Subscribe to Updates

    Get the latest creative news from FooBar about art, design and business.

    What's Hot

    ಕನ್ನಡ ಸಾಹಿತ್ಯ ಪರಿಷತ್ತಿನ ಕೇಂದ್ರ ಕಾರ್ಯಕಾರಿ ಸಮಿತಿಯ ಸಂಘ ಸಂಸ್ಥೆಗಳ ಪ್ರತಿನಿಧಿಯಾಗಿ ಸೈಯ್ಯದ ನಜೀರೊದ್ದಿನ ಮುತವಲ್ಲಿ ನಾಮ ನಿರ್ದೇಶನ

    August 11, 2025

    ಕಾಸರಗೋಡಿನಲ್ಲಿ “ಗುರುದಕ್ಷಿಣೆ” ಯಕ್ಷಗಾನ ತಾಳಮದ್ದಳೆ

    August 11, 2025

    ಕೊಡವೂರು ಶ್ರೀ ದೇವಳದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟನೆ

    August 11, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಸುರತ್ಕಲ್ಲಿನ ಗೋವಿಂದ ದಾಸ ಕಾಲೇಜಿನ ರಂಗ ಮಂದಿರದಲ್ಲಿ ‘ಗಾನ ಶಾರದೆಗೆ ನಮನ’ | ಜನವರಿ 26
    Bharathanatya

    ಸುರತ್ಕಲ್ಲಿನ ಗೋವಿಂದ ದಾಸ ಕಾಲೇಜಿನ ರಂಗ ಮಂದಿರದಲ್ಲಿ ‘ಗಾನ ಶಾರದೆಗೆ ನಮನ’ | ಜನವರಿ 26

    January 24, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು : ಕುಳಾಯಿ ಹೊಸಬೆಟ್ಟಿನ ಶ್ರೀ ಶಾರದಾ ನಾಟ್ಯಾಲಯ ಮತ್ತು ಸುರತ್ಕಲ್ ಗೋವಿಂದ ದಾಸ ಕಾಲೇಜಿನ ಲಲಿತಕಲಾ ಸಂಘ ಇವರ ಸಹಯೋಗದಲ್ಲಿ ಶೀಲಾ ದಿವಾಕರ್ ಇವರಿಗೆ ಅರ್ಪಿಸುವ ಗುರುವಿಗೊಂದು ನಾಟ್ಯ ನಮನ ‘ಗಾನ ಶಾರದೆಗೆ ನಮನ’ ಕಾರ್ಯಕ್ರಮವು ದಿನಾಂಕ 26-01-2024ರಂದು ಸುರತ್ಕಲ್ಲಿನ ಗೋವಿಂದ ದಾಸ ಕಾಲೇಜಿನ ರಂಗ ಮಂದಿರದಲ್ಲಿ ನಡೆಯಲಿದೆ.

    ಈ ಕಾರ್ಯಕ್ರಮವು ಸುರತ್ಕಲ್ಲಿನ ಗೋವಿಂದ ದಾಸ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಕೃಷ್ಣಮೂರ್ತಿ ಪಿ. ಇವರ ಅಧ್ಯಕ್ಷತೆಯಲ್ಲಿ ನಡೆಯಲಿದ್ದು, ಕಲ್ಕೂರ ಪ್ರತಿಷ್ಠಾನದ ಅಧ್ಯಕ್ಷರಾದ ಶ್ರೀ ಪ್ರದೀಪ್ ಕುಮಾರ್ ಕಲ್ಕೂರ ಇವರು ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ.

    ಸಭಾ ಕಾರ್ಯಕ್ರಮದ ನಂತರ ವಿದುಷಿ ಶ್ರೀಮತಿ ಪ್ರಣತಿ ಸತೀಶ್, ವಿದುಷಿ ಶ್ರೀಮತಿ ಪೂರ್ಣಿಮಾ ತೇಜಸ್ ರಾನಡೆ, ವಿದುಷಿ ಕುಮಾರಿ ವೈಷ್ಣವಿ ಡಿ., ವಿದುಷಿ ಕುಮಾರಿ ದೀಪಾಲಿ ಡಿ.ಕೆ., ಕುಮಾರಿ ಶ್ರದ್ಧಾ ಎಮ್., ಕುಮಾರಿ ಅಮೃತಾ ರಾವ್, ಕುಮಾರಿ ಚಿನ್ಮಯೀ ಎಸ್. ರಾವ್ ಮತ್ತು ಮಾಸ್ಟರ್ ತನ್ಮಯ್ ಸುರೇಶ್ ಇವರುಗಳು ನೃತ್ಯ ನಮನ ನಡೆಸಿಕೊಡಲಿದ್ದು, ನಟುವಾಂಗ ಹಾಗೂ ನೃತ್ಯ ನಿರ್ದೇಶನ ಗುರು ವಿದುಷಿ ಶ್ರೀಮತಿ ಭಾರತಿ ಸುರೇಶ್, ಹಾಡುಗಾರಿಕೆ ಬೆಂಗಳೂರಿನ ವಿದುಷಿ ಶ್ರೀಮತಿ ರಜನಿ ವರುಣ್ ಗೋರೆ, ಉಡುಪಿಯ ವಿದ್ವಾನ್ ಶ್ರೀ ಕೆ. ಬಾಲಚಂದ್ರ ಭಾಗವತ್‌ ಮೃದಂಗದಲ್ಲಿ ಮತ್ತು ಉಡುಪಿಯ ವಿದ್ವಾನ್ ಶ್ರೀ ಪಿ. ಶ್ರೀಧರ್ ಆಚಾರ್ ಪಾಡಿಗಾ‌ರ್ ಪಿಟೀಲಿನಲ್ಲಿ ಸಾಥ್ ನೀಡಲಿದ್ದಾರೆ.

    Share. Facebook Twitter Pinterest LinkedIn Tumblr WhatsApp Email
    Previous Article‘ರಂಗಭೂಮಿ ರಂಗೋತ್ಸವ’ ಮತ್ತು ‘ರಂಗಭೂಮಿ ಪ್ರಶಸ್ತಿ’ ಪ್ರದಾನ ಕಾರ್ಯಕ್ರಮ | ಜನವರಿ 25ರಿಂದ 27ರವರೆಗೆ
    Next Article ಮಂಗಳೂರು ವಿವಿಯಲ್ಲಿ ಲಕ್ಷ್ಮೀಶ ತೋಳ್ಪಾಡಿಯವರಿಂದ ಉಪನ್ಯಾಸ
    roovari

    Add Comment Cancel Reply


    Related Posts

    ಕೊಡವೂರು ಶ್ರೀ ದೇವಳದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟನೆ

    August 11, 2025

    ನೃತ್ಯ ವಿಮರ್ಶೆ | ಪುಷ್ಕರ ನೃತ್ಯ ನಿಕೇತನದ ವಿದ್ಯಾರ್ಥಿನಿ ಸಾನ್ವಿ ನವೀನ್ ಇವರ ಭರತನಾಟ್ಯ ರಂಗಪ್ರವೇಶ

    August 9, 2025

    ಧಾರವಾಡದ ರಂಗಾಯಣ ಸಭಾ ಭವನದಲ್ಲಿ ‘ರಾಷ್ಟ್ರೀಯ ಜಾನಪದ ಲೋಕೋತ್ಸವ’ | ಆಗಸ್ಟ್ 10

    August 9, 2025

    ಚಿನ್ಮಯ ವಿದ್ಯಾಲಯದಲ್ಲಿ ‘ಚಿನ್ಮಯ ಫೆಸ್ಟ್’ಗೆ ಚಾಲನೆ

    August 8, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.