಳಗಾವಿಯ ಲೋಕಮಾನ್ಯ ರಂಗಮಂದಿರದಲ್ಲಿ ವಿಶ್ವಾವಸು ನಾಟಕ ಪ್ರಾರಂಭೋತ್ಸವ | ಮೇ 17 ಮತ್ತು 18

    May 12, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಕನ್ನಡ ಭವನ ರೂವಾರಿ ಡಾ. ವಾಮನ್ ರಾವ್ ಬೇಕಲ್-ಸಂಧ್ಯಾರಾಣಿ ದಂಪತಿಗೆ ‘ಗಡಿನಾಡ ಚೇತನ ವಿಶೇಷ ಗೌರವ ಪ್ರಶಸ್ತಿ’
    Awards

    ಕನ್ನಡ ಭವನ ರೂವಾರಿ ಡಾ. ವಾಮನ್ ರಾವ್ ಬೇಕಲ್-ಸಂಧ್ಯಾರಾಣಿ ದಂಪತಿಗೆ ‘ಗಡಿನಾಡ ಚೇತನ ವಿಶೇಷ ಗೌರವ ಪ್ರಶಸ್ತಿ’

    March 28, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಕೊಡಗು : ಕಾಸರಗೋಡು ಕನ್ನಡ ಭವನ ಮತ್ತು ಕೇರಳ ರಾಜ್ಯ – ಕನ್ನಡ ಚುಟುಕು ಸಾಹಿತ್ಯ ಪರಿಷತ್ತು ಸಂಸ್ಥಾಪಕರಾದ ಡಾ. ವಾಮನ್ ರಾವ್ ಬೇಕಲ್ ಸಂಧ್ಯಾರಾಣಿ ದಂಪತಿಗೆ ಕೊಡಗು ಜಿಲ್ಲೆಯ ಕೊಡಗು ಕನ್ನಡ ಭವನ ಮತ್ತು ಕೊಡಗು ಕನ್ನಡ ಚುಟುಕು ಸಾಹಿತ್ಯ ಪರಿಷತ್ತು
    ‘ಗಡಿನಾಡ ಚೇತನ ವಿಶೇಷ ಗೌರವ ಪ್ರಶಸ್ತಿ 2025’ ನೀಡಿ ಗೌರವಿಸಿತು.

    ಕೊಡಗು ಕನ್ನಡ ಭವನ ಅಧ್ಯಕ್ಷರಾದ ಬೊಳ್ಳಜಿರ ಬಿ. ಅಯ್ಯಪ್ಪ ಹಾಗೂ ಕೊಡಗು ಕನ್ನಡ ಚುಟುಕು ಸಾಹಿತ್ಯ ಪರಿಷತ್ತು ಅಧ್ಯಕ್ಷೆ ರುಬೀನ ಎಂ.ಎ. ಜಂಟಿಯಾಗಿ ಈ ಪ್ರಶಸ್ತಿ ನೀಡಿದರು. ಕೊಡಗಿನ ಮಡಿಕೇರಿಯ ಪತ್ರಿಕಾ ಭವನದಲ್ಲಿ ದಿನಾಂಕ 23 ಮಾರ್ಚ್ 2025ರಂದು ನಡೆದ ಕೊಡಗು ಜಿಲ್ಲಾ ಘಟಕದ ಪದಗ್ರಹಣ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ನಡೆಯಿತು. ಕೊಡಗು ಕನ್ನಡ ಭವನ ಅಧ್ಯಕ್ಷರಾದ ಬೊಳ್ಳಜಿರ ಬಿ. ಅಯ್ಯಪ್ಪ ಅಧ್ಯಕ್ಷತೆ ವಹಿಸಿದ್ದರು. ಕೊಡಗಿನ ಹಿರಿಯ ಸಾಹಿತಿ ಭಾರಧ್ವಾಜ್ ಕೆ. ಆನಂದತೀರ್ಥ, ಕೊಡಗು ಜಿಲ್ಲಾ ಜಾನಪದ ಪರಿಷತ್ ಅಧ್ಯಕ್ಷರೂ, ಕೊಡಗಿನ ಜನಪ್ರಿಯ ಶಕ್ತಿ ದಿನಪತ್ರಿಕೆಯ ಬಿ.ವಿ. ಅನಂತಶಯನ, ಹಿರಿಯ ಕವಿ ನಾಗೇಶ್ ಕಾಲೂರು, ಕೇರಳ ರಾಜ್ಯ ಕನ್ನಡ ಚು.ಸಾ.ಪ. ಜಿಲ್ಲಾಧ್ಯಕ್ಷ ವಿರಾಜ್ ಅಡೂರ್, ಕನ್ನಡ ಭವನ ಕೇಂದ್ರ ಸಮಿತಿ ಉಪಾಧ್ಯಕ್ಷ ಪ್ರಾಂಶುಪಾಲ ರಾಜೇಶ್ ಚಂದ್ರ ಕೆ.ಪಿ., ಕೊಡಗು ಕನ್ನಡ ಭವನ ಪ್ರದಾನ ಕಾರ್ಯದರ್ಶಿ ಚಂದನ್ ನಂದರಬೆಟ್ಟು, ಉಪಾಧ್ಯಕ್ಷೆ ತೆನ್ನೀರ ಟೀನಾ ಚಂಗಪ್ಪ, ಕೊಡಗು ಕನ್ನಡ ಚು.ಸಾ.ಪ. ಕಾರ್ಯದರ್ಶಿ ಬೊಟ್ಟೋಳಂಡ ನಿವ್ಯ ದೇವಯ್ಯ ಹಾಗೂ ಕೊಡಗು ಉಭಯ ಜಿಲ್ಲಾ ಘಟಕಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

    award baikady Literature roovari
    Share. Facebook Twitter Pinterest LinkedIn Tumblr WhatsApp Email
    Previous Article‘ನೃತ್ಯ ಶಂಕರ’ ಸರಣಿ ಕಾರ್ಯಕ್ರಮದಲ್ಲಿ ಮಂಗಳೂರಿನ ವಿದುಷಿ ವೈಷ್ಣವಿ ವಿ. ಪ್ರಭು ಇವರ ನೃತ್ಯ ಪ್ರದರ್ಶನ | ಮಾರ್ಚ್ 31
    Next Article ಮಂಗಳೂರಿನಲ್ಲಿ ಮಕ್ಕಳಿಗಾಗಿ ‘ವೃತ್ತಿಪರ ರಂಗಭೂಮಿ ಕಾರ್ಯಾಗಾರ’ | ಏಪ್ರಿಲ್ 16ರಿಂದ 27ರವರೆಗೆ
    roovari

    Add Comment Cancel Reply


    Related Posts

    ‘ಬಾಲ ಸಾಹಿತ್ಯ ಚಿಗುರು ಪುರಸ್ಕಾರ’ಕ್ಕಾಗಿ ‘ನಕ್ಷತ್ರ ಪಟಲ’ ಕೃತಿ ಆಯ್ಕೆ

    May 12, 2025

    ಡಾ. ಮಾಲತಿ ಶೆಟ್ಟಿ ಮಾಣೂರು ಇವರಿಗೆ ‘ಕರುನಾಡ ಕಾಯಕ ಯೋಗಿ ಸದ್ಭಾವನ’ ರಾಜ್ಯಪ್ರಶಸ್ತಿ ಪ್ರಧಾನ

    May 12, 2025

    ಬೆಳಗಾವಿಯ ಲೋಕಮಾನ್ಯ ರಂಗಮಂದಿರದಲ್ಲಿ ವಿಶ್ವಾವಸು ನಾಟಕ ಪ್ರಾರಂಭೋತ್ಸವ | ಮೇ 17 ಮತ್ತು 18

    May 12, 2025

    ಶ್ರೀ ಆಂಜನೇಯ ಮಂತ್ರಾಲಯದಲ್ಲಿ ಪಾಕ್ಷಿಕ ತಾಳಮದ್ದಳೆ

    May 12, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.